• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

“ಬ್ಯಾಡ್ ಮ್ಯಾನರ್ಸ್” ಚಿತ್ರೀಕರಣ ಆರಂಭ

Sharadhi by Sharadhi
in ಮನರಂಜನೆ
“ಬ್ಯಾಡ್ ಮ್ಯಾನರ್ಸ್” ಚಿತ್ರೀಕರಣ ಆರಂಭ
0
SHARES
0
VIEWS
Share on FacebookShare on Twitter

ಮೈಸೂರು, ಜ. 15: ಸೂರಿ ನಿರ್ದೇಶನದ, ಅಭಿಷೇಕ್ ಅಂಬರೀಶ್ ನಟನೆಯ “ಬ್ಯಾಡ್ ಮ್ಯಾನರ್ಸ್” ಸಿನಿಮಾದ ಮುಹೂರ್ತ ಶುಕ್ರವಾರ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆರವೇರಿತು.

ಸಿನಿಮಾ ಚಿತ್ರೀಕರಣ ಆರಂಭವಾದ ಹಿನ್ನೆಲೆಯಲ್ಲಿ ನಟ ಅಭಿಷೇಕ್ ಅಂಬರೀಶ್ ಹಾಗೂ ನಟಿ, ಸಂಸದೆ ಸುಮಲತಾ ಅಂಬರೀಶ್ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದರು. ಈ ವೇಳೆ ನಿರ್ದೇಶಕ ಸೂರಿ ಹಾಗೂ ಇತರರು ಹಾಜರಿದ್ದರು.

ಈ ವೇಳೆ ಮಾತನಾಡಿದ ಅಭಿಷೇಕ್, ಸಿನಿಮಾಗಳು ಥಿಯೇಟರ್ನಲ್ಲೇ ರಿಲೀಸ್ ಆಗಬೇಕು. ದರ್ಶನ್ ಅವರು ಕೂಡ ಅದನ್ನೇ ಹೇಳಿದ್ದಾರೆ. ದೊಡ್ಡವರು ಹೇಳಿದ್ದಾರೆ ಎಂದ ಮೇಲೆ ಎಲ್ಲಾ ಯೋಚಿಸಿಯೇ ಹೇಳಿರುತ್ತಾರೆ. ನಿರ್ಮಾಪಕರ ಹಿತದೃಷ್ಟಿಯಿಂದ ಥಿಯೇಟರ್ನಲ್ಲಿ ಶೇ. 100ರಷ್ಟು ಮಂದಿ ಪ್ರವೇಶಕ್ಕೆ ಅವಕಾಶ ಕಲ್ಪಿಸಬೇಕು ಎಂದರು.

ಚಿತ್ರದ ಮೊದಲ ಹಂತದ ಚಿತ್ರೀಕರಣ ಮಂಡ್ಯ ಹಾಗೂ ಮೈಸೂರಿನ ಸುತ್ತಮುತ್ತಲೂ ನಡೆಯಲಿದೆ ಎಂದು ಚಿತ್ರತಂಡ ತಿಳಿಸಿದೆ.

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 28, 2023
ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.