• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಬೆಂಗಳೂರಿನ 172 ಪ್ರಮುಖ ಬಡಾವಣೆಗಳಲ್ಲಿ ಕಾವೇರಿ ನೀರು ಸರಬರಾಜು ಸ್ಥಗಿತ!

Mohan Shetty by Mohan Shetty
in ರಾಜ್ಯ
ಬೆಂಗಳೂರಿನ 172 ಪ್ರಮುಖ ಬಡಾವಣೆಗಳಲ್ಲಿ ಕಾವೇರಿ ನೀರು ಸರಬರಾಜು ಸ್ಥಗಿತ!
0
SHARES
11
VIEWS
Share on FacebookShare on Twitter

ಬೆಂಗಳೂರು ನಗರಕ್ಕೆ ಅತೀ ಮುಖ್ಯವಾಗಿ ಪ್ರತಿದಿನ ಸರಬರಾಜು ಆಗುವುದು ಕಾವೇರಿ ನೀರು. ಜನರಿಗೆ ಕುಡಿಯಲು, ಬಳಸಲು ಅಗತ್ಯವಾಗಿ ಬೇಕಿರುವ ಕಾವೇರಿ ನೀರು ನಗರದ 172 ಬಡಾವಣೆಗಳಲ್ಲಿ ಸರಬರಾಜು ನಿಲ್ಲಿಸಲಾಗುವುದು!

ಇದಕ್ಕೆ ಕಾರಣವೇನು ಎಂಬುದನ್ನು ತಿಳಿಯುವುದಾದರೆ. ಬೆಂಗಳೂರಿಗೆ ಪ್ರತಿನಿತ್ಯ ಸರಬರಾಜಾಗುವ ಕಾವೇರಿ ನೀರು ಮೂರು ಮತ್ತು ನಾಲ್ಕನೆಯ ಹಂತದ ಘಟಕದಿಂದ ಸರಬರಾಜು ಆಗುವ ಸ್ಥಳಗಳಲ್ಲಿ ಅನೇಕ ರೀತಿಯ ಕಾಮಗಾರಿ ಕೆಲಸಗಳನ್ನು ಪ್ರಾರಂಭಿಸಬೇಕಿದೆ. ಈ ಕುರಿತು ಮಾತನಾಡಿರುವ ಬೆಂಗಳೂರು ಜಲಮಂಡಳಿ(Bengaluru cauvery water supply) ಪತ್ರಿಕಾ ಪ್ರಕಟಣೆಯಲ್ಲಿ ನಾವು ಮಾರ್ಚ್ 03ನೇ ದಿನದಂದು ಬೆಳಿಗ್ಗೆ ೬ ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೂ ನೀರು ಪೂರೈಕೆಯಲ್ಲಿ ತೊಡಕಾಗಲಿದೆ.

water

ಜನಸಾಮಾನ್ಯರು ಸ್ವಲ್ಪ ಸಹಕರಿಸಬೇಕು ಎಂದು ಕೇಳಿಕೊಂಡಿದ್ದಾರೆ. ಬೆಂಗಳೂರಿನ ಜಲಮಂಡಳಿಯ 3ನೇ ಹಂತದ ಜಲಶುದ್ದೀಕರಣದ ಘಟಕದ ಕಡೆ ನೀರಿನ ಹರಿವನ್ನು ಸುಲಭಗೊಳಿಸಲು ಬೃಹತ್ ಲೀಟರ್ ಟ್ಯಾಂಕ್ ಅನ್ನು ಜಲಶುದ್ದೀಕರಣದ ಕಾರಣಕ್ಕಾಗಿ ಕಾಮಗಾರಿ ಮಾಡಲಾಗುವುದು. ಈ ಕಾರಣದಿಂದ ನೀರಿನ ಪೂರೈಕೆಯಲ್ಲಿ ತೊಂದರೆ ಎದರುರಾಗಲಿದೆ. ಯಾವ ಬಡಾವಣೆಗಳಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂಬುದು ಇಲ್ಲಿದೆ.

