• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಂದ್ ಆಗಿದ್ದು ನಾಲ್ಕು ದಿನ: ನಷ್ಟವಾಗಿದ್ದು ಕೋಟ್ಯಂತರ ರೂ. ಆದಾಯ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಬಂದ್ ಆಗಿದ್ದು ನಾಲ್ಕು ದಿನ: ನಷ್ಟವಾಗಿದ್ದು ಕೋಟ್ಯಂತರ ರೂ. ಆದಾಯ
0
SHARES
0
VIEWS
Share on FacebookShare on Twitter

ಬೆಂಗಳೂರು, ಡಿ. 15: ವಿವಿಧ ಬೇಡಿಕೆ ಈಡೇರಿಕೆಗೆ ನಾಲ್ಕು ದಿನ ನಡೆದ ಸಾರಿಗೆ ನೌಕರರ ಮುಷ್ಕರದಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟವಾಗಿದೆ.

ತಮ್ಮನ್ನು ಸರ್ಕಾರಿ ನೌಕರರನ್ನಾಗಿ ನೇಮಕ ಮಾಡಬೇಕು ಎಂಬ ಪ್ರಮುಖ ಬೇಡಿಕೆ ಸೇರಿದಂತೆ ಇನ್ನೂ ಕೆಲವು ಬೇಡಿಕೆಗಳ ಈಡೇರಿಕೆಗಾಗಿ ಬಿಎಂಟಿಸಿ, ಕೆಎಸ್​ಆರ್​ಟಿಸಿ, ಈಶಾನ್ಯ ರಸ್ತೆ ಸಾರಿಗೆ, ವಾಯುವ್ಯ ರಸ್ತೆ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು. 4 ದಿನ ಸಾರಿಗೆ ಸೇವೆ ಸ್ಥಗಿತಗೊಂಡಿದ್ದರಿಂದ ಸರ್ಕಾರಕ್ಕೆ ಅಂದಾಜು 50 ರಿಂದ 60 ಕೋಟಿ ರೂ. ನಷ್ಟವಾಗಿದೆ ಎಂದು ತಿಳಿದುಬಂದಿದೆ. ಈ ನಾಲ್ಕು ದಿನಗಳಲ್ಲಿ ನಾಲ್ಕೂ ನಿಗಮದಿಂದ ಬಸ್​ಗಳು ಸಂಚಾರ ನಡೆಸಿರಲಿಲ್ಲ.

ಸೋಮವಾರ ಸಾರಿಗೆ ಇಲಾಖೆ ಸಿಬ್ಬಂದಿ ತಮ್ಮ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದು, ಸರ್ಕಾರಿ ಬಸ್‌ಗಳು ರಸ್ತೆಗಿಳಿದಿವೆ. ಇನ್ನು ಕೆಎಸ್​ಆರ್​ಟಿಸಿ, ಬಿಎಂಟಿಸಿ, ವಾಯುವ್ಯ ಮತ್ತು ಈಶಾನ್ಯ ರಸ್ತೆ ಸಾರಿಗೆಯಲ್ಲಿ ಒಟ್ಟು 1.40 ಲಕ್ಷ ಸಾರಿಗೆ ಸಿಬ್ಬಂದಿಗಳಿದ್ದಾರೆ. ನಾಲ್ಕು ನಿಗಮದಿಂದ 36 ಸಾವಿರಕ್ಕೂ ಹೆಚ್ಚು ಸಾರಿಗೆ ಬಸ್​ಗಳಿವೆ.

Related News

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.