• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

2024ರ ಮಾರ್ಚ್ ವೇಳೆಗೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಸಿದ್ಧ : ನಿತಿನ್ ಗಡ್ಕರಿ

Rashmitha Anish by Rashmitha Anish
in ಪ್ರಮುಖ ಸುದ್ದಿ
2024ರ ಮಾರ್ಚ್ ವೇಳೆಗೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಸಿದ್ಧ : ನಿತಿನ್ ಗಡ್ಕರಿ
0
SHARES
36
VIEWS
Share on FacebookShare on Twitter

New Delhi : ಬೆಂಗಳೂರು- ಚೆನ್ನೈ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ನೀಡಿದ್ದಾರೆ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಕೇಂದ್ರ ಸಚಿವ ನಿತಿನ್ ಗಡ್ಕರಿ(Nithin gadkari). 17,000 ಕೋಟಿ ರೂ. ವೆಚ್ಚದಲ್ಲಿ ಹೊಸ ಗ್ರೀನ್‌ಫೀಲ್ಡ್

ಯೋಜನೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ(Bangalore-Chennai Expressway will ready) ಮಾರ್ಚ್ 2024ರ ವೇಳೆಗೆ ಸಿದ್ಧವಾಗಲಿದೆ ಎಂದು ಗರುವಾರ ನವದೆಹಲಿಯಲ್ಲಿ ತಿಳಿಸಿದ್ದಾರೆ.

Bangalore-Chennai Expressway will ready

2024ರ ಮಾರ್ಚ್ ವೇಳೆಗೆ ವೇಳೆಗೆ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಸಿದ್ಧವಾಗಲಿದೆ ಎಂದು ಹೇಳಿರುವ ನಿತಿನ್‌ ಗಡ್ಕರಿ ಅವರು, 285.3 ಕಿಮೀ ನಾಲ್ಕು ಪಥದ ಯೋಜನೆಯು ಪ್ರಯಾಣದ ಸಮಯವನ್ನು ಉಳಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ನಗರದ ಹೊರವಲಯದ ಹೊಸಕೋಟೆ(Hoskote) ಬಳಿಯ ವಡಗನಹಳ್ಳಿಯಲ್ಲಿ ಯೋಜನೆ ಪರಿಶೀಲಿಸಿದ ನಂತರ ಈ ಬಗ್ಗೆ ಚಿಂತಿಸಲಾಗಿದೆ. ಇದು ಪ್ರಮುಖ ಪಟ್ಟಣಗಳು ಮತ್ತು ದಟ್ಟಣೆಯ ಪ್ರದೇಶಗಳಲ್ಲಿ ಪ್ರಯಾಣಿಸಲು

https://youtu.be/0kVPVqEE7qE

ತಗಲುವ ಹೆಚ್ಚು ಸಮಯವನ್ನು ತಪ್ಪಿಸಲು ಸಹಾಯ ಮಾಡುತ್ತದೆ. ಕರ್ನಾಟಕದಲ್ಲಿ 71.7 ಕಿ.ಮೀ ವ್ಯಾಪ್ತಿಯ ಈ ಭಾರತಮಾಲಾ ಯೋಜನೆಗೆ 5,069 ಕೋಟಿ ರೂ. ವೆಚ್ಚವಾಗಲಿದೆ(Bangalore-Chennai Expressway will ready) ಎಂದು ಗಡ್ಕರಿ ಹೇಳಿದರು.

ಈ ರಸ್ತೆಯನ್ನು ಮಾಡುವ ಮೂಲಕ ನಾವು ಲಾಜಿಸ್ಟಿಕ್ ವೆಚ್ಚವನ್ನು ಕಡಿಮೆಗೊಳಿಸುತ್ತೇವೆ. ಈಗಾಗಲೇ 231 ಕಿಮೀ ನಿರ್ಮಾಣವು ನಡೆಯುತ್ತಿದೆ. 2024ರ ಮಾರ್ಚ್‌ ತಿಂಗಳೊಳಗೆ ನಾವು ಈ ಯೋಜನೆಯನ್ನು ಪೂರ್ಣಗೊಳಿಸಲು ಬಯಸುತ್ತೇವೆ.

https://vijayatimes.com/156-rape-cases-registered/

ಈ ಯೋಜನೆಯಲ್ಲಿ ಅರಣ್ಯ ಭೂಮಿ ಇದ್ದು, ಎಲ್ಲ ಮಂಜೂರಾತಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj bommai) ಅವರೊಂದಿಗೆ ಮಾತನಾಡಿದ್ದೇನೆ.

ಅಮೃತ ಮಹೋತ್ಸವ ಪಕ್ಷಿಧಾಮ ಮತ್ತು ಅಮೃತ ಸರೋವರ ಕೂಡ ಈ ಪ್ರದೇಶದಲ್ಲಿ ಬರಲಿದೆ ಎಂದು ಉಲ್ಲೇಖಿಸಿ ಹೇಳಿದ್ದಾರೆ.

