• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರ ಸಾವು

Preetham Kumar P by Preetham Kumar P
in ಪ್ರಮುಖ ಸುದ್ದಿ
ಬೆಂಗಳೂರಿನಲ್ಲಿ ಒಂದೇ ಕುಟುಂಬದ ಐವರ ಸಾವು
0
SHARES
0
VIEWS
Share on FacebookShare on Twitter

ಬೆಂಗಳೂರು ಸೆ 18 : ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸ್ಥಳೀಯ ಪತ್ರಿಕೆಯ ಸಂಪಾದಕ ಶಂಕರ್‌ ಅವರ ಪತ್ನಿ ಭಾರತಿ (50), ಇಬ್ಬರು ಪುತ್ರಿಯರಾದ ಸಿಂಚನಾ (33), ಸಿಂಧುರಾಣಿ (30), ಪುತ್ರ ಮಧು ಸಾಗರ (27) ಹಾಗೂ 9 ತಿಂಗಳ ಮಗುವಿನ ಮೃತದೇಹಗಳು ಪತ್ತೆಯಾಗಿವೆ

ಆದರೆ ಮನೆಯಲ್ಲಿದ್ದಎರಡೂವರೆ ವರ್ಷದ ಮಗು ಪ್ರೇಕ್ಷಾ ಬದುಕುಳಿದಿದೆ. ಮಗು ಬದುಕುಳಿಯಲು ಶಂಕರ್ ಮಗ ಅಂದರೆ ಮಗುವಿನ ಮಾವ ಮಧುಸಾಗರ್ ಕಾರಣವಿರಬಹುದು. ತಾಯಿ ಮತ್ತು ಸೋದರಿಯರು ನೇಣಿಗೆ ಶರಣಾದ 1-2 ದಿನ ಬಳಿಕ ಮಧುಸಾಗರ್ ಆತ್ನಹತ್ಯೆಗೆ ಶರಣಾಗಿರುವ ಅನುಮಾನವಿದೆ. ಮನೆಯಲ್ಲಿ ಐವರು ಸಾವನ್ನಪ್ಪಿದ್ದರೂ ಎರಡೂವರೆ ವರ್ಷದ ಮಗು ಫವಾಡವಾಗಿ ಬದುಕುಳಿದೆ. ಆದರೆ ಈ ಮಗುವಿಗೂ ನಿದ್ರೆ ಮಾತ್ರೆ ತಿನ್ನಿಸಿರಬಹುದು ಎಂಬ ಅನುಮಾನ ಮೂಡಿದೆ. ಘಟನೆ ನಡೆದು ಆರು ದಿನಗಳಾದರೂ ಮಗು ಬದುಕಿಳಿದಿದೆ. ಮನೆಯಲ್ಲಿ ಯಾರು ಇಲ್ಲದಿದ್ದರೂ, ಊಟ, ತಿಂಡಿಯಿಲ್ಲದಿದ್ದರೂ ಮಗು ಬದುಕುಳಿದಿದೆ. ಬಹುಶಃ ಮಾತ್ರೆಯಿಂದ ಮಲಗಿತ್ತಾ ಎಂಬ ಅನುಮಾನ ವ್ಯಕ್ತವಾಗಿದೆ

ಕೌಟುಬಿಂಕ ಕಲಹಕ್ಕೆ ಆತ್ಮಹತ್ಯೆ ?

ಈ ಬಗ್ಗೆ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಶಂಕರ್‌ ಕುಟುಂಬದಲ್ಲಿಇತ್ತೀಚೆಗೆ ಕೌಟುಬಿಂಕ ಕಲಹ ಉಂಟಾಗಿತ್ತು. ಶಂಕರ್‌ ತಮ್ಮ ಪುತ್ರಿ ಸಿಂಧುರಾಣಿ ಎಂಬವರನ್ನು ಮದುವೆ ಮಾಡಿಕೊಟ್ಟಿದ್ದರು. ಆದರೆ, ಪತಿಯ ಜತೆಗೆ ಜಗಳವಾಡಿಕೊಂಡ ಪತ್ನಿ ಸಿಂಧುರಾಣಿ ತವರು ಮನೆಗೆ ವಾಪಸ್‌ ಆಗಿದ್ದರು. ತಿಂಗಳು ಕಳೆದರೂ ಗಂಡನ ಮನೆಗೆ ವಾಪಸ್‌ ಆಗದ ಪುತ್ರಿ ಮೇಲೆ ಬೇಸರಗೊಂಡ ಶಂಕರ್‌ ಕುಟುಂಬ ಸದಸ್ಯರ ಜತೆ ಭಾನುವಾರ ಜಗಳ ಮಾಡಿಕೊಂಡು ಮನೆಯಿಂದ ಹೊರ ಹೋಗಿದ್ದರು.ಜೊತೆಗೆ ನನ್ನ ಎಲ್ಲ ಆಸ್ತಿ, ಹಣವನ್ನು ಪತ್ನಿ, ಮಗನಿಗೆ ನೀಡಿಬಿಟ್ಟಿದ್ದೆ. ನನಗೆ ಹಣ ಬೇಕಾದಾಗ ಅವರನ್ನೇ ಕೇಳಿ ಪಡೆಯಬೇಕಿತ್ತು ಎಂದು ದೂರಿನಲ್ಲಿ ಸ್ಪಷ್ಟ ಪಡಿಸಿದ್ದಾರೆ.

Tags: bengaluruBengaluru crimefamilysuicide

Related News

ಅಬ್ಬಾ ಬಚಾವಾದೆವು: ಕೆ.ಎಸ್.ಆರ್.ಟಿ.ಸಿ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ 40 ಮಂದಿ ಪಾರು
ಪ್ರಮುಖ ಸುದ್ದಿ

ಅಬ್ಬಾ ಬಚಾವಾದೆವು: ಕೆ.ಎಸ್.ಆರ್.ಟಿ.ಸಿ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ 40 ಮಂದಿ ಪಾರು

September 23, 2023
ತಿನ್ನುವ ಆಹಾರದಲ್ಲಿಯೇ ಇದೆ ಮಧುಮೇಹಕ್ಕೆ ಔಷಧಿ, ಯಾವ ಆಹಾರದಲ್ಲಿದೆ ಆ ಮೆಡಿಸಿನ್‌ ?
ಆರೋಗ್ಯ

ತಿನ್ನುವ ಆಹಾರದಲ್ಲಿಯೇ ಇದೆ ಮಧುಮೇಹಕ್ಕೆ ಔಷಧಿ, ಯಾವ ಆಹಾರದಲ್ಲಿದೆ ಆ ಮೆಡಿಸಿನ್‌ ?

September 23, 2023
ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಲಿಖಿತ ಪರೀಕ್ಷೆ ಇಲ್ಲ, SSLC ವಿದ್ಯಾರ್ಹತೆ..!
ಜಾಬ್ ನ್ಯೂಸ್

ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಲಿಖಿತ ಪರೀಕ್ಷೆ ಇಲ್ಲ, SSLC ವಿದ್ಯಾರ್ಹತೆ..!

September 23, 2023
ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ
ದೇಶ-ವಿದೇಶ

ಸೆ.26ರವರೆಗೆ 3,500 ಸಾವಿರ ಕ್ಯೂಸೆಕ್ ನೀರು ಬಿಡಲು ರಾಜ್ಯ ಸರ್ಕಾರ ನಿರ್ಧಾರ : ಮತ್ತೆ ಭುಗಿಲೆದ್ದ ಆಕ್ರೋಶ

September 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.