• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಳಗಾವಿಯಲ್ಲಿ ಪುಂಡಾಟ ನಡೆಸಿದ್ದ 27 ಜನರ ಬಂಧನ 14 ದಿನ ನ್ಯಾಯಾಂಗ ವಶಕ್ಕೆ

Preetham Kumar P by Preetham Kumar P
in ಪ್ರಮುಖ ಸುದ್ದಿ
ಬೆಳಗಾವಿಯಲ್ಲಿ ಪುಂಡಾಟ ನಡೆಸಿದ್ದ 27 ಜನರ ಬಂಧನ 14 ದಿನ ನ್ಯಾಯಾಂಗ ವಶಕ್ಕೆ
0
SHARES
0
VIEWS
Share on FacebookShare on Twitter

ಬೆಳಗಾವಿ ಡಿ 18: ನಗರದಲ್ಲಿ ನಿನ್ನೆ ರಾತ್ರಿ ಸಂಗೊಳ್ಳಿ ರಾಯಣ್ಣ ಪುತ್ತಳಿಗೆ ಹಾನಿಯುಂಟುಮಾಡಿ ನಗರದಲ್ಲಿ ಪುಂಡಾಟ ನಡೆಸಿದ್ದ 27 ಮಂದಿ MES ಪುಂಡರನ್ನು ಬಂಧಿಸಿ 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. 

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಎಂಇಎಸ್ ಪುಂಡರು ಬೆಳಗಾವಿಯಲ್ಲಿ ಧ್ವಂಸಗೊಳಿಸಿ, ವಿರೂಪಗೊಳಿಸಿದಂತ ಘಟನೆ ನಿನ್ನೆ ತಡರಾತ್ರಿ ನಡೆದಿದ್ದು, ಈ ಘಟನೆಯನ್ನು ರಾಜಕೀಯ ನಾಯಕರು ಸೇರಿದಂತೆ ಸಿಎಂ ಕೂಡ ಈ ಘಟನೆಯನ್ನು ಖಂಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತ ಎಚ್ಚರಿಕೆ ನೀಡಿದ್ದಾರೆ.

ಇದರ ಬೆನ್ನಲ್ಲೇ, ಪೊಲೀಸರು 27 ಎಂಇಎಸ್ ಪುಂಡರನ್ನು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದಂತ ಡಿಸಿಪಿ ವಿಕ್ರಂ ಆಮ್ಟೆ ಅವರು, 4 ಕಡೆಗಳಲ್ಲಿ ಘಟನೆ ಸಂಬಂಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ. ಇಲ್ಲಿಯವರೆಗೆ 27 ಜನರನ್ನು ಪ್ರಕರಣ ಸಂಬಂಧ ಬಂಧಿಸಲಾಗಿದೆ ಎಂದಿದ್ದರು. ಇನ್ನೂ ನಗರದಲ್ಲಿ ಬೆಳಿಗ್ಗೆಯಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇವತ್ತು ಮತ್ತು ನಾಳೆ ಯಾವುದೇ ಪ್ರತಿಭಟನೆಗೆ ಅವಕಾಶ ನೀಡೋದಿಲ್ಲ. ಜನರು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಮನವಿ ಮಾಡಿದರು.

ಈ ಸಂಬಂಧ ಪೊಲೀಸರು ಬಂಧಿಸಲಾಗಿದ್ದಂತ 27 ಮಂದಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ಪ್ರಕರಣ ಕುರಿತಂತೆ ವಿಚಾರಣೆ ನಡೆಸಿದಂತ ನ್ಯಾಯಾಧೀಶರು ಬೆಳಗಾವಿಯಲ್ಲಿ ಪುಂಡಾಟ ಮೆರೆದಂತ ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇದರಿಂದಾಗಿ ಪುಂಡಾಟ ತೋರಿದಂತ ಪುಂಡರು ಜೈಲುಪಾಲು ಆಗುವಂತೆ ಆಗಿದೆ.

Related News

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.