• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಅನಿರ್ದಿಷ್ಟಾವಧಿವರೆಗೆ ಕ್ರಿಕೆಟ್ ನಿಂದ ದೂರವಿರಲು ಇಂಗ್ಲೆಂಡ್ ಆಟಗಾರ ಬೆನ್ ಸ್ಟೋಕ್ಸ್ ನಿರ್ಧಾರ: ಭಾರತದ ವಿರುದ್ಧದ ಟೆಸ್ಟ್ ಸರಣಿಗೂ ಅಲಭ್ಯ

Sharadhi by Sharadhi
in Sports, ಪ್ರಮುಖ ಸುದ್ದಿ
ಅನಿರ್ದಿಷ್ಟಾವಧಿವರೆಗೆ ಕ್ರಿಕೆಟ್ ನಿಂದ ದೂರವಿರಲು ಇಂಗ್ಲೆಂಡ್ ಆಟಗಾರ ಬೆನ್ ಸ್ಟೋಕ್ಸ್ ನಿರ್ಧಾರ: ಭಾರತದ ವಿರುದ್ಧದ ಟೆಸ್ಟ್ ಸರಣಿಗೂ ಅಲಭ್ಯ
0
SHARES
0
VIEWS
Share on FacebookShare on Twitter

ಹೊಸದಿಲ್ಲಿ, ಜು. 31: ಇಂಗ್ಲೆಂಡ್ ತಂಡದ ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಅನಿರ್ದಿಷ್ಟಾವಧಿವರೆಗೆ ಕ್ರಿಕೆಟ್ ನಿಂದ ದೂರ ಉಳಿಯುವ ನಿರ್ಧಾರ ಮಾಡಿದ್ದು, ಹೀಗಾಗಿ ಭಾರತದ ವಿರುದ್ಧ ಆ.4ರಿಂದ ಆರಂಭವಾಗಲಿರುವ ಐದು ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ‌.

ಬೆನ್ ಸ್ಟೋಕ್ಸ್ ಕ್ರಿಕೆಟ್ ನಿಂದ ದೂರ ಉಳಿಯಲು ಅವರಿಗೆ ಎದುರಾಗಿರುವ ಗಾಯದ ಸಮಸ್ಯೆ ಹಾಗೂ ಮಾನಸಿಕ ಖಿನ್ನತೆ ಕಾರಣ ಎನ್ನಲಾಗಿದೆ. ಹೀಗಾಗಿ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಸಹ ಸ್ಟೋಕ್ಸ್ ಅವರ ನಿರ್ಧಾರಕ್ಕೆ ಬದ್ಧವಾಗಿದೆ. ಸ್ಟೋಕ್ಸ್ ಅವರ ಈ ನಿರ್ಧಾರದ ಹಿನ್ನೆಲೆಯಲ್ಲಿ ಭಾರತದ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಆಡಲಿರುವ ಇಂಗ್ಲೆಂಡ್ ತಂಡದಿಂದ ಅವರ ಹೆಸರನ್ನು ಕೈಬಿಡಲಾಗಿದೆ.

ಅದರೆ ಬೆನ್ ಸ್ಟೋಕ್ಸ್ ಅವರ ನಿರ್ಧಾರವನ್ನು ಬೆಂಬಲಿಸಿರುವ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ, ಸ್ಟೋಕ್ಸ್ ಅವರಿಗೆ ಎಲ್ಲಾ ರೀತಿ ಸಹಕಾರ ನೀಡುವುದಾಗಿಯೂ ತಿಳಿಸಿದೆ. ಮತ್ತೊಂದೆಡೆ ಟೆಸ್ಟ್ ತಂಡದಿಂದ ಬೆನ್ ಸ್ಟೋಕ್ಸ್ ಹೊರಗುಳಿದಿರುವುದರಿಂದ ಅವರ ಸ್ಥಾನಕ್ಕೆ ಕ್ರೇಗ್ ಓವರ್ಟನ್ ಅವರನ್ನು ಆಯ್ಕೆ ಮಾಡಲಾಗಿದ್ದು, ಶ್ರೀಘ್ರವೇ ಇಂಗ್ಲೆಂಡ್ ತಂಡವನ್ನ ಸೇರಿಕೊಳ್ಳಲಿದ್ದಾರೆ.

Related News

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023
ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ
Vijaya Time

ಸಂಸದೆ ಪ್ರಜ್ಞಾ ಠಾಕೂರ್‌ ಜೊತೆ ‘ಕೇರಳ ಸ್ಟೋರಿ’ ಸಿನೆಮಾ ನೋಡಿದ್ದ ಯುವತಿ ಮುಸ್ಲಿಂ ಯುವಕನ ಜೊತೆ ಪರಾರಿ

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 9, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.