• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಕೋಡಿಹಳ್ಳಿ ಚಂದ್ರಶೇಖರ್‌ ಗೆ 10 ಲಕ್ಷ ಪರಿಹಾರ ನೀಡುವಂತೆ ಲೀಗಲ್ ನೋಟೀಸ್ ಕಳುಹಿಸಿದ ಬಿ.ಇ ವಿದ್ಯಾರ್ಥಿನಿ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಕೋಡಿಹಳ್ಳಿ ಚಂದ್ರಶೇಖರ್‌ ಗೆ 10 ಲಕ್ಷ ಪರಿಹಾರ ನೀಡುವಂತೆ ಲೀಗಲ್  ನೋಟೀಸ್ ಕಳುಹಿಸಿದ ಬಿ.ಇ ವಿದ್ಯಾರ್ಥಿನಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಏ. 09: ಸಾರಿಗೆ ಇಲಾಖೆಯ ನೌಕರರು ಸಂಬಳ ಹೆಚ್ಚಳ ಮಾಡ್ಬೇಕು ಎಂದು ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ. ಇದರಿಂದ ಯಾವುದೇ ಸರ್ಕಾರಿ ಸಾರಿಗೆ ರಸ್ತೆಗೆ ಇಳಿಯುತ್ತಿಲ್ಲ. ಕೊರೊನಾದಿಂದ ಕಂಗಾಲಾದ ಜನ ಸಾರಿಗೆ ಇಲ್ಲದೆ ದುಪ್ಪಟ್ಟು ಹಣ ವ್ಯರ್ಥ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ನೊಂದ ವಿದ್ಯಾರ್ಥಿನಿ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹಾಗೂ ಬಿಎಂಟಿಸಿ ಎಂಡಿಗೆ ಲೀಗಲ್ ನೋಟಿಸ್ ಕಳಿಸಿದ್ದಾರೆ.

ಕೆಂಗೇರಿ ಜೆಎಸ್​ಎಸ್ ಅಕಾಡೆಮಿ ಆಫ್ ಟೆಕ್ನಿಕಲ್ ಎಜುಕೇಷನ್ ಕಾಲೇಜಿನಲ್ಲಿ ಬಿಇ ಮೊದಲ ಸೆಮಿಸ್ಟರ್ ಓದುತ್ತಿರುವ ತುಮಕೂರಿನ ಪಾವನ ಎಂಬ ವಿದ್ಯಾರ್ಥಿನಿ ಲೀಗಲ್ ನೋಟಿಸ್ ಕಳಿಸಿದ್ದಾರೆ. ವಕೀಲ ರಮೇಶ್ ನಾಯಕ್ ಮೂಲಕ ಕೋಡಿಹಳ್ಳಿ ಚಂದ್ರಶೇಖರ್‌ ಹಾಗೂ ಬಿಎಂಟಿಸಿ ಎಂಡಿಗೆ ಪರಿಹಾರ ಕೇಳಿ ನೋಟಿಸ್ ನೀಡಿದ್ದಾರೆ. ನಾವು ಬಿಎಂಟಿಸಿ ವಾರ್ಷಿಕ ಪಾಸ್ ಖರೀದಿಸಿದ್ದೇವೆ. ಆದರೆ ನಮ್ಮ ಬಳಿ ಪಾಸ್ ಇದ್ದರೂ ಹಣ ಕೊಟ್ಟು ಸಂಚಾರ ಮಾಡಬೇಕಾಗುತ್ತಿದೆ. 2 ದಿನದಿಂದ ಹೆಚ್ಚುವರಿ ಹಣ ನೀಡಿ ಬಸ್‌ನಲ್ಲಿ ಸಂಚರಿಸುತ್ತಿದ್ದೇವೆ. ಪಾಸ್ ಹೊಂದಿರುವರಿಗೆ ಬಸ್ ಸೌಲಭ್ಯ ಒದಗಿಸಿಲ್ಲ. ಇದು ಸೇವಾ ನ್ಯೂನತೆ, ಅನುಚಿತ ವ್ಯಾಪಾರ ಪದ್ಧತಿ. ಹೀಗಾಗಿ ₹10 ಲಕ್ಷ ಪರಿಹಾರ ನೀಡಬೇಕೆಂದು ವಿದ್ಯಾರ್ಥಿನಿ ಪಾವನ ಕೋಡಿಹಳ್ಳಿ ಚಂದ್ರಶೇಖರ್​ರಿಗೆ ಲೀಗಲ್ ನೋಟಿಸ್ ಕಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಸರ್ಕಾರಿ ಸಾರಿಗೆ ಸಂಚಾರ ಬಂದ್ ಆಗಿದ್ದು ಇದರಿಂದ ಜನ ಸಾಮಾನ್ಯರು ಪರದಾಡುತ್ತಿದ್ದಾರೆ. ಖಾಸಗಿ ಬಸ್, ಆಟೋ, ಟ್ಯಾಕ್ಸಿಗಳ ಮೊರೆ ಹೋಗುತ್ತಿದ್ದಾರೆ. ಆದ್ರೆ ಮುಷ್ಕರದ ಲಾಭ ಪಡೆದು ಖಾಸಗಿ ಬಸ್​ಗಳು, ಆಟೋ ಚಾಲಕರು ದುಪ್ಪಟ್ಟು ಹಣ ವಸೂಲಿ ಮಾಡುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗುತ್ತಿದ್ದು ಇದರ ವಿರುದ್ಧ ಧ್ವನಿ ಎತ್ತಿ ವಿದ್ಯಾರ್ಥಿನಿಯೊಬ್ಬರು ನೋಟಿಸ್ ಕಳಿಸಿದ್ದಾರೆ.

Related News

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.
ಆರೋಗ್ಯ

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.

October 2, 2023
ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್
ಡಿಜಿಟಲ್ ಜ್ಞಾನ

ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.