• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಉತ್ತರ ಪ್ರದೇಶ ಚುನಾವಣೆ: ಕುಸ್ತಿ ಪಟು ವಿರುದ್ದ ಎಫ್‌ಐಆರ್‌

Preetham Kumar P by Preetham Kumar P
in Sports, ರಾಜಕೀಯ
babita phogat
0
SHARES
1
VIEWS
Share on FacebookShare on Twitter

ಬಾಘ್‌ಪತ್, ಜ25: ಉತ್ತರ ಪ್ರದೇಶ ಚನಾವಣೆ ಕಾವು ಏರುತ್ತಿರುವ ಹಿನ್ನೆಲೆಯಲ್ಲಿ ಪ್ರಚಾರವೂ ಕೂಡ ಸದ್ದಿಲ್ಲದೆ ಸಾಗುತ್ತಿದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾಗ, ಚುನಾವಣಾ ಆಯೋಗದ ಮಾರ್ಗಸೂಚಿಗಳು ಹಾಗೂ ಕೋವಿಡ್‌ ನಿಯಮಗಳನ್ನು ಮೀರಿರುವ ಕಾರಣ ಕುಸ್ತಿಪಟು ಬಬಿತಾ ಫೋಗಟ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳು ಏರಿಕೆ ಮಟ್ಟದಲ್ಲಿರುವ ಕಾರಣ ಭಾರತೀಯ ಚುನಾವಣಾ ಆಯೋಗವು  ಮತ್ತು ರೋಡ್‌ ಶೋಗಳ ಮೇಲಿನ ನಿಷೇಧವನ್ನು ಜನವರಿ 31ರವರೆಗೆ ವಿಸ್ತರಿಸಿ ಶನಿವಾರ ಆದೇಶಿಸಿತ್ತು. ಆದರೆ ಇದರ ಬೆನ್ನಲ್ಲೇ ಕೋವಿಡ್​ ನಿಯಮಗಳನ್ನು ಉಲ್ಲಂಘನೆ ಪ್ರಕರಣ ನಡೆದಿದೆ.

ಬಬಿತಾ ಫೋಗಟ್ ಅವರು ಸೋಮವಾರ ಬಾಗ್‌ಪತ್‌ನ ಬರೌತ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೃಷ್ಣಪಾಲ್ ಎಸ್. ಮಲಿಕ್ ಪರ ಪ್ರಚಾರ ನಡೆಸಿದ್ದರು. ಈ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಿದ ಫೋಗಟ್ ಹಾಗೂ ಇತರ 63 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

Tags: babitha phogatIndiapoliticssportswrestling

Related News

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಪ್ರಮುಖ ಸುದ್ದಿ

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸುವಂತೆ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

November 8, 2025
ದೇಶದಾದ್ಯಂತ ಮಹಿಳಾ ಸಬಲೀಕರಣಕ್ಕೆ ನಗದು ಸಹಾಯ : 12 ರಾಜ್ಯದಿಂದ ಒಟ್ಟು ₹1.7 ಲಕ್ಷ ಕೋಟಿ ವೆಚ್ಚ
ದೇಶ-ವಿದೇಶ

ದೇಶದಾದ್ಯಂತ ಮಹಿಳಾ ಸಬಲೀಕರಣಕ್ಕೆ ನಗದು ಸಹಾಯ : 12 ರಾಜ್ಯದಿಂದ ಒಟ್ಟು ₹1.7 ಲಕ್ಷ ಕೋಟಿ ವೆಚ್ಚ

November 6, 2025
ಭಾರತೀಯ ನೌಕಾಪಡೆಗೆ ‘ಬಾಹುಬಲಿ’ ಶಕ್ತಿ: ಅತ್ಯಂತ ಭಾರದ CMS-03 ಉಪಗ್ರಹವನ್ನು ನಭಕ್ಕೆ ಹಾರಿಸಿದ ಇಸ್ರೋ
Sports

ಭಾರತದ ನಾರಿಯರಿಗೆ ಒಲಿದ ICC ಮಹಿಳಾ ವಿಶ್ವಕಪ್ ಕಿರೀಟ

November 3, 2025
ಸರ್ಕಾರಿ ಕಚೇರಿಗಳು ಹಾಗೂ ಸಭೆಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆಗೆ ನಿಷೇಧ; ಮುಖ್ಯಮಂತ್ರಿಗಳಿಂದ ಹೊಸ ಆದೇಶ
ಪ್ರಮುಖ ಸುದ್ದಿ

ಸರ್ಕಾರಿ ಕಚೇರಿಗಳು ಹಾಗೂ ಸಭೆಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆಗೆ ನಿಷೇಧ; ಮುಖ್ಯಮಂತ್ರಿಗಳಿಂದ ಹೊಸ ಆದೇಶ

November 1, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.