• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಳ್ಳಂದೂರು ಪ್ರಕರಣ, ಸಿಎಂ ಬಿಎಸ್‌ವೈ ರಿಟ್ ಅರ್ಜಿ ವಜಾ..!

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ
ಬೆಳ್ಳಂದೂರು ಪ್ರಕರಣ, ಸಿಎಂ ಬಿಎಸ್‌ವೈ ರಿಟ್ ಅರ್ಜಿ ವಜಾ..!
0
SHARES
0
VIEWS
Share on FacebookShare on Twitter

ಬೆಂಗಳೂರು, ಜ. 05: ಡಿನೋಟಿಫಿಕೇಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಎಫ್‍ಐಆರ್ ರದ್ದುಪಡಿಸಬೇಕೆಂದು ಕೋರಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಲೋಕಾಯುಕ್ತ ಪೊಲೀಸ್ ತನಿಖೆಗೆ ಹೈಕೋರ್ಟ್‌ನಿಂದ ಗ್ರೀನ್‌ಸಿಗ್ನಲ್ ಸಿಕ್ಕಿದೆ. ಯಡಿಯೂರಪ್ಪರವರಿಗೆ ಇದೀಗ ಹೊಸ ಸಂಕಟ ಶುರುವಾಗಿದೆ.

2015ರಲ್ಲಿ ಮಠದ ಬಳಿ 1.1 ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯಕುಮಾರ್ ಹಿರೇಮಠ್ ಅವರು ಲೋಕಾಯುಕ್ತಕ್ಕೆ ನೀಡಿದ್ದ ದೂರಿನ ಹಿನ್ನೆಲೆಯಲ್ಲಿ ದಾಖಲಾಗಿದ್ದ ಎಫ್‍ಐಆರ್  ರದ್ದು ಮಾಡಬೇಕೆಂದು ಕೋರಿ ಹೈಕೋರ್ಟ್‍ಗೆ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿದ ನ್ಯಾಯಾಲಯ, ಲೋಕಾಯುಕ್ತ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದೆ. ಬಿಎಸ್‍ವೈ ವಿರುದ್ಧ ತನಿಖೆ ಮುಂದುವರೆಸಲು ಹೈಕೋರ್ಟ್ ಸೂಚನೆ ನೀಡಿದೆ.

Related News

ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023
ಪ್ರಮುಖ ಸುದ್ದಿ

ಬೀದಿಲಿ ಪ್ರತಿಭಟನೆ ಮಾಡೋದು ಬಿಟ್ಟು, ನ್ಯಾಯಾಲಯಕ್ಕೆ ಸಾಕ್ಷಿ ಒದಗಿಸಿ ; ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ಸವಾಲು

June 3, 2023
ಪ್ರಮುಖ ಸುದ್ದಿ

ಕೇಂದ್ರದಿಂದ ಬರುವ ಅಕ್ಕಿಯನ್ನು ತಮ್ಮ ಹೆಸರಿನ ಚೀಲದಲ್ಲಿ ಹಾಕಿ ವಿತರಿಸುವುದರಲ್ಲಿ ಸಿದ್ದುಗೆ 5 ವರ್ಷಗಳ ಅನುಭವವಿದೆ – ಬಿಜೆಪಿ ವ್ಯಂಗ್ಯ

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.