• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಡೆಂಘಿ, ಚಿಕುನ್ ಗುನ್ಯಾ ನಡುವೆ ಬೆಂಗಳೂರಿಗರಿಗೆ ಇಲಿ ಜ್ವರದ ಭೀತಿ

Neha M by Neha M
in ಪ್ರಮುಖ ಸುದ್ದಿ, ರಾಜಕೀಯ, ಲೈಫ್ ಸ್ಟೈಲ್, ವಿಜಯ ಟೈಮ್ಸ್‌
ಡೆಂಘಿ, ಚಿಕುನ್ ಗುನ್ಯಾ ನಡುವೆ ಬೆಂಗಳೂರಿಗರಿಗೆ ಇಲಿ ಜ್ವರದ ಭೀತಿ
0
SHARES
23
VIEWS
Share on FacebookShare on Twitter
  • ಸಿಲಿಕಾನ್ ಸಿಟಿ (Silicon City) ಬೆಂಗಳೂರಿನಲ್ಲಿ ಬೇಸಿಗೆಯ ಜೊತೆಗೆ ಸಾಂಕ್ರಾಮಿಕ ಖಾಯಿಲೆಗಳೂ ಲಗ್ಗೆ 
  • ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ 169 ಜನರಲ್ಲಿ ಇಲಿ ಜ್ವರ ಪತ್ತೆ (Bengaluru fear rat fever amid dengue)
  • ಮನೆಯ ಸಂಪ್​ಗಳ, ಬಳಸುವ ನೀರಿನ ಬಗ್ಗೆ ಎಚ್ಚರ ವಹಿಸಿ ಎಂದ ವೈದ್ಯರು

Bengaluru: ಕಳೆದ ಕೆಲ ದಿನಗಳಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೇಸಿಗೆಯ ಜೊತೆಗೆ ಮಳೆಯ (Rainy with summer) ಆರ್ಭಟವೂ ಹೆಚ್ಚಿದೆ ಅದರ ಬೆನ್ನಲ್ಲೇ ಸಾಂಕ್ರಾಮಿಕ ಖಾಯಿಲೆಗಳೂ ಲಗ್ಗೆ ಇಟ್ಟಿವೆ. ರಾಜಧಾನಿಯಲ್ಲಿ (Capital) ಈಗಾಲೇ ‌ ಡೆಂಘಿ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬರಲು ಆರಂಭವಾಗಿದೆ. ಈ ನಡುವೆ ಇಲಿ ಜ್ವರದ ಮತ್ತೊಂದು ಭೀತಿ ಶುರುವಾಗಿದೆ. ಜತೆಗೆ, ಕರ್ನಾಟಕದ ವಿವಿಧೆಡೆಗಳಲ್ಲಿಯೂ (Karnataka at various places) ಇಲಿ ಜ್ವರದ ಪ್ರಕರಣಗಳು ಕಂಡುಬರುತ್ತಿವೆ.

ಬೆಂಗಳೂರಿಗೆ (Bengaluru) ಈಗ ಇಲಿ ಜ್ವರದ ಆತಂಕ ಎದುರಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಲೆಪ್ಟೊಸ್ಪೈರೋಸಿಸ್ (Leptospirosis) ಎಂದು ಕರೆಯಲ್ಪಡುವ ಇಲಿ ಜ್ವರ ಪ್ರಕರಣಗಳು ಹೆಚ್ಚಾಗುತ್ತಿವೆ .

ಇನ್ನು ಕರ್ನಾಟಕ ರಾಜ್ಯದಲ್ಲಿ ಕಳೆದ ಒಂದು ವಾರದಲ್ಲಿ 169 ಜನರನ್ನು ಇಲಿ ಜ್ವರ ಪತ್ತೆ ಪರೀಕ್ಷೆಗೆ (Fever detection test) ಒಳಪಡಿಸಿದ್ದು 24 ಜನರಲ್ಲಿ ಇಲಿ ಜ್ವರ ಪತ್ತೆಯಾಗಿದೆ. ಜನವರಿಯಿಂದ ಇಲ್ಲಿವರೆಗೆ 3044 ಮಂದಿಯಲ್ಲಿ ಲಕ್ಷಣಗಳು ಕಂಡುಬಂದಿದ್ದು, ಜನರ ರಕ್ತ ಮಾದರಿ (Blood sample) ಪಡೆದು ಪರೀಕ್ಷೆ ಮಾಡಿಸಿದಾಗ 365 ಜನರಲ್ಲಿ ಪಾಸಿಟಿವ್ ಕಂಡುಬಂದಿದೆ. ಹೀಗಾಗಿ ಆರೋಗ್ಯ ಇಲಾಖೆ (Department of Health) ಇಲಿ ಜ್ವರದ ಬಗ್ಗೆ ಎಚ್ಚರಿಕೆ ನೀಡಿದೆ.ಲೆಪ್ಟೊಸ್ಪೈರೋಸಿಸ್ ಅಥವಾ ಇಲಿ ಜ್ವರ ಇಲಿಗಳಿಂದ ಹರಡುತ್ತದೆ.

