• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನಾನೇ ರಾಜ್ಯದ ಮುಂದಿನ ಮುಖ್ಯಮಂತ್ರಿ : ಬಸವನಗೌಡ ಯತ್ನಾಳ್!

Mohan Shetty by Mohan Shetty
in ರಾಜಕೀಯ, ರಾಜ್ಯ
basavanagowda patil
0
SHARES
0
VIEWS
Share on FacebookShare on Twitter


ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ನಾನೇ ಅಧಿಕಾರ ವಹಿಸಿಕೊಳ್ಳುತ್ತೇನೆ. ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆಗಳು ನನ್ನಲ್ಲಿವೆ. ಹೀಗಾಗಿ 2023ರ ವಿಧಾನಸಭೆ ಚುನಾವಣೆಯ ನಂತರ ನಾನೇ ಮುಖ್ಯಮಂತ್ರಿಯಾಗುತ್ತೇನೆ ಎಂದು ವಿಜಯಪುರ ನಗರದ ಬಿಜೆಪಿ ಶಾಸಕ(BJP MLA) ಬಸವನಗೌಡ ಪಾಟೀಲ್ ಯತ್ನಾಳ್(Basavanagowda Patil yathnal) ಹೇಳಿದ್ದಾರೆ.

basavangowda

ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಕಳೆದ ಅನೇಕ ವರ್ಷಗಳಿಂದ ಬಿಜೆಪಿಯಲ್ಲೇ ಇದ್ದೇನೆ. ನನ್ನ ಮೇಲೆ ಗಣಿ ಹಗರಣವಿಲ್ಲ. ಯಾವುದೇ ಭೂ ಹಗರಣವಿಲ್ಲ. ನನ್ನ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಭ್ರಷ್ಟಾಚಾರದ ಆಪಾದನೆ ಇಲ್ಲ. ಹೀಗಾಗಿ ನನ್ನ ಪ್ರಾಮಾಣಿಕತೆಯನ್ನು ಪರಿಗಣಿಸಿದರೆ ನಾನೇ ಮುಂದಿನ ಮುಖ್ಯಮಂತ್ರಿಯಾಗುತ್ತೇನೆ. ಮುಖ್ಯಮಂತ್ರಿಯಾಗುವುದಕ್ಕೆ ಬೇಕಾದ ಎಲ್ಲಾ ಸಂಘಟನಾ ಶಕ್ತಿಯೂ ನನ್ನಲಿದೆ. ಇನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನನಗೆ ಉಸ್ತುವಾರಿ ನೀಡಿದರೆ 130 ಸ್ಥಾನಗಳನ್ನು ಗೆಲ್ಲಿಸಿಕೊಡುವ ಶಕ್ತಿ ನನಗಿದೆ.

https://vijayatimes.com/pm-narendra-modi-3/

ಅವಕಾಶ ಸಿಕ್ಕರೆ ನನ್ನ ಸಾಮಥ್ರ್ಯವನ್ನು ತೋರಿಸುತ್ತೇನೆ ಎಂದರು. ಇನ್ನು ಈ ಹಿಂದೆ ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆಯಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್ ಪದೇ ಪದೇ ನಾಯಕತ್ವ ಬದಲಾವಣೆ ಕುರಿತು ಮಾತನಾಡುತ್ತಿದ್ದರು. ಹೀಗಾಗಿಯೇ ಬಿ.ಎಸ್ ಯಡಿಯೂರಪ್ಪ ವಿರೋಧಿ ಪಾಳಯದಲ್ಲಿ ಯತ್ನಾಳ್ ಗುರುತಿಸಿಕೊಂಡಿದ್ದರು. ಸಚಿವ ಸ್ಥಾನ ನೀಡುವಲ್ಲಿ ನನ್ನನ್ನು ಕಡೆಗಣಿಸಲಾಗಿದೆ ಎಂದು ಯಡಿಯೂರಪ್ಪ ವಿರುದ್ದ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು.

basavanagowda

ಇನ್ನು ಬಿಎಸ್‍ವೈ ಪುತ್ರ ವಿಜಯೇಂದ್ರ ವಿರುದ್ದ ಭ್ರಷ್ಟಾಚಾರ ಆರೋಪ ಸೇರಿದಂತೆ ನಿರಂತರ ವಾಗ್ದಾಳಿ ನಡೆಸಿದ್ದರು. ಹೀಗಾಗಿ ತಮ್ಮ ನೇರ ಮತ್ತು ನಿಷ್ಠುರ ನುಡಿಗಳ ಪರಿಣಾಮ ಯತ್ನಾಳ್ ಬಿಜೆಪಿಯಲ್ಲಿ ಮೂಲೆ ಗುಂಪಾಗಿದ್ದಾರೆ. ಆದರೆ ಇದೀಗ ಬಸವರಾಜ್ ಬೊಮ್ಮಾಯಿ ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಈ ರೀತಿಯ ಹೇಳಿಕೆ ನೀಡಿದ್ದಾರೆ. ಬಸವನಗೌಡ ಪಾಟೀಲ್ ಯತ್ನಾಳ್ ನೀಡಿರುವ ಈ ಹೇಳಿಕೆಯನ್ನು ಬಿಜೆಪಿ ಹೈಕಮಾಂಡ್ ಯಾವ ರೀತಿ ಸ್ವೀಕರಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

Tags: Basavanagowdayathnalbjpmlapolitical

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.