• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಶೌರ್ಯ ಪ್ರಶಸ್ತಿ ಮೊತ್ತ 5 ಪಟ್ಟು ಹೆಚ್ಚಳ

Preetham Kumar P by Preetham Kumar P
in ರಾಜ್ಯ
ಶೌರ್ಯ ಪ್ರಶಸ್ತಿ ಮೊತ್ತ 5 ಪಟ್ಟು ಹೆಚ್ಚಳ
0
SHARES
0
VIEWS
Share on FacebookShare on Twitter

ಬೆಳಗಾವಿ ಡಿ 16 ; ಭಾರತೀಯ ಯೋಧರಿಗೆ ನೀಡುವ ಪ್ರಶಸ್ತಿ ಮೌಲ್ಯವನ್ನು ಶೇ 5 ಪಟ್ಟು ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಘೋಷಿಸಿದ್ದಾರೆ.  ಯೋಧರಿಗೆ ಭಾರತೀಯ ಸೇನೆಯಲ್ಲಿ ಸೇವೆ, ಶೌರ್ಯ ಮತ್ತು ಶೌರ್ಯೇತರ ಕಾರಣಗಳಿಗೆ  ನೀಡಲಾಗುವ ಪ್ರಶಸ್ತಿ ಮೊತ್ತವನ್ನು 5 ಪಟ್ಟು ಹೆಚ್ಚಿಸಲಾಗುವುದು ಎಂದು ಬೆಳಗಾವಿಯಲ್ಲಿ ಇಂದು ಮುಖ್ಯಮಂತ್ರಿ ಘೋಷಣೆ ಮಾಡಿದ್ದಾರೆ.

ಸರ್ಕಾರ ಯೋಧರಿಗೆ ಪ್ರಶಸ್ತಿಗಳ ಜೊತೆಗೆ ನೀಡಲಾಗುವ ನಗದು ಮೊತ್ತದ  ಪರಿಷ್ಕರಣೆ ಮಾಡಿದೆ. ಸರ್ಕಾರ ಶೌರ್ಯ ಪ್ರಶಸ್ತಿ ವಿಜೇತರಿಗೆ ನೀಡುವ ನಗದು ಅನುದಾನವನ್ನು ಇದೀಗ ಐದು ಪಟ್ಟು ಹೆಚ್ಚಿಸಲಾಗಿದೆ. ಪರಮವೀರ ಚಕ್ರ 25 ಲಕ್ಷದಿಂದ 1.5 ಕೋಟಿ ರೂ. ಗೆ ಹೆಚ್ಚಳ ಮಾಡಲಾಗಿದೆ.

ಮಹಾವೀರ ಚಕ್ರ 12 ಲಕ್ಷದಿಂದ 1 ಕೋಟಿ‌ ರೂಪಾಯಿ, ಅಶೋಕ ಚಕ್ರ 25 ಲಕ್ಷದಿಂದ 1.5 ಕೋಟಿ ರೂಪಾಯಿ, ಕೀರ್ತಿ ಚಕ್ರ 12 ಲಕ್ಷದಿಂದ 1 ಕೋಟಿ ರೂಪಾಯಿ, ವೀರ ಚಕ್ರ 8 ಲಕ್ಷದಿಂದ 50 ಲಕ್ಷ ರೂಪಾಯಿ, ಶೌರ್ಯ ಚಕ್ರ 8 ಲಕ್ಷದಿಂದ 50 ಲಕ್ಷ ರೂಪಾಯಿ, ಸೇನಾ ಮೆಡಲ್‌ 2 ಲಕ್ಷದಿಂದ 15 ಲಕ್ಷ ರೂಪಾಯಿಗೆ ಹೆಚ್ಚಳ ಮಾಡಲಾಗಿದೆ.

Related News

ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?
ಪ್ರಮುಖ ಸುದ್ದಿ

ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?

September 25, 2023
ಕೊಡಗಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಕೊಡಗಿನ ಜನತೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ಸಿದ್ದರಾಮಯ್ಯ

September 25, 2023
ಭಾರತದ ಕಾಫಿಗೆ ವಿದೇಶದಲ್ಲಿ ಹೆಚ್ಚಿದ ಬೇಡಿಕೆ, ಅಂತಾರಾಷ್ಟ್ರೀಯ ಮಾರುಕಟ್ಟೆಗೆ ರಫ್ತು
ಪ್ರಮುಖ ಸುದ್ದಿ

ಭಾರತದ ಕಾಫಿಗೆ ವಿದೇಶದಲ್ಲಿ ಹೆಚ್ಚಿದ ಬೇಡಿಕೆ, ಅಂತಾರಾಷ್ಟ್ರೀಯ ಮಾರುಕಟ್ಟೆಗೆ ರಫ್ತು

September 25, 2023
ದೇಶದ ಇತರ ಭಾಗಗಳಿಗಿಂತ ಕರ್ನಾಟಕದಲ್ಲಿಯೇ ಮದ್ಯದ ಬೆಲೆ ಹೆಚ್ಚು : ವರದಿ
ಪ್ರಮುಖ ಸುದ್ದಿ

ದೇಶದ ಇತರ ಭಾಗಗಳಿಗಿಂತ ಕರ್ನಾಟಕದಲ್ಲಿಯೇ ಮದ್ಯದ ಬೆಲೆ ಹೆಚ್ಚು : ವರದಿ

September 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.