• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಲಂಚ ಪಡೆಯಲ್ಲ ಎಂದು ಪೊಲೀಸರ ಪ್ರತಿಜ್ಞೆ

Preetham Kumar P by Preetham Kumar P
in ರಾಜ್ಯ
ಲಂಚ ಪಡೆಯಲ್ಲ ಎಂದು ಪೊಲೀಸರ ಪ್ರತಿಜ್ಞೆ
0
SHARES
0
VIEWS
Share on FacebookShare on Twitter

ಬೆಂಗಳೂರು ಅ 27 : ಜೀವನದ ಎಲ್ಲ ಕ್ಷೇತ್ರಗಳಲ್ಲಿ ಪ್ರಾಮಾಣಿಕತೆ ಮತ್ತು ಕಾನೂನಿನ ನಿಯಮಗಳನ್ನು ಅನುಸರಿಸುತ್ತೇನೆ. ಲಂಚವನ್ನು ಪಡೆಯುವುದಿಲ್ಲ ಹಾಗೂ ನೀಡುವುದಿಲ್ಲ. ಎಲ್ಲ ಕಾರ್ಯಗಳನ್ನು ಪ್ರಾಮಾಣಿಕ ಮತ್ತು ಪಾರದರ್ಶಕ ರೀತಿಯಲ್ಲಿ ನಿರ್ವಹಿಸುತ್ತೇನೆ. ಸಾರ್ವಜನಿಕ ಹಿತಾಸಕ್ತಿಯಲ್ಲಿ ಕಾರ್ಯ ನಿರ್ವಹಿಸುತ್ತೇನೆ. ವೈಯಕ್ತಿಕ ನಡವಳಿಕೆಯಲ್ಲಿ ನಿಷ್ಠೆ ಪ್ರದರ್ಶಿಸುವ ಮೂಲಕ ಮಾದರಿಯಾಗಿರುತ್ತೇನೆ. ಯಾವುದೇ ಭ್ರಷ್ಟಾಚಾರದ ಘಟನೆಯನ್ನು ಸೂಕ್ತ ಸಂಸ್ಥೆಗೆ ವರದಿ ಮಾಡುವುದಾಗಿ ನಗರ ಪೊಲೀಸರು ಪ್ರತಿಜ್ಞೆ ಮಾಡಿದ್ದು ಇನ್ನು ಮುಂದಾದರೂ ಲಂಚಬಾಕತನ ನಿರ್ಮೂಲನೆ ಆಗಲಿದೆಯೋ ಎಂದು ಕಾದು ನೋಡಬೇಕಿದೆ.

ಭ್ರಷ್ಟಾಚಾರ  ನಿರ್ಮೂಲನೆ ಕುರಿತ ಅರಿವು ಸಪ್ತಾಹದ ಹಿನ್ನೆಲೆಯಲ್ಲಿ ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಬದ್ಧನಾಗಿ ಭ್ರಷ್ಟಾಚಾರದ ವಿರುದ್ಧದ್ದ ಹೋರಾಟವನ್ನು ಬೆಂಬಲಿಸುವುದಾಗಿ ನಗರ(Bengaluru) ಪೊಲೀಸರು ಪ್ರತಿಜ್ಞೆ ಮಾಡಿದ್ದಾರೆ. 

ನಗರ ಪೊಲೀಸ್‌(Police)ಆಯುಕ್ತರ ಕಚೇರಿಯಲ್ಲಿ ಮಂಗಳವಾರ ನಡೆದ ಅರಿವು ಸಪ್ತಾಹದಲ್ಲಿ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಅವರು ಪೊಲೀಸ್‌ ಅಧಿಕಾರಿಗಳಿಗೆ ಪ್ರತಿಜ್ಞೆ ಬೋಧಿಸಿದರು. ದೇಶದ ಆರ್ಥಿಕ(Economic), ರಾಜಕೀಯ(Politics) ಮತ್ತು ಸಾಮಾಜಿಕ ಅಭಿವೃದ್ಧಿಗೆ ಭ್ರಷ್ಟಾಚಾರವು ಒಂದು ಪ್ರಮುಖ ಅಡಚಣೆಯಾಗಿದೆ. ಭ್ರಷ್ಟಾಚಾರ ನಿರ್ಮೂಲನೆಗೆ ಸರ್ಕಾರ, ನಾಗರಿಕರು ಹಾಗೂ ಖಾಸಗಿ ವಲಯದ ಎಲ್ಲ ಪಾಲುದಾರರೊಂದಿಗೆ ಒಟ್ಟಾಗಿ ಕೆಲಸ ಮಾಡಬೇಕು. ಪ್ರತಿ ನಾಗರಿಕರನು ಜಾಗರೂಕನಾಗಿದ್ದು, ಎಲ್ಲ ಸಮಯದಲ್ಲೂ ಉನ್ನತ ಗುಣಮಟ್ಟದ ಪ್ರಾಮಾಣಿಕತೆ ಮತ್ತು ನಿಷ್ಠೆಗೆ ಬದ್ಧನಾಗಿರಬೇಕು ಹಾಗೂ ಭ್ರಷ್ಟಾಚಾರದ ವಿರುದ್ಧದ ಹೋರಾಟ ಬೆಂಬಲಿಸಬೇಕು ಎಂಬುದನ್ನು ಅರಿತಿದ್ದೇನೆ ಎಂದು ಪೊಲೀಸರು ಪ್ರತಿಜ್ಞೆ(Pledge) ಮಾಡಿದರು.

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
bill
ರಾಜ್ಯ

ಇಂಧನ ಹೊಂದಾಣಿಕೆ ಶುಲ್ಕ ನೆಪ, ಡಬಲ್ ಆಯ್ತು ಕರೆಂಟ್ ಬಿಲ್ ; ಹಲವೆಡೆ ಪ್ರತಿಭಟನೆ

June 10, 2023
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.