• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಬಿಬಿಎಂಪಿಯಿಂದ ಪ್ರತಿದಿನ 1 ಲಕ್ಷ ಲಸಿಕೆ ನೀಡುವ ಗುರಿ

Preetham Kumar P by Preetham Kumar P
in ರಾಜ್ಯ
ಬಿಬಿಎಂಪಿಯಿಂದ ಪ್ರತಿದಿನ 1 ಲಕ್ಷ ಲಸಿಕೆ ನೀಡುವ ಗುರಿ
0
SHARES
0
VIEWS
Share on FacebookShare on Twitter

ಬೆಂಗಳೂರು ಸೆ 2 ; ಕೊರೊನಾವನ್ನು ಸಂಪೂರ್ಣವಾಗಿ ತಡೆಗಟ್ಟುವ ಉದ್ದೇಶದಿಂದ ಕೇಂದ್ರ ಸರ್ಕಾರ ದೇಶಾದ್ಯಂತ ಲಸಿಕಾ ಅಭಿಯಾನ ಆರಂಭಿಸಿದ್ದು, ಈ ಹಿನ್ನಲೆಯಲ್ಲಿ ರಾಜ್ಯಗಳಿಗೆ  ಹೆಚ್ಚು ಹೆಚ್ಚು ಲಸಿಕೆ ನೀಡುತ್ತಿದ್ದು ಹಾಗೆ ರಾಜ್ಯಕ್ಕೂ ಕೂಡ ದಾಖಲೆ ಪ್ರಮಾಣದ ಲಸಿಕೆಯನ್ನು ನೀಡಲಾಗುತ್ತಿದೆ. ರಾಜ್ಯದಲ್ಲಿ ಲಸಿಕೆ ಹೆಚ್ಚು ಪ್ರಮಾಣದಲ್ಲಿ ಲಭಿಸುತ್ತಿರುವ ಹಿನ್ನಲೆಯಲ್ಲಿ ಬಿಬಿಎಂಪಿ ಕೂಡ ಇನ್ನು ಮುಂದಿನ ದಿನಗಳಲ್ಲಿ ಪ್ರತಿನಿತ್ಯ 1 ಲಕ್ಷ ಜನರಿಗೆ ಲಸಿಕೆಯನ್ನು ನೀಡುವ ಗುರಿ ಹೊಂದಿದೆ.

ಈಗಾಗಲೇ ಬಿಬಿಎಂಪಿ ಲಸಿಕಾ ವೇಗಕ್ಕೆ ಒತ್ತು ನೀಡಿದ್ದು ಈ ಹಿನ್ನಲೆಯಲ್ಲಿ ಪ್ರಸ್ತುತ ನಗರದಲ್ಲಿ ಗುರುತಿಸಿರುವ ಸ್ಥಿರ ಲಸಿಕಾ ಕೇಂದ್ರ‌ಗಳು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2.30 ರ ವರೆಗೆ ಕಾರ್ಯ ನಿರ್ವಹಿಸುತ್ತಿದೆ ಎಂದು ಬಿಬಿಎಂಪಿ ತಿಳಿಸಿದೆ.

ಈ ಹಿನ್ನಲೆಯಲ್ಲಿ  ಮೊದಲ ಹಂತದಲ್ಲಿ ಬೃಹತ್ ಲಸಿಕಾ ಶಿಬಿರವನ್ನು 3 ಕೇಂದ್ರ‌ಗಳಲ್ಲಿ ಬೆಳಗ್ಗೆ 8 ಗಂಟೆಯಿಂದ, ರಾತ್ರಿ 9 ಗಂಟೆಯ ವರೆಗೆ ನಡೆಸಲಾಗುವುದು. ಲಸಿಕೆ ಪಡೆಯುವವರು ಹೆಚ್ಚಿದ್ದಲ್ಲಿ ಈ ಸಮಯವನ್ನು ಇನ್ನಷ್ಟು ಹೆಚ್ಚಿಸಲಾಗುವುದು ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ. ಜೊತೆಗ ಅಶಕ್ತರಿಗೆ ಮನೆಯ ಬಳಿಯೇ ಲಸಿಕೆ ನೀಡುವ ಯೋಜನೆ ಕೂಡ ಇದೆ ಎಂದು ಬಿಬಿಎಂಪಿ ಸ್ಪಷ್ಟಪಡಿಸಿದೆ.

Related News

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !
ರಾಜಕೀಯ

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !

April 1, 2023
ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!
ರಾಜಕೀಯ

ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!

April 1, 2023
63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ರಾಜಕೀಯ

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ

April 1, 2023
ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

April 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.