• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಅವಧಿಗೂ ಮುನ್ನವೇ ಕಾಫಿ ಹಣ್ಣು ಪ್ರಾರಂಭ : ಸಂಕಷ್ಟದಲ್ಲಿ ರೈತರು

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಅವಧಿಗೂ ಮುನ್ನವೇ ಕಾಫಿ ಹಣ್ಣು ಪ್ರಾರಂಭ : ಸಂಕಷ್ಟದಲ್ಲಿ ರೈತರು
0
SHARES
0
VIEWS
Share on FacebookShare on Twitter

ಚಿಕ್ಕಮಗಳೂರು, ಆ. 11:  ಕಳೆದ ಮಾರ್ಚ್ ಹಾಗೂ ಏಪ್ರಿಲ್ ನಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಅವಧಿಗೂ ಮುನ್ನವೇ ಅರೆಬಿಕಾ ಕಾಫಿ ಹಣ್ಣಾಗಲು ಆರಂಭಿಸಿದ್ದು ಇದರಿಂದಾಗಿ  ರೈತರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಸಾಮಾನ್ಯವಾಗಿ ನವೆಂಬರ್ ತಿಂಗಳಿನಲ್ಲಿ ಅರೆಬಿಕಾ ಕಾಫಿ ಕೊಯ್ಲಿಗೆ ಬರುತ್ತಿತ್ತು. ಅದರೆ ಈ ಬಾರಿ ಏಪ್ರಿಲ್ ಹಾಗೂ ಮೇನಲ್ಲಿ ಉತ್ತಮ ಮಳೆಯಾದ ಪರಿಣಾಮ ಆ ಸಮಯದಲ್ಲೇ ಕಾಫಿ ಹೂವಾಗಲು ಆರಂಭಿಸಿತ್ತು ಜೊತೆಗೆ ರೈತರು ಉತ್ತಮ ಫಸಲಿನ ನಿರೀಕ್ಷೆಯಲ್ಲೂ ಕೂಡ ಇದ್ದರು. ಆದರೆ ಇದೀಗ ಅರೆಬಿಕಾ ಕಾಫಿ ಸುಮಾರು ಶೇ 50% ಫಸಲು ಕೊಯ್ಲಿಗೆ ಬಂದಿದೆ. ಕೇವಲ ಅರ್ಧದಷ್ಟು ಮಾತ್ರ ಫಸಲು ಕೊಯ್ಲಿಗೆ ಬಂದಿರುವ ಕಾರಣ ಅದನ್ನು ಕೊಯ್ಲು ಮಾಡಲು ಇದೀಗ ಕೂಲಿ ಆಳುಗಳು ಕೂಡ ಸಿಗುತ್ತಿಲ್ಲ ಜೊತೆಗೆ ಪ್ರಸ್ತುತ ಮಳೆಗಾಲ ಆಗಿರುವುದರ ಕಾರಣ ಅದನ್ನು ಒಣಗಿಸಲು ಕೂಡ ತೊಂದರೆಯಾಗಲಿದೆ. ಜೊತೆಗೆ ಈಗ ಬಂದಿರುವ ಫಸಲನ್ನು ಗಿಡದಿಂದ ಬೇರ್ಪಡಿಸದೆ ಹಾಗೆ ಬಿಟ್ಟರೆ ಕೊಳೆ ರೋಗ ಬರುವ ಸಾಧ್ಯತೆ ಕೂಡ ಇದೆ. ಇದನ್ನು ಈಗ ಕೊಯ್ಲು ಮಾಡಿದರೆ ಫಸಲಿಗಿಂತ ಹೆಚ್ಚು ಹಣ ಕೂಲಿಯವರಿಗೆ ನೀಡಬೇಕಾಗುತ್ತದೆ. ಒಟ್ಟಿನಲ್ಲಿ ಅವಧಿಗೂ ಮುನ್ನ ಬಂದ ಫಸಲಿನಿಂದ ಕಾಫಿನಾಡಿನ ಬೆಳೆಗಾರರು ಸಮಸ್ಯೆ ಅನುಭವಿಸುತ್ತಿದ್ದಾರೆ.

Related News

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.