ಬೆಂಗಳೂರು ವೈದ್ಯರು (Bangalore Doctors) ಇಲಿ ಜ್ವರದ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಇಲಿಯ ಎಂಜಲು, ಮೂತ್ರ, ಮಲ (Waste, urine, feces) ಅಥವಾ ಅದರ ದೇಹದ ಯಾವುದೇ ದ್ರವ ಮಾನವರ ಚರ್ಮಕ್ಕೆ ತಾಗುವುದರಿಂದ ಈ ಸೋಂಕು ಹರಡುತ್ತದೆ. ಹೀಗಾಗಿ ತೀವ್ರ ಜ್ವರ , ತಲೆನೋವು (High fever, headache) , ಕಣ್ಣು ಕೆಂಪಾಗುವುದು, ವಾಕರಿಕೆ ಅಥವಾ ವಾಂತಿ, ಮೈಕೈ ನೋವು, ಮೈಮೇಲೆ ಗುಳ್ಳೆಗಳು ಹಾಗೂ ಸೋಂಕು ಉಂಟಾದ (Infection occurred) ಎರಡು ದಿನಗಳ ನಂತರ ಮತ್ತು ಕೀಲುನೋವು ಕಂಡುಬಂದಲ್ಲಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ವೈದ್ಯರು ಸಲಹೆ (Doctor advice) ನೀಡಿದ್ದಾರೆ.

ಸಾಮಾನ್ಯವಾಗಿ ಮಳೆಗಾಲದಲ್ಲಿ ಇಲಿ ಜ್ವರ ಪ್ರಕರಣಗಳು ಹೆಚ್ಚು ಕಂಡುಬರುತ್ತವೆ. ಆದರೆ ಈ ವರ್ಷ ಮಳೆಗಾಲ ಆರಂಭಕ್ಕೂ (Rainy season) ಇಲಿಜ್ವರ ಪ್ರಕರಣಗಳು ಪತ್ತೆಯಾಗುತ್ತಿವೆ. ಇನ್ನು ಈ ರೋಗದ ಲಕ್ಷಣಗಳಾದ ತಲೆನೋವು,ಕಣ್ಣುಕೆಂಪಾಗುವುದು (Headache, red eyes) ,ವಾಕರಿಕೆ ಅಥವಾ ವಾಂತಿ,ಮೈಕೈ ನೋವು,ಮೈಮೇಲೆ ಗುಳ್ಳೆಗಳು,ತೀವ್ರ ಜ್ವರ ಹಾಗೂ ಸೋಂಕು ಉಂಟಾದ (Infection occurred) ಎರಡು ದಿನಗಳ ನಂತರ ಕೀಲುನೋವು ಕಾಡುತ್ತದೆ.

ಇದನ್ನೂ ಓದಿ: http://ಕೋಲ್ಕತ ಹೋಟೆಲ್​ನಲ್ಲಿ ಅಗ್ನಿ ದುರಂತ: ಕನಿಷ್ಠ 14 ಮಂದಿ ಸಜೀವ ದಹನ; ತನಿಖೆಗಾಗಿ SIT ರಚನೆ

