• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸೆಪ್ಟೆಂಬರ್ 11 ಕ್ಕೆ ಬೆಂಗಳೂರು ಬಂದ್ ; ಸಾರಿಗೆ ವ್ಯವಸ್ಥೆ ಅಸ್ತವ್ಯಸ್ಥ ಸಾಧ್ಯತೆ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಸೆಪ್ಟೆಂಬರ್ 11 ಕ್ಕೆ ಬೆಂಗಳೂರು ಬಂದ್ ; ಸಾರಿಗೆ ವ್ಯವಸ್ಥೆ ಅಸ್ತವ್ಯಸ್ಥ ಸಾಧ್ಯತೆ
0
SHARES
1.2k
VIEWS
Share on FacebookShare on Twitter

Bengaluru : ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯನ್ನು ವಿರೋಧಿಸಿ ಖಾಸಗಿ ಸಾರಿಗೆ ಮಾಲೀಕರ ಸಂಘವು ಸೆಪ್ಟೆಂಬರ್ (bengaluru bandh- sep11 2023)

11 ರಂದು ಬೆಂಗಳೂರು ಬಂದ್ಗೆ ಕರೆ ನೀಡಿದೆ. ರಾಜ್ಯದ ನೂತನ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಒದಗಿಸುವ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದ ನಂತರ ರಾಜ್ಯದ

ಎಲ್ಲ ಖಾಸಗಿ ಬಸ್ ಚಾಲಕರು, ಆಟೋ ಚಾಲಕರು ಮತ್ತು ಇತರೆ ಸಾರಿಗೆ ಸಂಸ್ಥೆಗಳು ತೀವ್ರ ನಷ್ಟಕ್ಕೆ ಸಿಲುಕಿವೆ. ಹೀಗಾಗಿ ಉಚಿತ ಸಾರಿಗೆ ಯೋಜನೆಯನ್ನು ಕಾಂಗ್ರೆಸ್ (Congress) ಸರ್ಕಾರ

ಹಿಂಪಡೆಯಬೇಕು ಅಥವಾ ನಮಗೆ ಬೇರೆ ವ್ಯವಸ್ಥೆ ಕಲ್ಪಿಸಬೇಕೆಂಬ (bengaluru bandh- sep11 2023) ಒತ್ತಾಯ ಕೇಳಿ ಬಂದಿತ್ತು.

bengaluru bandh- sep11 2023

ಪ್ರತಿ ಚಾಲಕನಿಗೆ 10,000 ಆರ್ಥಿಕ ನೆರವು ಮತ್ತು ಬೈಕ್ ಟ್ಯಾಕ್ಸಿಗಳ (Bike Taxi) ನಿಷೇಧ, ಆ್ಯಪ್ ಆಧಾರಿತ ಅಗ್ರಿಗೇಟರ್ಗಳನ್ನು ಸಂಪೂರ್ಣವಾಗಿ ನಿಷೇಧಿಸುವುದು, ಚಾಲಕರ ಮಕ್ಕಳಿಗೆ ಶೈಕ್ಷಣಿಕ ಸಾಲ,

ವಿದ್ಯಾರ್ಥಿ ವೇತನ, ಅಸಂಘಟಿತ ವಾಣಿಜ್ಯ ಚಾಲಕರನ್ನು ಬೆಂಬಲಿಸಲು ನಿಗಮ ಸ್ಥಾಪನೆಸುವ ಬೇಡಿಕೆಗಳನ್ನು 30ಕ್ಕೂ ಹೆಚ್ಚು ಖಾಸಗಿ ಚಾಲಕರ ಸಂಘಟನೆಗಳು ಸರ್ಕಾರದ ಮುಂದಿಟ್ಟಿವೆ.