cauvery water supply
ಹೈಗ್ರೌಂಡ್ಸ್ ವಸಂತ ನಗರ, ಗಾಂಧಿ ನಗರ, ಸಂಪಂಗಿರಾಮ ನಗರ, ಲಾಲ್ ಬಾಗ್, ಟೌನ್ಹಾಲ್, ಇನ್ಫಾಂಟ್ರಿ ರಸ್ತೆ, ಶಿವಾಜಿನಗರ, ಸುಂಕಲ್ ಪೇಟೆ, ಕಬ್ಬನ್ ಪೇಟೆ, ಕುಂಬಾರಪೇಟೆ, ಕಾಟನ್ ಪೇಟೆ, ಚಿಕ್ಕಪೇಟೆ, ಭಾರತಿನಗರ, ಸೇಂಟ್ ಜಾನ್ ರಸ್ತೆ, ಫ್ರೇಜರ್ ಟೌನ್, ಎಂಎಂ ರಸ್ತೆ, ಬ್ಯಾಡರಹಳ್ಳಿ, ನಾಗವಾರ, ಸಮಾಧಾನ ನಗರ, ಕೋಲ್ಸ್ ರಸ್ತೆ, ನೇತಾಜಿ ರಸ್ತೆ, ಕಾಕ್ಸ್ ಟೌನ್, ವಿವೇಕಾನಂದನಗರ, ಮಾರುತಿ ಕಾಲೊನಿ, ಪಿಎನ್ ಟಿ ಕಾಲೊನಿ, ಡಿಜೆ ಹಳ್ಳಿ, ನಾಗವಾರ, ಪಿಳ್ಳಣ್ಣ ಗಾರ್ಡನ್ 1,2 ಮತ್ತು 3 ಹಂತ, ಲಿಂಗರಾಜಪುರ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರಿನ ಜಲಮಂಡಳಿ ಮಾಹಿತಿ ನೀಡಿದೆ.
Tags: bengalurubwssbissueproblemsupplywater

Related News

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ
ಪ್ರಮುಖ ಸುದ್ದಿ

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ

April 22, 2026
ಹಿಂದಿ ಭಾಷೆಗೆ ಗ್ರೇಡ್ ವಿಚಾರ ಸರ್ಕಾರಕ್ಕೆ ಹಿನ್ನೆಡೆ: ಮಹತ್ವದ ತೀರ್ಪು ಪ್ರಕಟಿಸಿದ ಹೈಕೋರ್ಟ್
ದೇಶ-ವಿದೇಶ

ಹಿಂದಿ ಭಾಷೆಗೆ ಗ್ರೇಡ್ ವಿಚಾರ ಸರ್ಕಾರಕ್ಕೆ ಹಿನ್ನೆಡೆ: ಮಹತ್ವದ ತೀರ್ಪು ಪ್ರಕಟಿಸಿದ ಹೈಕೋರ್ಟ್

April 21, 2026
KSRTC-BMTC ನೌಕರರ ಮುಷ್ಕರ: ಪರಿಷ್ಕೃತ ವೇತನಕ್ಕೆ ಆಗ್ರಹ, ಪೊಲೀಸ್ ನಿರ್ಬಂಧದ ನಡುವೆಯೇ ಪ್ರತಿಭಟನೆ
ಪ್ರಮುಖ ಸುದ್ದಿ

KSRTC-BMTC ನೌಕರರ ಮುಷ್ಕರ: ಪರಿಷ್ಕೃತ ವೇತನಕ್ಕೆ ಆಗ್ರಹ, ಪೊಲೀಸ್ ನಿರ್ಬಂಧದ ನಡುವೆಯೇ ಪ್ರತಿಭಟನೆ

April 21, 2026
ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಎಂದಿಗೂ ವಿರೋಧಿಸಿಲ್ಲ, ಕ್ಷೇತ್ರ ಮರುವಿಂಗಡನೆ ಬೇರ್ಪಡಿಸಿ ಮಸೂದೆ ಮಂಡಿಸಿದ್ದರೆ ಅಂಗೀಕಾರವಾಗುತ್ತಿತ್ತು: ಸಿಎಂ ಸಿದ್ದರಾಮಯ್ಯ
ಪ್ರಮುಖ ಸುದ್ದಿ

ಮಹಿಳಾ ಮೀಸಲಾತಿಯನ್ನು ಕಾಂಗ್ರೆಸ್ ಎಂದಿಗೂ ವಿರೋಧಿಸಿಲ್ಲ, ಕ್ಷೇತ್ರ ಮರುವಿಂಗಡನೆ ಬೇರ್ಪಡಿಸಿ ಮಸೂದೆ ಮಂಡಿಸಿದ್ದರೆ ಅಂಗೀಕಾರವಾಗುತ್ತಿತ್ತು: ಸಿಎಂ ಸಿದ್ದರಾಮಯ್ಯ

April 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.