• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಯೋಗಿ ತಂತ್ರವನ್ನೇ ಕರ್ನಾಟಕದಲ್ಲಿಯೂ ಪ್ರಯೋಗಿಸಲು ಮುಂದಾದರಾ ಬುದ್ದಿವಂತ ಬೊಮ್ಮಾಯಿ!

Mohan Shetty by Mohan Shetty
in ರಾಜಕೀಯ, ರಾಜ್ಯ
basavaraj
0
SHARES
0
VIEWS
Share on FacebookShare on Twitter

ಉತ್ತರಪ್ರದೇಶದಲ್ಲಿ(Uttarpradesh) ಮತ್ತೊಮ್ಮೆ ಅಧಿಕಾರಕ್ಕೇರಿರುವ ಬಿಜೆಪಿ(BJP) ಇದೀಗ ಕರ್ನಾಟಕದ(Karnataka) ಮೇಲೆ ಹೆಚ್ಚಿನ ಗಮನ ಕೇಂದ್ರಿಕರಿಸಲು ಮುಂದಾಗಿದೆ. ಬಿಜೆಪಿ ಹೈಕಮಾಂಡ್(Highcommand) ರಾಜ್ಯ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುವಂತೆ ಬಸವರಾಜ್ ಬೊಮ್ಮಾಯಿಯವರಿಗೆ(Basavaraj Bommai) ಸೂಚನೆ ನೀಡಿದ್ದಾರೆ. ಯಾವುದೇ ಒರ್ವ ವ್ಯಕ್ತಿಯ ಹೆಸರಿನಲ್ಲಿ ಚುನಾವಣೆ ನಡೆಸುವ ಬದಲು, ಕೆಲ ತಂತ್ರಗಳ ಮೂಲಕ ಚುನಾವಣಾ ತಯಾರಿ ನಡೆಸಲು ಬೊಮ್ಮಾಯಿ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

up elections

ಈ ತಂತ್ರದ ಭಾಗವಾಗಿ ಕರ್ನಾಟಕದಲ್ಲಿಯೂ ಉತ್ತರಪ್ರದೇಶ ಮಾದರಿಯಲ್ಲಿ ಹಿಂದೂ ಮತಬ್ಯಾಂಕ್ ನ್ನು ಒಗ್ಗೂಡಿಸುವ ಪ್ರಯತ್ನ ಜೋರಾಗಿದೆ. ಉತ್ತರಪ್ರದೇಶದಲ್ಲಿ ಕಾಶಿ, ಮಥುರಾ, ಗಂಗಾ ಸೇರಿದಂತೆ ಹಿಂದೂ ಧಾರ್ಮಿಕ ಭಾವನೆಗಳ ಆಧಾರದ ಮೇಲೆ ಚುನಾವಣೆ ನಡೆಸಿದ್ದರು. ಹಿಂದುತ್ವವನ್ನು ಮುಖ್ಯ ಅಸ್ತ್ರವನ್ನಾಗಿ ಬಳಸಿದ್ದರು. ಈಗ ಇದೇ ತಂತ್ರವನ್ನು ಹಂತ-ಹಂತವಾಗಿ ಕರ್ನಾಟಕದಲ್ಲಿ ಪ್ರಯೋಗಿಸಲು ಬೊಮ್ಮಾಯಿ ಮುಂದಾಗಿದ್ದಾರೆ.

ಹಿಜಾಬ್ ವಿವಾದ ಬಿಜೆಪಿಯ ತಂತ್ರವಲ್ಲದಿದ್ದರು ಲಾಭ ಮಾತ್ರ ಬಿಜೆಪಿಗೆ ತಂದುಕೊಟ್ಟಿತು. ಇದೀಗ ಮದರಸಾಗಳನ್ನು ಶಿಕ್ಷಣ ಇಲಾಖೆ ವ್ಯಾಪ್ತಿಗೆ ತರುವುದು, ಅಂಜನಾದ್ರಿ ಬೆಟ್ಟ ಅಭಿವೃದ್ದಿ, ದೇವಾಲಯಗಳಿಗೆ ಸ್ವಾಯತ್ತತೆ, ಮತಾಂತರ ನಿಷೇಧ ಕಾಯ್ದೆ ಹೀಗೆ ಈಗಾಗಲೇ ಮಾಡಿರುವ ತಂತ್ರಗಳು ಹಿಂದೂ ಮತಬ್ಯಾಂಕ್ ನ್ನು ಒಗ್ಗೂಡಿಸಿವೆ. ಮುಂದಿನ ದಿನಗಳಲ್ಲಿ ಅದರ ಪ್ರಭಾವ ಇನ್ನಷ್ಟು ತೀವ್ರವಾಗಲಿದೆ. ಇನ್ನು ಬಿಜೆಪಿ ರೂಪಿಸಿರುವ ತಂತ್ರಗಳಿವೆ. ಪ್ರತಿತಂತ್ರ ರೂಪಿಸಲು ಕಾಂಗ್ರೆಸ್ ಗೆ ಸಾಧ್ಯವಾಗುತ್ತಿಲ್ಲ. ಬಿಜೆಪಿಯ ಹಿಂದುತ್ವದ ಅಸ್ತ್ರ ಈಗ ಕಾಂಗ್ರೆಸ್ ಗೆ ನುಂಗಲಾರದ ಬಿಸಿ ತುಪ್ಪವಾಗಿದೆ.

chief minister

ಅಲ್ಪಸಂಖ್ಯಾತ ಮತಗಳ ಜೊತೆಗೆ ಹಿಂದೂ ಮತಗಳನ್ನು ಹೇಗೆ ಒಗ್ಗೂಡಿಸುವುದು ಎಂಬುದು ಕಾಂಗ್ರೆಸ್ ಗೆ ಅರ್ಥವಾಗುತ್ತಿಲ್ಲ. ಆದರೆ ಬಿಜೆಪಿ ಕಾಂಗ್ರೆಸ್ ಹಿಂದೂ ವಿರೋಧಿ ಪಕ್ಷ ಎಂಬ ಸಂದೇಶವನ್ನು ಜನರಿಗೆ ತಲುಪಿಸುವಲ್ಲಿ ಸಾಕಷ್ಟು ಯಶಸ್ಸು ಕಂಡಿದೆ. ರಾಜ್ಯದಲ್ಲಿ ಸದ್ಯ ಜಾತಿ-ಜಾತಿಗಳ ನಡುವೆ ಸಮನ್ವಯತೆ ಇದ್ದು, ಸರಣಿ ವಿವಾದಗಳಿಂದ ಹಿಂದೂ ಮತಬ್ಯಾಂಕ್ ಒಗ್ಗೂಡಿದೆ. ಇನ್ನೊಂದೆಡೆ ಕಾಂಗ್ರೆಸ್‌ನ ಜಾತಿತಂತ್ರ ವರ್ಕೌಟ್ ಆಗುತ್ತಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯು 80 vs 20 ಆಗಲಿದೆ. ಅದರ ಲಾಭ ಬಿಜೆಪಿಗಾಗಲಿದೆ.

Tags: basavarajbommaichiefministerKarnatakapoliticalpolitics

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023
ದೇಶ-ವಿದೇಶ

ಮುಸ್ಲಿಂ ಲೀಗ್ ಸಂಪೂರ್ಣವಾಗಿ ಜಾತ್ಯತೀತ ಪಕ್ಷ : ವಿವಾದವೆಬ್ಬಿಸಿದೆ ರಾಹುಲ್ ಗಾಂಧಿ ಹೇಳಿಕೆ

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.