• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೇಶದ ಎಲ್ಲಾ ನಾಗರೀಕರು ಬ್ಯಾಂಕ್ ಖಾತೆ ಹೊಂದಿರಲೇ ಬೇಕು. ಆಗ ಮಾತ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುತ್ತೆ: ನಿರ್ಮಲಾ ಸೀತಾರಾಮನ್

padma by padma
in ದೇಶ-ವಿದೇಶ, ಪ್ರಮುಖ ಸುದ್ದಿ, ವಿಜಯ ಟೈಮ್ಸ್‌
ದೇಶದ ಎಲ್ಲಾ ನಾಗರೀಕರು ಬ್ಯಾಂಕ್ ಖಾತೆ ಹೊಂದಿರಲೇ ಬೇಕು. ಆಗ ಮಾತ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುತ್ತೆ: ನಿರ್ಮಲಾ ಸೀತಾರಾಮನ್
0
SHARES
0
VIEWS
Share on FacebookShare on Twitter

ಸರ್ಕಾರದ ಯೋಜನೆಗಳು ಜನರನ್ನು ತಲುಪಲು ಬ್ಯಾಂಕ್​ಗಳು ಡಿಜಿಟಲ್ ವ್ಯವಸ್ಥೆ ಬಳಸಿಕೊಳ್ಳಬೇಕು. ಹಾಗಾಗಿ ದೇಶದ ಎಲ್ಲ ನಾಗರಿಕರು ಬ್ಯಾಂಕ್ ಖಾತೆ ಹೊಂದಿರಬೇಕು. ರುಪೇ ಕಾರ್ಡ್​ಗಳ ಮೂಲಕ ಸುಲಭದಲ್ಲಿ ವಹಿವಾಟು ನಡೆಸಲು ಎಲ್ಲರಿಗೂ ಸಾಧ್ಯವಾಗಬೇಕು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.

ಟ್ಯುಟಿಕೊರಿನ್: ಖಾಸಗಿ ವಲಯದಲ್ಲಿರುವ ಬ್ಯಾಂಕ್​ಗಳೂ ಸೇರಿದಂತೆ ಎಲ್ಲಾ ಬ್ಯಾಂಕ್​ಗಳೂ ಡಿಜಿಟಲ್ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವ ಮೂಲಕ ಸರ್ಕಾರದ ಯೋಜನೆಗಳನ್ನು ಬಡವರು ಮತ್ತು ತಳವರ್ಗದ ಜನರಿಗೆ ಸುಲಭವಾಗಿ ತಲುಪಿಸಬೇಕು. ಆರ್ಥಿಕವಾಗಿ ಎಲ್ಲರನ್ನೂ ಒಳಗೊಳ್ಳುವ ಕಾರ್ಯಕ್ರಮದ ವ್ಯಾಪ್ತಿಯನ್ನು ವಿಸ್ತರಿಸಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಲಹೆ ಮಾಡಿದರು.

ಬ್ಯಾಂಕಿಂಗ್ ವಲಯದ ಡಿಜಿಟಲ್ ಸಾಧ್ಯತೆಗಳು ಕೊವಿಡ್ ಸಮಯದಲ್ಲಿ ಉಪಯುಕ್ತ ಎನಿಸಿದವು. ಅಗತ್ಯ ಇರುವವರಿಗೆ ನೆರವು ನೀಡಲೆಂದು ಸರ್ಕಾರ ಘೋಷಿಸುತ್ತಿದ್ದ ಆರ್ಥಿಕ ಪರಿಹಾರ ನಿಧಿಯನ್ನು ವಿತರಿಸಲು ಡಿಜಿಟಲ್ ಸಾಧನಗಳು ಸಹಾಯಕ್ಕೆ ಬಂದವು. ಫಲಾನುಭವಿಗಳ ಪೂರ್ವಾಪರ ಪರಿಶೀಲನೆಗೂ ಡಿಜಿಟಲ್ ಸಾಧನಗಳು ನೆರವಾದವು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ತಮಿಳ್​ನಾಡು ಮರ್ಕಂಟೈಲ್ ಬ್ಯಾಂಕ್​ನ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡುತ್ತಾ ತಿಳಿಸಿದ್ರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ಯಾಂಕಿಂಗ್ ವ್ಯವಸ್ಥೆಯ ಪ್ರಾಮುಖ್ಯತೆ ಅರಿವು ಚೆನ್ನಾಗಿದೆ. ಹೀಗಾಗಿಯೇ ಜನ್​ಧನ್ ಯೋಜನೆಯಡಿ ತೆರೆದ ಅಕೌಂಟ್​ಗಳಲ್ಲಿ ಶೂನ್ಯ ಠೇವಣಿಯಿದ್ದರೂ ಖಾತೆಗಳನ್ನು ಚಾಲ್ತಿಯಲ್ಲಿಡಬೇಕು ಎಂದು ಸಲಹೆ ಮಾಡಿದ್ದಾರೆ. ದೇಶದ ಎಲ್ಲ ನಾಗರಿಕರು ಬ್ಯಾಂಕ್ ಖಾತೆ ಹೊಂದಿರಬೇಕು. ರುಪೇ ಕಾರ್ಡ್​ಗಳ ಮೂಲಕ ಸುಲಭದಲ್ಲಿ ವಹಿವಾಟು ನಡೆಸಲು ಎಲ್ಲರಿಗೂ ಸಾಧ್ಯವಾಗಬೇಕು ಎಂದು ಅವರು ತಿಳಿಸಿದರು.

Related News

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಜಾಬ್ ನ್ಯೂಸ್

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

September 22, 2023
ಗೃಹಲಕ್ಷ್ಮೀ ಯೋಜನೆಯ 2ನೇ ಕಂತು ಬಿಡುಗಡೆ ಯಾವಾಗ..? ಇಲ್ಲಿದೆ ಮಾಹಿತಿ
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಯ 2ನೇ ಕಂತು ಬಿಡುಗಡೆ ಯಾವಾಗ..? ಇಲ್ಲಿದೆ ಮಾಹಿತಿ

September 22, 2023
ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್
ದೇಶ-ವಿದೇಶ

ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್

September 22, 2023
6 ಭಾರತೀಯ ಷೇರುಗಳಲ್ಲಿ ಕೆನಡಾ ₹16000 ಕೋಟಿ ಹೂಡಿಕೆ ; ಹೂಡಿಕೆದಾರರ ಗತಿ ಏನು..?
ದೇಶ-ವಿದೇಶ

6 ಭಾರತೀಯ ಷೇರುಗಳಲ್ಲಿ ಕೆನಡಾ ₹16000 ಕೋಟಿ ಹೂಡಿಕೆ ; ಹೂಡಿಕೆದಾರರ ಗತಿ ಏನು..?

September 22, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.