• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಪೌರಕಾರ್ಮಿಕರಿಗೆ ಅಕ್ಷರಾಭ್ಯಾಸ ; ಬಿಬಿಎಂಪಿಯಿಂದ ಪೌರಕಾರ್ಮಿಕರಿಗೆ ಜ್ಞಾನ ಭಾಗ್ಯದ `ಸೌಭಾಗ್ಯ’!

Mohan Shetty by Mohan Shetty
in ರಾಜ್ಯ
kannada
0
SHARES
0
VIEWS
Share on FacebookShare on Twitter

ಇವರೆಲ್ಲಾ ನಮ್ಮ ನಗರವನ್ನು ಸ್ವಚ್ಛಗೊಳುಸಿ, ನಮ್ಮ ಆರೋಗ್ಯ ಕಾಪಾಡೋ ಬಿಬಿಎಂಪಿಯ ಹೆಮ್ಮೆಯ ಪೌರಕಾರ್ಮಿಕರು. ಆದ್ರೆ ಪೊರಕೆ ಹಿಡಿದು ಸ್ವಚ್ಛ ಮಾಡೋ ಕೈಗಳು ಪೆನ್ನು ಪುಸ್ತಕ ಹಿಡಿದಿರುವ ದೃಶ್ಯ ಎಲ್ಲಾದರೂ ನೋಡಿದ್ದೀರಾ? ಹಾಗಾದ್ರೆ ಬಿಬಿಎಂಪಿ ಪೌರ ಕಾರ್ಮಿಕರು ಅಕ್ಷರಾಭ್ಯಾಸ ಮಾಡಿರುವ ದೃಶ್ಯ ಸಂಭವಿಸಿದೆ.

BBMP

ಹೌದು, ಇದು ಬಿಬಿಎಂಪಿ ತನ್ನ ಕಾರ್ಮಿಕರಿಗೆ ಕೈಗೊಂಡಿರುವ ವಿನೂತನ ಯೋಜನೆ. ಪೌರಕಾರ್ಮಿಕರಿಗೆ ಅಕ್ಷರ ಭಾಗ್ಯ ಕೊಟ್ಟು ಅವರಲ್ಲಿ ಜ್ಞಾನ ದೀವಿಗೆ ಬೆಳಗಿಸೋ ಪ್ರಶಂಸನೀಯ ಪ್ರಯತ್ನ ನಡೆದಿದೆ. ಕಡು ಬಡತನದಿಂದ ಶಿಕ್ಷಣದಿಂದ ಸಂಪೂರ್ಣವಾಗಿ ವಂಚಿತರಾಗಿದ್ದ ಪೌರಕಾರ್ಮಿಕರಿಗೆ ಅಕ್ಷರ ಕಲಿಸುವ ದಿಟ್ಟ ಹೆಜ್ಜೆಯನ್ನು ಬಿಬಿಎಂಪಿ ಇಟ್ಟಿದೆ. ಈ ಯೋಜನೆಯನ್ನು ಯಶಸ್ವಿಗೊಳಿಸಲು ಏನೆಲ್ಲಾ ಯೋಜನೆಗಳನ್ನು ಮಾಡಲಾಗಿದೆ ಅನ್ನೋದನ್ನು ಈ ಯೋಜನೆಯ ಮೇಲ್ವಿಚಾರಕರಾದ ಪದ್ಮಶ್ರೀ ವಿವರಿಸಿದ್ದಾರೆ ಮುಂದೆ ಓದಿ.

ಈ ಲಿಂಕ್ ಕ್ಲಿಕ್ ಮಾಡಿ : https://fb.watch/cgTKCVCO6-/

ವಯಸ್ಕರ ಶಿಕ್ಷಣ ಕಾರ್ಯಕ್ರಮದ ಅಡಿ ಸರ್ಕಾರದ ಈ ಹೊಸ ಪ್ರಯತ್ನವನ್ನ ಮಾಡ್ತಿದೆ. ಇದರಿಂದಾಗಿ ಕನಿಷ್ಠ ಅಕ್ಷರ ಜ್ಞಾನ ಇಲ್ಲದ ಪೌರಕಾರ್ಮಿಕರಿಗೆ ಅಕ್ಷರ ಜ್ಞಾನ ಪಡೆಯೋ ಸೌಭಾಗ್ಯ ಸಿಕ್ಕಂತಾಗುತ್ತೆ. ಇದರಿಂದ ತಮಗೆ ಬಹಳ ಅನುಕೂಲ ಆಗುತ್ತೆ ಅಂತಾರೆ ಪೌರ ಕಾರ್ಮಿಕರು. ಈ ರೀತಿಯ ಹೊಸ ವಿನೂತನ, ವಿಭಿನ್ನ ಯೋಜನೆಗಳನ್ನು ಹಮ್ಮಿಕೊಳ್ಳುವ ಮೂಲಕ ಪೌರ ಕಾರ್ಮಿಕರಿಗೂ ಪ್ರೋತ್ಸಾಹ, ಉತ್ತೇಜನ ನೀಡಿದಂತೆಯೇ ಸರಿ.

  • ಪದ್ಮಶ್ರೀ
Tags: BBMPemployeesKarnatakalearn

Related News

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !
ರಾಜಕೀಯ

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !

April 1, 2023
ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!
ರಾಜಕೀಯ

ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!

April 1, 2023
63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ರಾಜಕೀಯ

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ

April 1, 2023
ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

April 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.