ಕಾವೇರಿ ಕಾವು: ಮಂಡ್ಯದಲ್ಲಿ ಕಾವೇರಿ ಕಿಚ್ಚು ಮುಂದುವರೆದಿದ್ದು, ಕಾನೂನು ಹೋರಾಟಕ್ಕೆ ಮುಂದಾದ ರೈತರು

ಇನ್ನು ಈ ಮುಷ್ಕರದಲ್ಲಿ ಆಟೋ ರಿಕ್ಷಾಗಳು (Auto Rikshaw), ಖಾಸಗಿ ಟ್ಯಾಕ್ಸಿಗಳು, ಕ್ಯಾಬ್ಗಳು ಮತ್ತು ಶಾಲಾ ಬಸ್ಗಳು ಚಾಲಕರು ಭಾಗಿಯಾಗುವ ಸಾಧ್ಯತೆ ಇದೆ. ರಾಜ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

(Ramalinga Reddy) ಅವರು ಈ ಹಿಂದೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಮುಷ್ಕರವನ್ನು ಜುಲೈ 27 ಕ್ಕೆ ಮುಂದೂಡಲಾಗಿತ್ತು. ಆದರೆ ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು

ಫೆಡರೇಶನ್ ಆಫ್ ಕರ್ನಾಟಕ (Federation Of Karnataka)ರಾಜ್ಯ ಖಾಸಗಿ ಸಾರಿಗೆ ಸಂಘ ಹೇಳಿದೆ.

ಇದಕ್ಕೂ ಮುನ್ನ ಜೀವಮಾನ ತೆರಿಗೆ ವಿಧಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಘೋಷಿಸಿದ ನಂತರ ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟರ ಒಕ್ಕೂಟವು ಪ್ರತಿಭಟನೆಯನ್ನು ನಡೆಸಿತ್ತು,

ಆದರೆ ಅಧಿಕಾರಿಗಳು ನಿರ್ಧಾರವನ್ನು ಹಿಂಪಡೆದು ಪ್ರಸ್ತುತ ರಸ್ತೆ ತೆರಿಗೆಯನ್ನು ವಿಧಿಸಿದ ನಂತರ ಅವರು ತಮ್ಮ ಪ್ರತಿಭಟನೆಯನ್ನು ಹಿಂಪಡೆದರು. ಇದೀಗ ಖಾಸಗಿ ಚಾಲಕರ ಪ್ರತಿಭಟನೆಯೂ

ರಾಜ್ಯದ ಸಾರಿಗೆ ವ್ಯವಸ್ಥೆಯ ಮೇಲೆ ಸಾಕಷ್ಟು ಪರಿಣಾಮ ಬೀರುವ ಸಾಧ್ಯತೆ ಇದೆ.

Tags: bandhbengaluruCongressKarnatakapoliticstransportation

Related News

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ
ಪ್ರಮುಖ ಸುದ್ದಿ

ಶಿವಮೊಗ್ಗ ಪ್ರಕರಣ: ಇದೆಲ್ಲಾ ಏನ್ ಹೊಸದಾಗಿ ನಡೆಯುತ್ತಾ? ಗೃಹ ಸಚಿವ ಪರಮೇಶ್ವರ್ ಅಸಡ್ಡೆಉತ್ತರ

October 2, 2023
ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ
ಪ್ರಮುಖ ಸುದ್ದಿ

ಸ್ನಾತಕೋತ್ತರ ಪ್ರವೇಶ ಪರೀಕ್ಷೆ ಫಲಿತಾಂಶ ತಡೆಹಿಡಿಯುವಂತೆ ಅ.6ರವರೆಗೆ ಕೆಇಎಗೆ ವಿದ್ಯಾರ್ಥಿಗಳ ಮನವಿ

October 2, 2023
ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ
ದೇಶ-ವಿದೇಶ

ಬೆಂಗಳೂರು ನಗರವನ್ನು 5 ಜಿಲ್ಲೆಗಳಾಗಿ ವಿಂಗಡಿಸಿ ಅಧ್ಯಕ್ಷರ ನೇಮಕ ಮಾಡಿದ ಎಐಸಿಸಿ

October 2, 2023
Apple iPhone15: ಇತ್ತೀಚಿನ ಹೊಸ ಐಫೋನ್‌ಗಳು ಹೆಚ್ಚು ಬಿಸಿಯಾಗುತ್ತಿರುವುದಕ್ಕೆ ಇಲ್ಲಿದೆ ಕಾರಣಗಳು
ದೇಶ-ವಿದೇಶ

Apple iPhone15: ಇತ್ತೀಚಿನ ಹೊಸ ಐಫೋನ್‌ಗಳು ಹೆಚ್ಚು ಬಿಸಿಯಾಗುತ್ತಿರುವುದಕ್ಕೆ ಇಲ್ಲಿದೆ ಕಾರಣಗಳು

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.