• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಬಡವರಿಗೆ ಮನೆ ಖರೀದಿಸಲು ರೆರಾ ಕಾಯ್ದೆಜಾರಿ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಬಡವರಿಗೆ ಮನೆ ಖರೀದಿಸಲು ರೆರಾ ಕಾಯ್ದೆಜಾರಿ
0
SHARES
0
VIEWS
Share on FacebookShare on Twitter

ಲಖನೌ, ಡಿ. 07: ಬಿಲ್ಡರ್‌ಗಳು ಮತ್ತು ಮನೆ ಖರೀದಿದಾರರ ನಡುವೆ ವಿಶ್ವಾಸ ಮೂಡಿಸುವುದು ಮತ್ತು ಸಮಸ್ಯೆಗಳನ್ನು ನಿವಾರಿಸುವ ಕ್ರಮವಾಗಿ ರೆರಾ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ವಿಡಿಯೋ ಕಾನ್ಫರೆನ್ಸ್‌ನಲ್ಲಿ ಆಗ್ರಾ ಮೆಟ್ರೊ ಯೋಜನೆಗೆ ಚಾಲನೆ ನೀಡಿದ ಅವರು, ದುರುದ್ದೇಶ ಚಿಂತನೆಯ ಜನರು ರಿಯಲ್‌ ಎಸ್ಟೇಟ್ ವಲಯಕ್ಕೆ ಕೆಟ್ಟ ಹೆಸರು ತಂದಿದ್ದರು. ಇದರಿಂದ ಮಧ್ಯಮ ವರ್ಗದ ಜನರು ಭ್ರಮನಿರಸನಗೊಂಡಿದ್ದರು ಎಂದರು.

ವಸತಿ ನಿರ್ಮಾಣಗಾರರು ಮತ್ತು ಗ್ರಾಹಕರ ನಡುವೆ ವಿಶ್ವಾಸದ ಕೊರತೆ ಇತ್ತು. ಈ ಕೊರತೆ ನೀಗಿಸಲು ರೆರಾ ತರಲಾಗಿದೆ. ವರದಿಗಳ ಪ್ರಕಾರ, ಕಾಯ್ದೆ ಜಾರಿಗೊಂಡ ಬಳಿಕ ಮಧ್ಯಮ ವರ್ಗದ ಮನೆಗಳು ತ್ವರಿತವಾಗಿ ನಿರ್ಮಾಣಗೊಳ್ಳುತ್ತಿವೆ ಎಂದರು.

ಆಧುನಿಕ ಸಾರಿಗೆ ವ್ಯವಸ್ಥೆಯಿಂದ ವಸತಿ ಯೋಜನೆವರಿಗೆ ಸಮಗ್ರ ಅಭಿವೃದ್ಧಿಯಿಂದ ಮಾತ್ರವೇ ನಗರ ಜೀವನ ಸುಲಲಿತವಾಗಲಿದೆ ಎಂದರು.ಪ್ರಧಾನಮಂತ್ರಿ ಆವಾಸ್ ಯೋಜನಾದಡಿ ಸುಮಾರು ಒಂದು ಕೋಟಿ ಮನೆಗಳನ್ನು ನಗರ ಪ್ರದೇಶದ ಬಡಜನರಿಗೆ ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು.

ಇದೇ ಮೊದಲ ಬಾರಿಗೆ ನಗರ ಪ್ರದೇಶದಲ್ಲಿ ಬಡಜನರಿಗೆ ಮನೆ ಖರೀದಿಸಲು ಆರ್ಥಿಕ ನೆರವು ನೀಡಲಾಗುತ್ತಿದೆ. ಇದುವರೆಗೆ ಸುಮಾರು 12 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಮನೆ ಖರೀದಿಗಾಗಿ ₹ 28 ಸಾವಿರ ಕೋಟಿ ಒದಗಿಸಲಾಗಿದೆ ಎಂದರು.

20ನೇ ಶತಮಾನದಲ್ಲಿ ಮೆಟ್ರೊ ನಗರಗಳು ವಹಿಸಿದ ಪಾತ್ರವನ್ನು ಈಗ ಆಗ್ರಾದಂತಹ ಮಧ್ಯಮ ಕ್ರಮದ ನಗರಗಳು ನಿರ್ವಹಿಸುತ್ತಿವೆ. ನೂರಾರು ವರ್ಷಗಳ ಇತಿಹಾಸವುಳ್ಳ ಆಗ್ರಾ ಇದು 21ನೇ ಶತಮಾನದ ಅಗತ್ಯಗಳಿಗೆ ಹೊಂದಿಕೊಳ್ಳುತ್ತಿದೆ ಎಂದು ಪ್ರಧಾನಿ ಹೇಳಿದರು.

Related News

ಅಬ್ಬಾ ಬಚಾವಾದೆವು: ಕೆ.ಎಸ್.ಆರ್.ಟಿ.ಸಿ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ 40 ಮಂದಿ ಪಾರು
ಪ್ರಮುಖ ಸುದ್ದಿ

ಅಬ್ಬಾ ಬಚಾವಾದೆವು: ಕೆ.ಎಸ್.ಆರ್.ಟಿ.ಸಿ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ 40 ಮಂದಿ ಪಾರು

September 23, 2023
ತಿನ್ನುವ ಆಹಾರದಲ್ಲಿಯೇ ಇದೆ ಮಧುಮೇಹಕ್ಕೆ ಔಷಧಿ, ಯಾವ ಆಹಾರದಲ್ಲಿದೆ ಆ ಮೆಡಿಸಿನ್‌ ?
ಆರೋಗ್ಯ

ತಿನ್ನುವ ಆಹಾರದಲ್ಲಿಯೇ ಇದೆ ಮಧುಮೇಹಕ್ಕೆ ಔಷಧಿ, ಯಾವ ಆಹಾರದಲ್ಲಿದೆ ಆ ಮೆಡಿಸಿನ್‌ ?

September 23, 2023
ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಲಿಖಿತ ಪರೀಕ್ಷೆ ಇಲ್ಲ, SSLC ವಿದ್ಯಾರ್ಹತೆ..!
ಜಾಬ್ ನ್ಯೂಸ್

ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಲಿಖಿತ ಪರೀಕ್ಷೆ ಇಲ್ಲ, SSLC ವಿದ್ಯಾರ್ಹತೆ..!

September 23, 2023
ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ
ದೇಶ-ವಿದೇಶ

ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ

September 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.