• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಶಿಕ್ಷಣ ವ್ಯವಸ್ಥೆಯ ಬದಲಾವಣೆಗೆ ಆಗ್ರಹಿಸಿ ವಿದ್ಯಾರ್ಥಿ ಆತ್ಮಹತ್ಯೆ

Preetham Kumar P by Preetham Kumar P
in ಪ್ರಮುಖ ಸುದ್ದಿ
ಶಿಕ್ಷಣ ವ್ಯವಸ್ಥೆಯ ಬದಲಾವಣೆಗೆ ಆಗ್ರಹಿಸಿ ವಿದ್ಯಾರ್ಥಿ ಆತ್ಮಹತ್ಯೆ
1
SHARES
1
VIEWS
Share on FacebookShare on Twitter

ಹಾಸನ ಅ 26 : ಶಿಕ್ಷಣ ವ್ಯವಸ್ಥೆಯಲ್ಲಿ ಪೂರಕವಾದ ಬದಲಾವಣೆ ಆಗಬೇಕು ಎನ್ನುವ ಉದ್ದೇಶದಿಂದ ವಿದ್ಯಾರ್ಥಿಯೋರ್ವ  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ ನಗರದ ಖಾಸಗಿ ತಾಂತ್ರಿಕ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಾಂಗ ನಡೆಸುತ್ತಿದ್ದ ವಿದ್ಯಾರ್ಥಿ ಹೇಮಂತ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮೃತನು ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಿರಿಯಾಳು ಗ್ರಾಮದ ಶಿಕ್ಷಕರೋರ್ವರ ಪುತ್ರ ಎಂದು ತಿಳಿದುಬಂದಿದೆ. 

ತನ್ನ ಆತ್ಮಹತ್ಯೆಗೆ ಪ್ರಸ್ತುತ ಇರುವ ಶಿಕ್ಷಣ ವ್ಯವಸ್ಥೆಯೇ ಕಾರಣ ಎಂಬುದನ್ನು ವೀಡಿಯೋ ಮುಖಾಂತರ ತಿಳಿಸಿರುವ ವಿದ್ಯಾರ್ಥಿಯು ಹದಿಮೂರು ನಿಮಿಷ ಗಳಿರುವ ವಿಡಿಯೋ ಒಂದನ್ನು ಮಾಡಿದ್ದಾನೆ ಮತ್ತು ಎಲ್ಲಾ ಸುದ್ದಿ ವಾಹಿನಿಗಳಲ್ಲಿ ಆ ವೀಡಿಯೋ ಪ್ರಸಾರ ಮಾಡಬೇಕೆಂದು ಕೋರಿದ್ದಾನೆ. 

ಈಗಿರುವ ಶಿಕ್ಷಣ ವ್ಯವಸ್ಥೆಯಲ್ಲಿ ಯಾರೂ ಕೂಡ ಸಮರ್ಪಕವಾಗಿ ಸ್ವಾವಲಂಬಿಗಳಾಗಿ ಕೆಲಸ ಮಾಡಲು ಆಗುತ್ತಿಲ್ಲ, ಶಿಕ್ಷಣ ವ್ಯವಸ್ಥೆ ಬದಲಾದರೆ ಎಲ್ಲವೂ ಸರಿಯಾಗುತ್ತದೆ, ನನ್ನದು ಆತ್ಮಹತ್ಯೆಯಲ್ಲ ಇತರರ ಬಾಳಿಗೆ ಬೆಳಕಾಗಬೇಕೆಂಬ ಉದ್ದೇಶದಿಂದ ಬಲಿದಾನ ಮಾಡಿಕೊಳ್ಳುತ್ತಿರುವುದು ಎಂಬುದಾಗಿ ಯುವಕನು ವೀಡಿಯೋದಲ್ಲಿ ತಿಳಿಸಿದ್ದಾನೆ.

ಆತನ ಸಾವಿನ ನಂತರ ದೇಹದ ಅಂಗಗಳನ್ನು ಅವಶ್ಯಕತೆ ಇರುವವರಿಗೆ ದಾನ ಮಾಡಬೇಕು ಹಾಗೂ ಅಂತ್ಯಕ್ರಿಯೆಗೆ ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರು, ಪಾಲ್ಗೊಳ್ಳಬೇಕು ಆ ಮೂಲಕ ಉಳಿದ ವಿದ್ಯಾರ್ಥಿಗಳ ಜೀವನಕ್ಕೆ ಪೂರಕವಾಗುವಂತ ಶಿಕ್ಷಣ ವ್ಯವಸ್ಥೆಯನ್ನು ಸ್ಥಾಪಿಸಬೇಕು ಎಂದು ಯುವಕನು ತಿಳಿಸಿದ್ದಾನೆ.ಜೊತೆಗೆ ದತ್ತು ಮಕ್ಕಳನ್ನು ಪಡೆದು ಅವರನ್ನು ಸಾಕಿ ಆ ಮಕ್ಕಳಲ್ಲಿ ತನ್ನನ್ನು ಕಾಣುವಂತೆ ಪೋಷಕರಿಗೆ ವೀಡಿಯೋದಲ್ಲಿ ತಿಳಿಸಿದ್ದಾನೆ.

Tags: "Basavaraj BommaiEducation SystemHassanstudentsuicide

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 31, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 31, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 31, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.