ಮೈಸೂರು-ಬೆಂಗಳೂರು ಹೆದ್ದಾರಿ ಕುರಿತು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು,

ಮುಂದಿನ ತಿಂಗಳೊಳಗೆ ಇದು ಸಿದ್ಧವಾಗಲಿದೆ ಮತ್ತು ಪ್ರಧಾನಿ ನರೇಂದ್ರ ಮೋದಿ(Narendra modi) ಅವರು ಈ ಹೆದ್ದಾರಿಯನ್ನು ಉದ್ಘಾಟಿಸಲಿದ್ದಾರೆ.

ಯೋಜನೆಯು ಪೂರ್ಣಗೊಂಡ ನಂತರ ಪ್ರಯಾಣದ ಸಮಯವನ್ನು ಒಂದು ಗಂಟೆ,

10 ನಿಮಿಷಗಳಷ್ಟು ಕಡಿಮೆ ಮಾಡುತ್ತದೆ. ಜಲ ಸಂರಕ್ಷಣೆಯ ಭಾಗವಾಗಿ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(nhai) ಕೆರೆಗಳ ಆಳೀಕರಣವನ್ನು ಸಹ ಕೈಗೊಳ್ಳಲಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ಹೆಚ್ಚಿನ ಭೂಮಿ ಮೌಲ್ಯದಿಂದಾಗಿ ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದೆ ಭೂಸ್ವಾಧೀನವು ದೊಡ್ಡ ಸವಾಲಾಗಿದೆ. ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ಮತ್ತು ಮಾಲಿನ್ಯವನ್ನು ನಿಯಂತ್ರಣಕ್ಕೆ ತರುವ ಉದ್ದೇದಿಂದ,

ಸಚಿವ ನಿತಿನ್‌ ಗಡ್ಕರಿ ಅವರು ಈ ಹೆದ್ದಾರಿಗಳಲ್ಲಿ ಉಪಗ್ರಹ ಟೌನ್‌ಶಿಪ್‌ಗಳನ್ನು ಶಿಫಾರಸು ಮಾಡಿದ್ದಾರೆ. ಮೂಲ ಮಾಹಿತಿಗಳ ಅನುಸಾರ, ಎನ್‌ಎಚ್‌ಎಐ ಕರ್ನಾಟಕದಲ್ಲಿ ಎರಡು ಲಕ್ಷ ಕೋಟಿ ರೂ. ಮೌಲ್ಯದ 8,005 ಕಿ.ಮೀ ಉದ್ದದ ಯೋಜನೆಗಳನ್ನು ಸಿದ್ದಪಡಿಸಿದೆ ಎಂದು ಹೇಳಲಾಗಿದೆ.

Tags: bangalorechennainithingadkaripolitical

Related News

ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇಲ್ಲಿವೆ ನೈಸರ್ಗಿಕ ಪರಿಹಾರಗಳು..!
ಆರೋಗ್ಯ

ಅಧಿಕ ರಕ್ತದೊತ್ತಡ ನಿಯಂತ್ರಿಸಲು ಇಲ್ಲಿವೆ ನೈಸರ್ಗಿಕ ಪರಿಹಾರಗಳು..!

September 22, 2023
ಆ ಎರಡು ಪದಗಳು ಅಂಬೇಡ್ಕರ್ ಅವರು ರಚಿಸಿದ್ದ ಮೂಲ ಸಂವಿಧಾನದಲ್ಲಿ ಇರಲೇ ಇಲ್ಲ – ಸಿದ್ದುಗೆ ಬಿಜೆಪಿ ಟಾಂಗ್
ಪ್ರಮುಖ ಸುದ್ದಿ

ಆ ಎರಡು ಪದಗಳು ಅಂಬೇಡ್ಕರ್ ಅವರು ರಚಿಸಿದ್ದ ಮೂಲ ಸಂವಿಧಾನದಲ್ಲಿ ಇರಲೇ ಇಲ್ಲ – ಸಿದ್ದುಗೆ ಬಿಜೆಪಿ ಟಾಂಗ್

September 22, 2023
ಆರೋಗ್ಯದಲ್ಲಿ ಈ ಸಮಸ್ಯೆ ಗಳು ಕಂಡು ಬಂದರೆ ತಕ್ಷಣ ಹೃದಯ ತಜ್ಞರನ್ನು ಭೇಟಿಮಾಡಿ
ಆರೋಗ್ಯ

ಆರೋಗ್ಯದಲ್ಲಿ ಈ ಸಮಸ್ಯೆ ಗಳು ಕಂಡು ಬಂದರೆ ತಕ್ಷಣ ಹೃದಯ ತಜ್ಞರನ್ನು ಭೇಟಿಮಾಡಿ

September 22, 2023
ಕಾವೇರಿ ಕ್ಲೈಮ್ಯಾಕ್ಸ್: ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ 5000 ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ
ಪ್ರಮುಖ ಸುದ್ದಿ

ಕಾವೇರಿ ಕ್ಲೈಮ್ಯಾಕ್ಸ್: ಕರ್ನಾಟಕಕ್ಕೆ ಶಾಕ್ ಕೊಟ್ಟ ಸುಪ್ರೀಂ ಕೋರ್ಟ್ 5000 ಕ್ಯೂಸೆಕ್ ನೀರು ಬಿಡಲು ಸುಪ್ರೀಂ ಆದೇಶ

September 22, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.