• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬರಗೂರು ಸಮಿತಿ ರೂಪಿಸಿದ್ದ ಪಠ್ಯದಲ್ಲಿ 19 ಬ್ರಾಹ್ಮಣ ಲೇಖಕರಿದ್ದರು : ಬಿಸಿ ನಾಗೇಶ್!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
textbook
0
SHARES
0
VIEWS
Share on FacebookShare on Twitter

ಸಿದ್ದರಾಮಯ್ಯ(Siddaramaiah) ನೇತೃತ್ವದ ಕಾಂಗ್ರೆಸ್ ಪಕ್ಷ(Congress Party) ಆಡಳಿತದಲ್ಲಿದ್ದಾಗ ಪಠ್ಯ ಪರಿಷ್ಕರಣೆ ಮಾಡಿದ ಸಾಹಿತಿ(Literature) ಬರಗೂರು ರಾಮಚಂದ್ರಪ್ಪ(Bargur Ramachandrappa) ನೇತೃತ್ವದ ಸಮಿತಿ ರೂಪಿಸಿದ್ದ ಪಠ್ಯಪುಸ್ತಕದಲ್ಲಿ 19 ಬ್ರಾಹ್ಮಣ ಲೇಖಕರಿದ್ದರು ಎಂದು ಶಿಕ್ಷಣ ಸಚಿವ(Education Minister) ಬಿ.ಸಿ.ನಾಗೇಶ್(BC Nagesh) ತಿರುಗೇಟು ನೀಡಿದ್ದಾರೆ.

congress

ಪಠ್ಯಪುಸ್ತಕಗಳ ಬಗ್ಗೆ ಎಲ್ಲೆಡೆ ಗೊಂದಲ ಸೃಷ್ಟಿಯಾದ ನಂತರ ಸುದ್ದಿಗೋಷ್ಠಿ ನಡೆಸಿ ಸುಧೀರ್ಘ ವಿವರಣೆ ನೀಡಿದ ಅವರು, ಪಠ್ಯಪುಸ್ತಕ ಪರಿಷ್ಕರಣೆ ವಿಚಾರವಾಗಿ ಕಾಂಗ್ರೆಸ್ ಅನಗತ್ಯವಾಗಿ ವಿವಾದ ಸೃಷ್ಟಿಸುತ್ತಿದೆ. ಬ್ರಾಹ್ಮಣವನ್ನು ಹೇರಲು ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ. ಆದರೆ ಈ ಹಿಂದೆ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ರೂಪಿಸಿದ್ದ 8ನೇ ತರಗತಿಯ ಪಠ್ಯದಲ್ಲಿ 19 ಬ್ರಾಹ್ಮಣ ಲೇಖಕರ ಅಧ್ಯಾಯಗಳನ್ನು ಸೇರ್ಪಡೆ ಮಾಡಲಾಗಿತ್ತು ಎಂದರು.

ಇದನ್ನೂ ಓದಿ : https://vijayatimes.com/bhagwanth-mann-removed-corrupted-minister/

ಅದೇ ರೀತಿ ಬರಗೂರು ಸಮಿತಿ ಲಿಂಗಾಯತ ಸಮುದಾಯ ಲೇಖಕರ ಲೇಖನಗಳನ್ನು ಕೈಬಿಟ್ಟಿದ್ದರು. ಸಾ.ಶಿ.ಮುರಳಯ್ಯ, ಸಿದ್ದಯ್ಯ ಪುರಾಣಿಕ, ಸಂಗಮೇಶ್ ನಿಡಗುಂದಿ ಸೇರಿದಂತೆ ಕೆಲ ಲೇಖಕರ ಪಠ್ಯಗಳನ್ನು ತೆಗೆದು ಹಾಕಲಾಗಿತ್ತು. ಇನ್ನು ಬೆಂಗಳೂರಿನ ಪರಿಚಯವಿರುವ ಪಾಠದಲ್ಲಿ ಕೆಂಪೇಗೌಡರ ಬಗ್ಗೆ ಒಂದೇ ಒಂದು ಸಾಲು ಕೂಡಾ ಇರಲಿಲ್ಲ. ಆದರೆ ಟಿಪ್ಪುವಿನ ಕುರಿತು ಆರು ಪುಟಗಳ ಪಠ್ಯವನ್ನು ನೀಡಲಾಗಿತ್ತು. ಅದೇ ರೀತಿ ಬ್ರಿಟಿಷರ ವಿರುದ್ದ ಹೋರಾಟ ನಡೆಸಿದ್ದ ಸಂಗೋಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ, ವೀರ ಮದಕರಿ ನಾಯಕರ ಪಠ್ಯಗಳನ್ನು ಅವರೆಲ್ಲಾ ಹಿಂದೂಗಳು ಎನ್ನುವ ಕಾರಣಕ್ಕೆ ಕೈಬಿಡಲಾಗಿತ್ತು.

education minister

ಪ್ರತಿ ಪಠ್ಯದಲ್ಲಿಯೂ ಹಿಂದೂಗಳ ವಿಷಯವನ್ನು ಉದ್ದೇಶಪೂರ್ವಕವಾಗಿ ತಡೆಹಿಡಿಯಲಾಗಿತ್ತು. ‘ಹಿಂದೂ ಮಹಾಸಾಗರ’ ಎನ್ನುವುದನ್ನು ‘ಇಂಡಿಯನ್ ಓಷನ್’ ಎಂದು ಬದಲಾಯಿಸಲಾಗಿತ್ತು. ಇದೆಲ್ಲವನ್ನು ನೂತನ ಪಠ್ಯ ಪರಿಷ್ಕರಣ ಸಮಿತಿ ಸರಿಪಡಿಸಿದೆ ಎಂದು ಸ್ಪಷ್ಟನೆ ನೀಡಿದರು.

Tags: bjpKarnatakapoliticalpoliticsTextbook

Related News

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023
ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.