• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪತ್ನಿ ಮೇಲಿನ ಅನುಮಾನಕ್ಕೆ ತಂದೆಯಿಂದಲೇ ಮಗುವಿನ ಹತ್ಯೆ

Preetham Kumar P by Preetham Kumar P
in ಪ್ರಮುಖ ಸುದ್ದಿ
ಪತ್ನಿ ಮೇಲಿನ ಅನುಮಾನಕ್ಕೆ ತಂದೆಯಿಂದಲೇ ಮಗುವಿನ ಹತ್ಯೆ
0
SHARES
0
VIEWS
Share on FacebookShare on Twitter

ಬೆಳಗಾವಿ ಸೆ 20 : ತಂದೆಯೇ ತನ್ನ ಎರಡು ವರ್ಷದ ಸ್ವಂತ ಮಗುವನ್ನು ಕೊಳವೆ ಬಾವಿಗೆ ಹಾಕಿ ಕೊಂದ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರಿನಲ್ಲಿ ನಡೆದಿದೆ.

 ಸಿದ್ದಪ್ಪ ಹಸರೆ ಎಂಬ ಎಂಬಾತ ತನ್ನ ಹೆತ್ತ ಮಗುವನ್ನೇ ತೆರೆದ ಕೊಳವೆ ಬಾವಿಗೆ ಬಿಸಾಕಿ ನಂತರ ಅಪಹರಣವಾಗಿದೆ ಎಂದು ನಾಟಕವಾಡಿದ್ದ. ಈ ಸಂಬಂಧ ಪೊಲೀಸ್‌ ಠಾಣೆಗೂ ಕೂಡ ದೂರು ನೀಡಿದ್ದ.

ಅದರೆ ಮಗುವಿನ ಕಾಲಿಗೆ ಸ್ವತಃ ತಂದೆ ಸಿದ್ದಪ್ಪನೇ ಬಟ್ಟೆ ಕಟ್ಟಿ ಬೋರವೆಲ್‌ಗೆ ಬಿಸಾಕಿ ಯಾರಿಗೂ ಅನುಮಾನ ಬಾರದಂತೆ ಕುಟುಂಬಸ್ಥರು ಮಗುವಿನ ಶೋಧಕಾರ್ಯ ಮುಂದುವರೆಸಿದಾಗಲೂ ಇತನೂ ಕೂಡ ಮಗನನ್ನು ಹುಡುಕಾಡುವ ನಾಟಕವಾಡಿದ್ದ. ಆದರೆ ತನ್ನ ಮಗನೆ ಆ ಮುಗುವನ್ನು ಕೊಲೆ ಮಾಡಿದ್ದಾನೆ ಎಂದು ಮುಗವಿನ ಅಜ್ಜಿ ಗಂಭೀರ ಆರೋಪ ಮಾಡಿದ್ದ ಹಿನ್ನಲೆಯಲ್ಲಿ ಪೊಲೀಸರು ತನಿಖೆ ನಡೆಸಿದಾಗ ತಂದೆಯೇ ತನ್ನ ಮಗುವನ್ನು ಕೊಳವೆಬಾವಿಗೆ ಬಿಸಾಕಿದ್ದಾನೆ ಎಂದು ತಿಳಿದು ಬಂದಿದ್ದು, ತಕ್ಷಣವೇ ಕಾರ್ಯ ಪ್ರವೃತ್ತರಾದ ಪೊಲೀಸರು ಕೊಳವೆ ಬಾವಿಯಲ್ಲಿ 9 ಮೀಟರ್ ಆಳದಲ್ಲಿ ಬಿದ್ದಿದ್ದ ಮಗವನ್ನು ಕಾರ್ಯಾಚರಣೆ ನಡೆಸಿ ಮಗುವನ್ನು ಮೇಲಕ್ಕೆತ್ತಿದ್ದರು ಆದರೆ ಮಗುವು ಕೊಳವೆ ಬಾವಿಯಲ್ಲೇ ಅಸುನೀಗಿತ್ತು.

 ಆರೋಪಿ ನ್ಯಾಯಾಂಗ ಬಂಧನಕ್ಕೆ : ಸಿದ್ದಪ್ಪ ತನ್ನ ಪತ್ನಿ ರಾಜಶ್ರೀ ಮೇಲಿನ ಅನುಮಾನಕ್ಕೆ ತನ್ನದೇ ಎರಡು ವರ್ಷದ ಮಗ ಶರತನನ್ನು ಕೊಲೆ ಮಾಡಿ ಕೊಳವೆ ಬಾವಿಯಲ್ಲಿ ಬಚ್ಚಿಟ್ಟಿದ್ದ. ಪೊಲೀಸ್ ತನಿಖೆ ಬಳಿಕ ತಾನೇ ಕೊಲೆ ಮಾಡಿರುವುದಾಗಿ ಸಿದ್ದಪ್ಪ ಒಪ್ಪಿಕೊಂಡಿದ್ದಾನೆ. ಆ ಹಿನ್ನೆಲೆಯಲ್ಲಿ ಆತನನ್ನ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಸಂಬಂಧ ರಾಯಬಾಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: BelagaviBorewellcrimeDeadMurderಅಪರಾಧಕೊಲೆಬೆಳಗಾವಿಬೋರ್‌ವೆಲ್‌ಸಾವು

Related News

ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ
ದೇಶ-ವಿದೇಶ

ನಮ್ಮ ವಾಯುನೆಲೆಗಳನ್ನು ಭಾರತದ ಕ್ಷಿಪಣಿಗಳು ಉಡಾಯಿಸಿದೆ: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕಿಸ್ತಾನ

May 17, 2025
ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ
ಆರೋಗ್ಯ

ಪೂಜೆಗಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು ಕರ್ಪೂರ

May 16, 2025
ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ
ಪ್ರಮುಖ ಸುದ್ದಿ

ಇನ್ಮುಂದೆ ಗ್ರೇಟರ್‌ ಅಲ್ಲ, ಕ್ವಾರ್ಟರ್‌ ಬೆಂಗಳೂರು : ಆರ್‌ ಅಶೋಕ್ ವ್ಯಂಗ್ಯ

May 16, 2025
ಇ-ಕಾಮರ್ಸ್‌ ತಾಣಗಳಲ್ಲಿ ಪಾಕಿಸ್ತಾನದ ಸರಕುಗಳ ಮಾರಾಟಮಾಡುವಂತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾರ್ನಿಂಗ್
ದೇಶ-ವಿದೇಶ

ಇ-ಕಾಮರ್ಸ್‌ ತಾಣಗಳಲ್ಲಿ ಪಾಕಿಸ್ತಾನದ ಸರಕುಗಳ ಮಾರಾಟಮಾಡುವಂತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾರ್ನಿಂಗ್

May 15, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.