• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಈದ್ಗಾ ಮೈದಾನ ಬಿಬಿಎಂಪಿ ಆಸ್ತಿ : ಆಯುಕ್ತರಿಂದ ಸ್ಪಷ್ಟನೆ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
ಸಂತ್ರಸ್ತರ ಸಂಕಷ್ಟ ಬಿಬಿಎಂಪಿ ಅಧಿಕಾರಿಗಳೇಕೆ ಆಲಿಸುತ್ತಿಲ್ಲ
0
SHARES
0
VIEWS
Share on FacebookShare on Twitter

ಬೆಂಗಳೂರಿನ(Bengaluru) ಚಾಮರಾಜಪೇಟೆಯಲ್ಲಿರುವ(Chamrajpete) ಈದ್ಗಾ ಮೈದಾನವೂ(Edga Ground) ಆಟದ ಮೈದಾನವಾಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ(BBMP) ಆಸ್ತಿಯಾಗಿದೆ ಎಂದು ಬಿಬಿಎಂಪಿ ವಿಶೇಷ ಆಯುಕ್ತ ಹರೀಶ್ ಕುಮಾರ್ ಹೇಳಿದ್ದಾರೆ.

bengaluru


ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಆಸ್ತಿಯಾಗಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಸಮುದಾಯ(Muslim Community) ಪ್ರಾರ್ಥನೆ ಮಾಡಲು, ನ್ಯಾಯಾಲಯದ ಆದೇಶದಂತೆ ವರ್ಷಕ್ಕೆ ಎರಡು ಬಾರಿ ಅವಕಾಶ ನೀಡುತ್ತೇವೆ. ನ್ಯಾಯಾಲಯ ನೀಡಿರುವ ಎರಡು ಅವಕಾಶಗಳನ್ನು ಬಿಟ್ಟು, ಬೇರೆ ಚಟುವಟಿಕೆ ನಡೆಸಲು ಅವಕಾಶ ಕೇಳಿದರೆ ಸಾಮಾನ್ಯವಾಗಿ ಕೊಡಲಾಗುತ್ತದೆ. ಆದರೆ ಅಲ್ಲಿ ನಡೆಯುವ ಚಟುವಟಿಕೆಯಿಂದ ಕೋಮುಸೌಹಾರ್ದತೆಗೆ ಧಕ್ಕೆಯಾಗುವ ಅಥವಾ ಶಾಂತಿ-ಸುವ್ಯವಸ್ಥೆಗೆ ತೊಂದರೆಯಾದರೆ ಪೊಲೀಸರ ಮೋರೆ ಹೋಗುತ್ತೇವೆ ಎಂದು ತಿಳಿಸಿದರು.

https://fb.watch/dtHAZslJ1J/

ಈದ್ಗಾ ಮೈದಾನ ಬಿಬಿಎಂಪಿ ಆಸ್ತಿಯಾಗಿದ್ದು, ಹಿಂದೂಗಳಿಗೂ ಇಲ್ಲಿ ಇತರೆ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬೇಕು. ಈ ಮೈದಾನ ಮುಸ್ಲಿಂ ಸಮುದಾಯಕ್ಕೆ ಮಾತ್ರ ಸೀಮಿತವಾಗಿಲ್ಲ ಎಂದು ‘ವಂದೇ ಮಾತರಂ’ ಸಂಘಟನೆಯ ರಾಜ್ಯಾಧ್ಯಕ್ಷ ಶಿವಕುಮಾರ್ ನಾಯ್ಕ ಮತ್ತು ಅವರ ಬೆಂಬಲಿಗರು ಈದ್ಗಾ ಮೈದಾನದಲ್ಲಿ ಧರಣಿ ನಡೆಸಿದ್ದರು. ಈ ಧರಣಿಯಲ್ಲಿ ಸ್ಥಳೀಯರು ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದ ಕಾರಣ, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು.

bbmp

ಇದಕ್ಕೂ ಮುನ್ನ ‘ಸನಾತನ ಹಿಂದೂ ಪರಿಷತ್’ ಕೂಡಾ ಬಿಬಿಎಂಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿತ್ತು. ನಮಗೂ ಕೂಡಾ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲು ಮತ್ತು ರಾಷ್ಟ್ರೀಯ ದಿನಾಚರಣೆ ದಿನ ರಾಷ್ಟ್ರಧ್ವಜ ಹಾರಿಸಲು ಅನುಮತಿ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಇನ್ನು ಬಿಬಿಎಂಪಿ ಆಸ್ತಿಯನ್ನು ಕೇವಲ ಒಂದು ಸಮುದಾಯಕ್ಕೆ ಮಾತ್ರ ಬಳಸಲು ಅನುಮತಿ ನೀಡುವುದು ತಾರತಮ್ಯವಾಗುತ್ತದೆ.

ಇದನ್ನೂ ಓದಿ : https://vijayatimes.com/actor-chethan-controversial-statement/

ಎಲ್ಲ ಸಮುದಾಯಗಳಿಗೂ ಸಮಾನ ಅವಕಾಶ ನೀಡಬೇಕು ಎಂದು ಕನ್ನಡಪರ ಸಂಘಟನೆಗಳು ಕೂಡಾ ಆಗ್ರಹಿಸಿವೆ.

Tags: BBMPbengaluruissueKarnataka

Related News

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 7, 2023
ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?
ರಾಜ್ಯ

ಶಾಲಾ ಪಠ್ಯಪುಸ್ತಕ ಪರಿಷ್ಕರಣೆ ಖಚಿತ: ಯಾವೆಲ್ಲಾ ಪಠ್ಯಗಳಿಗೆ ಬಿಳಲಿದೆ ಕತ್ತರಿ?

June 7, 2023
ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023
ಜಿಎಸ್‌ಟಿ, ಐಟಿ ರಿಟರ್ನ್ಸ್‌ ಸಲ್ಲಿಸುವವರ ಪತ್ನಿಗೆ ಸಿಗಲ್ಲ 2000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ !
ರಾಜ್ಯ

ಜಿಎಸ್‌ಟಿ, ಐಟಿ ರಿಟರ್ನ್ಸ್‌ ಸಲ್ಲಿಸುವವರ ಪತ್ನಿಗೆ ಸಿಗಲ್ಲ 2000 ರೂಪಾಯಿ ಗೃಹಲಕ್ಷ್ಮಿ ಭಾಗ್ಯ !

June 7, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.