• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಳಾಗಿ ಮಾಜಿ ಸಚಿವರಾದ ಡಿ.ಎನ್ ಜೀವರಾಜ್ ಹಾಗೂ ರೇಣುಕಾಚಾರ್ಯ ನೇಮಕ

Preetham Kumar P by Preetham Kumar P
in ರಾಜ್ಯ
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಳಾಗಿ ಮಾಜಿ ಸಚಿವರಾದ ಡಿ.ಎನ್ ಜೀವರಾಜ್ ಹಾಗೂ ರೇಣುಕಾಚಾರ್ಯ ನೇಮಕ
0
SHARES
1
VIEWS
Share on FacebookShare on Twitter

ಬೆಂಗಳೂರು ಸೆ 30: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಮಾಜಿ ಸಚಿವರಾದ ಡಿ.ಎನ್ ಜೀವರಾಜ್ ಮರು ನೇಮಕಗೊಂಡಿದ್ದಾರೆ.

ಕರ್ನಾಟಕ ರಾಜ್ಯದ ಈ ಹಿಂದಿನ ಮುಖ್ಯಮಂತ್ರಿಗಳಾಗಿದ್ದ ಬಿಎಸ್ ಯಡಿಯೂರಪ್ಪನವರ ನೇತೃತ್ವದ ಸರ್ಕಾರದಲ್ಲಿಯೂ ಸಹ ಡಿಎನ್ ಜೀವರಾಜ್ ಅವರು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿದ್ದರು. 

ಪ್ರಸ್ತುತ ಬಸವರಾಜ ಬೊಮ್ಮಾಯಿ ಅವರ ಸರ್ಕಾರದಲ್ಲಿಯೂ ಸಹ ಡಿ.ಎನ್ ಜೀವರಾಜ್ ಅವರು ರಾಜಕೀಯ ಕಾರ್ಯದರ್ಶಿಯಾಗಿ ನೇಮಕಗೊಂಡಿರುವುದು, ಶೃಂಗೇರಿ ಕ್ಷೇತ್ರದ ಮುಂದಿನ ರಾಜಕೀಯ ಚಟುವಟಿಕೆಗಳಲ್ಲಿ ಬಹಳಷ್ಟು ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ

ರೇಣುಕಾಚಾರ್ಯಗೂ ಮತ್ತೆ ಅವಕಾಶ :  ಬಿ.ಎಸ್.ಯಡಿಯೂರಪ್ಪ ಅವಧಿಯಲ್ಲಿ ರೇಣುಕಾಚಾರ್ಯ ಮತ್ತು ಜೀವರಾಜ್ ಸಿಎಂ ರಾಜಕೀಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು. ಬೊಮ್ಮಾಯಿ ಸಿಎಂ ಆಗಿ 60 ದಿನಗಳಾದ ಬಳಿಕ ಇವರಿಬ್ಬರು ಮತ್ತದೇ ಸ್ಥಾನ ಅಲಂಕರಿಸಿ, ಸಂಪುಟ ದರ್ಜೆ ಸಚಿವರ ಸವಲತ್ತುಗಳನ್ನು ಪಡೆದುಕೊಂಡಿದ್ದಾರೆ.

Tags: "Basavaraja Bommai""BJP""CM Political Secretary""D N Jeevaraj""M P Renukacharya"

Related News

ಗೂಳಿಹಟ್ಟಿ ಶೇಖರ್‌ಗೆ ಆದ ಅನುಭವ ಬಿಜೆಪಿಯಲ್ಲಿದ್ದಾಗ ನನಗೂ ಆಗಿತ್ತು: ಮುಖ್ಯಮಂತ್ರಿ ಚಂದ್ರು
ಪ್ರಮುಖ ಸುದ್ದಿ

ಗೂಳಿಹಟ್ಟಿ ಶೇಖರ್‌ಗೆ ಆದ ಅನುಭವ ಬಿಜೆಪಿಯಲ್ಲಿದ್ದಾಗ ನನಗೂ ಆಗಿತ್ತು: ಮುಖ್ಯಮಂತ್ರಿ ಚಂದ್ರು

December 9, 2023
ಐಟಿ ದಾಳಿ ನಡೆದಷ್ಟೂ ಅಕ್ರಮ ಕಪ್ಪುಹಣ ಪತ್ತೆ: ಕೈ ನಾಯಕರ ಮೇಲೆ ವಿಜಯೇಂದ್ರ ಆರೋಪ
ಪ್ರಮುಖ ಸುದ್ದಿ

ಐಟಿ ದಾಳಿ ನಡೆದಷ್ಟೂ ಅಕ್ರಮ ಕಪ್ಪುಹಣ ಪತ್ತೆ: ಕೈ ನಾಯಕರ ಮೇಲೆ ವಿಜಯೇಂದ್ರ ಆರೋಪ

December 9, 2023
ತಲೆನೋವಿನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ತಲೆನೋವು ನಿವಾರಿಸಲು ಈ ಮನೆಮದ್ದನ್ನು ಪ್ರಯತ್ನಿಸಿ
ಆರೋಗ್ಯ

ತಲೆನೋವಿನಿಂದ ಬಳಲುತ್ತಿದ್ದೀರಾ? ಹಾಗಾದ್ರೆ ತಲೆನೋವು ನಿವಾರಿಸಲು ಈ ಮನೆಮದ್ದನ್ನು ಪ್ರಯತ್ನಿಸಿ

December 9, 2023
ಬಜೆಟ್ ಪ್ರಿಯರಿಗೆ ಶುಭ ಸುದ್ದಿ: ವಿವೋದಿಂದ ತುಂಬಾ ಕಡಿಮೆ ಬೆಲೆಗೆ ಬರ್ತಿದೆ ಮತ್ತೊಂದು ಸ್ಮಾರ್ಟ್​ಫೋನ್
Featured News

ಬಜೆಟ್ ಪ್ರಿಯರಿಗೆ ಶುಭ ಸುದ್ದಿ: ವಿವೋದಿಂದ ತುಂಬಾ ಕಡಿಮೆ ಬೆಲೆಗೆ ಬರ್ತಿದೆ ಮತ್ತೊಂದು ಸ್ಮಾರ್ಟ್​ಫೋನ್

December 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.