ಈಗ ಇಲಿ ಜ್ವರದ ಆತಂಕ ಹೆಚ್ಚಾಗಿರುವುದರಿಂದ ಮನೆಯ (Bengaluru fear rat fever amid dengue) ಸಂಪ್​ಗಳ, ಬಳಸುವ ನೀರಿನ (Sumps, used water) ಬಗ್ಗೆ ಎಚ್ಚರ ವಹಿಸಿ ಎಂದು ವೈದ್ಯರು ಎಚ್ಚರಿಕೆ ನೀಡಿದ್ದಾರೆ. ಮನೆಯಲ್ಲಿ ಅಥವಾ ಉಗ್ರಾಣಗಳಲ್ಲಿ ಆಹಾರ (Food in warehouses) ಪದಾರ್ಥಗಳು, ದವಸ ಧಾನ್ಯಗಳನ್ನು ಎಲ್ಲೆಂದರಲ್ಲಿ ಎಸೆಯದೆ ಸ್ವಚ್ಛತೆ ಕಾಪಾಡಿಕೊಳ್ಳುವುದರ ಮೂಲಕ ಹಾಗೂ ಸಾಧ್ಯವಾದಷ್ಟು ಬಿಸಿ (Hot as possible) ನೀರು ಸೇವನೆ ಮಾಡುವ ಮೂಲಕ ಇಲಿ ಜ್ವರ ಹರಡುವುದನ್ನು ನಿಯಂತ್ರಿಸಬಹುದು ಎಂದು ಕೆಸಿ ಜನರಲ್ ಆಸ್ಪತ್ರೆ ವೈದ್ಯ ಡಾ ಜಗದೀಶ್ (Doctor Dr. Jagadish) ಸಲಹೆ ನೀಡಿದ್ದಾರೆ.

Tags: DengueK C Genral hospitalKarnatakaRainy Seasonrat fever

Related News

ಕ್ಯಾನ್ಸರ್​ ರೋಗಿಗಳ ಅನುಕೂಲಕ್ಕಾಗಿ ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರ ಆರಂಭ : ಸಚಿವ ದಿನೇಶ್ ಗುಂಡೂರಾವ್
ಆರೋಗ್ಯ

ಕ್ಯಾನ್ಸರ್​ ರೋಗಿಗಳ ಅನುಕೂಲಕ್ಕಾಗಿ ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರ ಆರಂಭ : ಸಚಿವ ದಿನೇಶ್ ಗುಂಡೂರಾವ್

May 23, 2025
ಮೈಸೂರು ಸ್ಯಾಂಡಲ್ ಸೋಪ್‌ಗೆ ಮಿಲ್ಕಿ ಬ್ಯೂಟಿ ತಮನ್ನಾ ರಾಯಭಾರಿ: ಕನ್ನಡಿಗರಿಂದ ಕಿಡಿ,ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ MB ಪಾಟೀಲ್
ಪ್ರಮುಖ ಸುದ್ದಿ

ಮೈಸೂರು ಸ್ಯಾಂಡಲ್ ಸೋಪ್‌ಗೆ ಮಿಲ್ಕಿ ಬ್ಯೂಟಿ ತಮನ್ನಾ ರಾಯಭಾರಿ: ಕನ್ನಡಿಗರಿಂದ ಕಿಡಿ,ವಿವಾದಕ್ಕೆ ಸ್ಪಷ್ಟನೆ ಕೊಟ್ಟ ಸಚಿವ MB ಪಾಟೀಲ್

May 23, 2025
ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಅಂದುಕೊಂಡಿದ್ದನ್ನು ಪಟ್ಟು ಬಿಡದೆ ಸಾಧಿಸಿ ಗೆದ್ದ ಡಿಸಿಎಂ ಡಿ ಕೆ ಶಿವಕುಮಾರ್
ಪ್ರಮುಖ ಸುದ್ದಿ

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ: ಅಂದುಕೊಂಡಿದ್ದನ್ನು ಪಟ್ಟು ಬಿಡದೆ ಸಾಧಿಸಿ ಗೆದ್ದ ಡಿಸಿಎಂ ಡಿ ಕೆ ಶಿವಕುಮಾರ್

May 23, 2025
ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶ ನಿಷೇಧ: ಸಾವಿರಾರು ವಿದ್ಯಾರ್ಥಿಗಳಿಗೆ ಸಂಕಷ್ಟ
ದೇಶ-ವಿದೇಶ

ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ವಿದೇಶಿ ವಿದ್ಯಾರ್ಥಿಗಳ ಪ್ರವೇಶ ನಿಷೇಧ: ಸಾವಿರಾರು ವಿದ್ಯಾರ್ಥಿಗಳಿಗೆ ಸಂಕಷ್ಟ

May 23, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.