• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಬರಲಿದೆ `ಆಚಾರ್ಯ ಶ್ರೀ ಶಂಕರ’

Sharadhi by Sharadhi
in ಮನರಂಜನೆ
ಬರಲಿದೆ `ಆಚಾರ್ಯ ಶ್ರೀ ಶಂಕರ’
0
SHARES
1
VIEWS
Share on FacebookShare on Twitter

ಶಂಕರಾಚಾರ್ಯರ ಬಗ್ಗೆ ಯಾರಿಗೆ ತಾನೇ ಗೊತ್ತಿಲ್ಲ? ಅದ್ವೈತ ಸಿದ್ಧಾಂತವನ್ನು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಹರಡಿರುವ ಮಹಾಪುರುಷನಾಗಿ ನೆನಪಿಸಲಾಗುತ್ತದೆ. ಅಂಥ ವ್ಯಕ್ತಿಯ ಕುರಿತಾದ ಸಿನಿಮಾವೊಂದು ಕನ್ನಡದಲ್ಲಿ ತಯಾರಾಗುತ್ತಿದೆ.

ಆಚಾರ್ಯ ಶಂಕರ' ಎಂದು ಹೆಸರಿಡಲಾಗಿರುವ ಈ ಚಿತ್ರವನ್ನು ಕನ್ನಡದ ಜೊತೆಯಲ್ಲಿಯೇ ಸಂಸ್ಕೃತ ಭಾಷೆಯಲ್ಲಿಯೂ ತೆರೆಗೆ ತರಲಾಗುತ್ತಿರುವುದು ವಿಶೇಷ. ವೃತ್ತಿಯಲ್ಲಿ ಲೆಕ್ಕ ಪರಿಶೋಧಕರಾಗಿರುವ ವೈ ಎನ್ ಶರ್ಮ ಮತ್ತು ವಿಜಯಲಕ್ಷ್ಮಿಯವರು ಯಮ್ಮನೂರು ಕ್ರಿಯೇಶನ್ಸ್ ಲಾಂಛನದಲ್ಲಿ ನಿರ್ಮಿಸಿದ್ದಾರೆ. ಆಚಾರ್ಯ ಶ್ರೀ ಶಂಕರ ಚಿತ್ರವು ಕೇಂದ್ರ ಸೆನ್ಸಾರ್ ಮಂಡಳಿಯಿಂದ ಈಗಾಗಲೇ ಮೆಚ್ಚುಗೆಗೊಳಗಾಗಿದ್ದು, ಅವರು ಚಿತ್ರಕ್ಕೆಯು’ ಸರ್ಟಿಫಿಕೇಟ್ ನೀಡಿದ್ದಾರೆ. ಅಷ್ಟಾವಕ್ರ',ಭಗವದ್ ಶ್ರೀರಾಮಾನುಜಾಚಾರ್ಯ’ ಸೇರಿದಂತೆ ರಿಯಲ್ ಸ್ಟಾರ್ ಉಪೇಂದ್ರ ಅವರ ನಟನೆಯ ಶ್ರೀಮತಿ' ಚಿತ್ರಗಳನ್ನು ನಿರ್ದೇಶಿಸಿದ್ದ ರಾಜಾ ರವಿಶಂಕರ್ ಅವರುಆಚಾರ್ಯ ಶ್ರೀ ಶಂಕರ’ ಚಿತ್ರಕ್ಕೂ ಆಕ್ಷನ್ ಕಟ್ ಹೇಳಿದ್ದಾರೆ. ಶಂಕರಾಚಾರ್ಯರ ಪಾತ್ರದಲ್ಲಿ ರವೀಂದ್ರ ಭಾಗವತ್ ನಟಿಸಿದ್ದು ಉಳಿದಂತೆ ರಾಮಕೃಷ್ಣ, ಪ್ರಥಮಾ ಪ್ರಸಾದ್, ವಿನಯ ಪ್ರಸಾದ್, ಸಾಯಿ ಪ್ರಕಾಶ್, ಭರತ್ ಕಲ್ಯಾಣ್, ಮೂಗು ಸುರೇಶ್, ಮೈಕೋ ಮಂಜು, ತೇಜಸ್ವಿನಿ, ಸುರೇಖಾ, ಮಾಸ್ಟರ್ ಲಿಖಿತ್ ಶರ್ಮ, ಮಾಸ್ಟರ್ ರೋಹಿತ್ ಶರ್ಮ ಮೊದಲಾದವರ ತಾರಾಬಳಗವಿದೆ.

ಚಿತ್ರದ ತಾಂತ್ರಿಕ ವಿಭಾಗದಲ್ಲಿ ಛಾಯಾಗ್ರಾಹಕರಾಗಿ ಸಿ.ನಾರಾಯಣ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಆರ್ ದೊರೈ ರಾಜ್ ಸಂಕಲನ, ನೊಣವಿನಕೆರೆ ಕುಮಾರ್ ಪ್ರಸಾದನ, ಕೆ. ಚಂದ್ರಾಚಾರಿ ವಸ್ತ್ರಾಲಂಕಾರ, ಕುಮಾರ್ ಕಲಾನಿರ್ದೇಶನ ಮತ್ತು ಸಹ ನಿರ್ದೇಶಕರಾಗಿ ಎಂ.ಜಿ ಜಗದೀಶ್ ಇದ್ದಾರೆ. ಆರೂಢ ಸ್ವಾಮಿಯವರು ಚಿತ್ರದ ಸಂಸ್ಕೃತ ಸಂಭಾಷಣೆಗಳನ್ನು ರಚಿಸುವುದರ ಜೊತೆಗೆ ವ್ಯಾಸ ಮಹರ್ಷಿಗಳ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Related News

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023
ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ
ಮನರಂಜನೆ

ಭಾರತದ “ದಿ ಎಲಿಫೆಂಟ್ ವಿಸ್ಪರರ್ಸ್” ಸಾಕ್ಷ್ಯಚಿತ್ರಕ್ಕೆ ಆಸ್ಕರ್ ಗರಿ : ಆಸ್ಕರ್ ಗೆದ್ದವರ ಸಂಪೂರ್ಣ ಮಾಹಿತಿ ಇಲ್ಲಿದೆ

March 14, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.