• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಬೆಂಗಳೂರಿನ 172 ಪ್ರಮುಖ ಬಡಾವಣೆಗಳಲ್ಲಿ ಕಾವೇರಿ ನೀರು ಸರಬರಾಜು ಸ್ಥಗಿತ!

Mohan Shetty by Mohan Shetty
in ರಾಜ್ಯ
ಬೆಂಗಳೂರಿನ 172 ಪ್ರಮುಖ ಬಡಾವಣೆಗಳಲ್ಲಿ ಕಾವೇರಿ ನೀರು ಸರಬರಾಜು ಸ್ಥಗಿತ!
0
SHARES
0
VIEWS
Share on FacebookShare on Twitter

ಬೆಂಗಳೂರು ನಗರಕ್ಕೆ ಅತೀ ಮುಖ್ಯವಾಗಿ ಪ್ರತಿದಿನ ಸರಬರಾಜು ಆಗುವುದು ಕಾವೇರಿ ನೀರು. ಜನರಿಗೆ ಕುಡಿಯಲು, ಬಳಸಲು ಅಗತ್ಯವಾಗಿ ಬೇಕಿರುವ ಕಾವೇರಿ ನೀರು ನಗರದ 172 ಬಡಾವಣೆಗಳಲ್ಲಿ ಸರಬರಾಜು ನಿಲ್ಲಿಸಲಾಗುವುದು!

ಇದಕ್ಕೆ ಕಾರಣವೇನು ಎಂಬುದನ್ನು ತಿಳಿಯುವುದಾದರೆ. ಬೆಂಗಳೂರಿಗೆ ಪ್ರತಿನಿತ್ಯ ಸರಬರಾಜಾಗುವ ಕಾವೇರಿ ನೀರು ಮೂರು ಮತ್ತು ನಾಲ್ಕನೆಯ ಹಂತದ ಘಟಕದಿಂದ ಸರಬರಾಜು ಆಗುವ ಸ್ಥಳಗಳಲ್ಲಿ ಅನೇಕ ರೀತಿಯ ಕಾಮಗಾರಿ ಕೆಲಸಗಳನ್ನು ಪ್ರಾರಂಭಿಸಬೇಕಿದೆ. ಈ ಕುರಿತು ಮಾತನಾಡಿರುವ ಬೆಂಗಳೂರು ಜಲಮಂಡಳಿ(Bengaluru cauvery water supply) ಪತ್ರಿಕಾ ಪ್ರಕಟಣೆಯಲ್ಲಿ ನಾವು ಮಾರ್ಚ್ 03ನೇ ದಿನದಂದು ಬೆಳಿಗ್ಗೆ ೬ ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೂ ನೀರು ಪೂರೈಕೆಯಲ್ಲಿ ತೊಡಕಾಗಲಿದೆ.

water

ಜನಸಾಮಾನ್ಯರು ಸ್ವಲ್ಪ ಸಹಕರಿಸಬೇಕು ಎಂದು ಕೇಳಿಕೊಂಡಿದ್ದಾರೆ. ಬೆಂಗಳೂರಿನ ಜಲಮಂಡಳಿಯ 3ನೇ ಹಂತದ ಜಲಶುದ್ದೀಕರಣದ ಘಟಕದ ಕಡೆ ನೀರಿನ ಹರಿವನ್ನು ಸುಲಭಗೊಳಿಸಲು ಬೃಹತ್ ಲೀಟರ್ ಟ್ಯಾಂಕ್ ಅನ್ನು ಜಲಶುದ್ದೀಕರಣದ ಕಾರಣಕ್ಕಾಗಿ ಕಾಮಗಾರಿ ಮಾಡಲಾಗುವುದು. ಈ ಕಾರಣದಿಂದ ನೀರಿನ ಪೂರೈಕೆಯಲ್ಲಿ ತೊಂದರೆ ಎದರುರಾಗಲಿದೆ. ಯಾವ ಬಡಾವಣೆಗಳಲ್ಲಿ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂಬುದು ಇಲ್ಲಿದೆ.

cauvery water supply
ಹೈಗ್ರೌಂಡ್ಸ್ ವಸಂತ ನಗರ, ಗಾಂಧಿ ನಗರ, ಸಂಪಂಗಿರಾಮ ನಗರ, ಲಾಲ್ ಬಾಗ್, ಟೌನ್ಹಾಲ್, ಇನ್ಫಾಂಟ್ರಿ ರಸ್ತೆ, ಶಿವಾಜಿನಗರ, ಸುಂಕಲ್ ಪೇಟೆ, ಕಬ್ಬನ್ ಪೇಟೆ, ಕುಂಬಾರಪೇಟೆ, ಕಾಟನ್ ಪೇಟೆ, ಚಿಕ್ಕಪೇಟೆ, ಭಾರತಿನಗರ, ಸೇಂಟ್ ಜಾನ್ ರಸ್ತೆ, ಫ್ರೇಜರ್ ಟೌನ್, ಎಂಎಂ ರಸ್ತೆ, ಬ್ಯಾಡರಹಳ್ಳಿ, ನಾಗವಾರ, ಸಮಾಧಾನ ನಗರ, ಕೋಲ್ಸ್ ರಸ್ತೆ, ನೇತಾಜಿ ರಸ್ತೆ, ಕಾಕ್ಸ್ ಟೌನ್, ವಿವೇಕಾನಂದನಗರ, ಮಾರುತಿ ಕಾಲೊನಿ, ಪಿಎನ್ ಟಿ ಕಾಲೊನಿ, ಡಿಜೆ ಹಳ್ಳಿ, ನಾಗವಾರ, ಪಿಳ್ಳಣ್ಣ ಗಾರ್ಡನ್ 1,2 ಮತ್ತು 3 ಹಂತ, ಲಿಂಗರಾಜಪುರ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರಿನ ಜಲಮಂಡಳಿ ಮಾಹಿತಿ ನೀಡಿದೆ.
Tags: bengalurubwssbissueproblemsupplywater

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

June 1, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

June 1, 2023
ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ
Vijaya Time

ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ

June 1, 2023
ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ
Vijaya Time

ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.