• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಾಲ್ಯ ವಿವಾಹ ತಡೆದ ಅಧಿಕಾರಿಗಳು

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಬಾಲ್ಯ ವಿವಾಹ ತಡೆದ ಅಧಿಕಾರಿಗಳು
0
SHARES
0
VIEWS
Share on FacebookShare on Twitter

ಕುಂದಾಪುರ, ಜ. 01: ಬಾಲಕಿಯ ವಿವಾಹ ತಯಾರಿ ನಡೆದು, ಇನ್ನೇನು ವಿವಾಹ ಆಗಬೇಕು ಅನ್ನುವಷ್ಟರಲ್ಲಿ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಆಗಮಿಸಿ ಬಾಲ್ಯವಿವಾಹ ಒಂದನ್ನು ನಿಲ್ಲಿಸಿರುವ ಘಟನೆ ಕುಂದಾಪುರ ಸಮೀಪದ ತಲ್ಲೂರು ಗುಡ್ಡಂಗಡಿಯಲ್ಲಿ ನಡೆದಿದೆ. ತ್ರಾಸಿಯ ಮಹಾಗಣಪತಿ ಸಭಾಂಗಣದಲ್ಲಿ ಈ ಬಾಲ್ಯವಿವಾಹ ನಡೆಸಲು ಎಲ್ಲಾ ಸಿದ್ದತೆಗಳನ್ನು ನಡೆಸಲಾಗಿತ್ತು.

ಗುಡ್ಡಂಗಡಿ ಗ್ರಾಮದ 17 ವರ್ಷದ ಬಾಲಕಿಯನ್ನು 28 ವರ್ಷದ ವರನೊಂದಿಗೆ ಮದುವೆ ಮಾಡಲು ಎರಡೂ ಕಡೆಯ ಸಂಬಂಧಿಕರು ಒಪ್ಪಿದ್ದರು. ಮದುವೆ ಸಮಾರಂಭಕ್ಕಾಗಿ 200 ಕ್ಕೂ ಹೆಚ್ಚು ಜನರು ಈ ಸಭಾಂಗಣದಲ್ಲಿ ಜಮಾಯಿಸಿದ್ದರು. ಈ ಅಕ್ರಮ ವಿವಾಹದ ಬಗ್ಗೆ ಮಾಹಿತಿ ದೊರೆತ ಕೂಡಲೇ ಉಡುಪಿ ಜಿಲ್ಲಾ ಮಕ್ಕಳ ಸಂರಕ್ಷಣಾ ಘಟಕದ ಸಿಬ್ಬಂದಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ವಿಭಾಗದ ಅಧಿಕಾರಿಗಳು, ಗಂಗೊಳ್ಳಿಯ ಪೊಲೀಸ್ ಸಿಬ್ಬಂದಿ ಮತ್ತು ತ್ರಾಸಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಮದುವೆ ಮಂಟಪಕ್ಕೆ ಧಾವಿಸಿ ವಿವಾಹವನ್ನು ನಿಲ್ಲಿಸಿದ್ದಾರೆ.

ಎರಡೂ ಕುಟುಂಬದವರಿಗೆ ಬಾಲ್ಯ ವಿವಾಹದ ಪರಿಣಾಮದ ಬಗೆಗೆ ಜಾಗೃತಿ ಮೂಡಿಸಿದ ಅಧಿಕಾರಿಗಳು ಕಾನೂನು ನಿಬಂಧನೆಗಳ ಬಗ್ಗೆ ಅವರಿಗೆ ಮಾಹಿತಿ ನೀಡಿದರು ಮತ್ತು ಕುಟುಂಬ ಸದಸ್ಯರು, ಹಾಲ್ ಮಾಲೀಕರು ಮತ್ತು ಪುರೋಹಿತರಿಂದ ಬಾಂಡ್‌ಗಳನ್ನು ಬರೆಸಿಕೊಳ್ಳಲಾಯಿತು. ಸಭಾಂಗಣದಲ್ಲಿ ನೆರೆದಿದ್ದ ಜನರನ್ನು ಮನೆಗೆ ವಾಪಸ್ ಕಳುಹಿಸಲಾಯಿತು.ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಕಣ್ಗಾವಲು ಅಧಿಕಾರಿ ಪ್ರಭಾಕರ್ ಆಚಾರ್, ಮಕ್ಕಳ ಅಭಿವೃದ್ಧಿ ಯೋಜನಾ ಅಧಿಕಾರಿ ಶೋಭಾ ಶೆಟ್ಟಿ ಮತ್ತಿತರರು ಹಾಜರಿದ್ದರು.

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.