• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಮತ್ತೊಂದು ಚಂಡಮಾರುತ ಸಾಧ್ಯತೆ ; ರಾಜ್ಯದಲ್ಲಿ ಮತ್ತೆ ಹೆಚ್ಚಾಗಲಿದೆ ಶೀತಗಾಳಿ, ಮಳೆ!

Mohan Shetty by Mohan Shetty
in ರಾಜ್ಯ
ಮತ್ತೊಂದು ಚಂಡಮಾರುತ ಸಾಧ್ಯತೆ ; ರಾಜ್ಯದಲ್ಲಿ ಮತ್ತೆ ಹೆಚ್ಚಾಗಲಿದೆ ಶೀತಗಾಳಿ, ಮಳೆ!
0
SHARES
2
VIEWS
Share on FacebookShare on Twitter

Bengaluru : ಮಂಡೂಸ್ ಚಂಡಮಾರುತದ (Bengaluru Gets Cold Winds) ಪ್ರಭಾವದಿಂದಾಗಿ ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮಳೆ ಮತ್ತು ಶೀತ ಗಾಳಿಯ ಹಿನ್ನೆಲೆಯಲ್ಲಿ,

ಆರೋಗ್ಯ ಇಲಾಖೆಯು ಜನರಿಗೆ, ವಿಶೇಷವಾಗಿ ಮಕ್ಕಳು, ಗರ್ಭಿಣಿಯರು, ವೃದ್ಧರು ಮತ್ತು ಆರೋಗ್ಯ ಸಮಸ್ಯೆ ಹೊಂದಿರುವ ಜನರು ಸೂಕ್ತ ಎಚ್ಚರ ವಹಿಸುವಂತೆ ಸೂಚನೆ ನೀಡಿದೆ.

Bengaluru

ಈಗಾಗಲೇ ರಾಜ್ಯದಲ್ಲಿ ಮಂಡೂಸ್ ಚಂಡಮಾರುತದ ಪರಿಣಾಮವಾಗಿ ಒಂದು ವಾರದವರೆಗೆ ಮಳೆ ಮತ್ತು ಶೀತಗಾಳಿಯ ವಾತಾವರಣ ನಿರ್ಮಾಣವಾಗಿದೆ.

ಇದೀಗ ಮುಂದಿನ ವಾರದಲ್ಲಿ ಬಂಗಾಳ ಕೊಲ್ಲಿಯಲ್ಲಿ (West Bengal) ಮತ್ತೊಂದು ಚಂಡಮಾರುತದ ಮುನ್ಸೂಚನೆ ಇದೆ.

ಇದನ್ನೂ ಓದಿ : https://vijayatimes.com/biopic-of-vijaya-sankeshwar/

ಹೀಗಾಗಿ ಮತ್ತೆ ಶೀತಗಾಳಿ ಮತ್ತು ಮಳೆ ಬೀಳುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ (Bengaluru Gets Cold Winds) ಹೇಳಿದೆ. ಬಂಗಾಳ ಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತದ ಮುನ್ಸೂಚನೆ ಇದ್ದು, ದೀರ್ಘ ಪ್ರಯಾಣ,

ವಿಶೇಷವಾಗಿ ಪ್ರವಾಸಗಳನ್ನು ಕೈಗೊಳ್ಳಬೇಡಿ, ಕೂಲ್ ಡ್ರಿಂಕ್ಸ್, ಐಸ್ ಕ್ರೀಮ್, ತಂಪು ಪಾನೀಯ ಅಥವಾ ರೆಫ್ರಿಜರೇಟೆಡ್ ನೀರನ್ನು ಸೇವಿಸಬೇಡಿ,

Cold Winds

ಮಳೆಯಲ್ಲಿ ನೆನೆಯಬೇಡಿ, ಚಳಿ ಮತ್ತು ಗಾಳಿಯ ಪರಿಸ್ಥಿತಿಗಳಿಗೆ ಒಡ್ಡಿಕೊಳ್ಳಬೇಡಿ. ಮಸಾಲೆಯುಕ್ತ ಆಹಾರವನ್ನು ಸೇವಿಸುವುದನ್ನು ತಪ್ಪಿಸಿ ಎಂದು ಆರೋಗ್ಯ ಇಲಾಖೆ ಜನರಿಗೆ ಸಲಹೆ ನೀಡಿದೆ.

ಅದೇ ರೀತಿ ಬೆಚ್ಚಗಿನ ನೀರು ಅಥವಾ ಬೆಚ್ಚಗಿನ ಸೂಪ್ ಕುಡಿಯಿರಿ. ಬಿಸಿ ಆಹಾರವನ್ನು ಸೇವಿಸಿ, ಸ್ವೆಟರ್‌ಗಳು, ಸಾಕ್ಸ್‌ಗಳು ಮತ್ತು ಕೈಗವಸುಗಳನ್ನು ಧರಿಸುವುದರ ಮೂಲಕ ದೇಹವನ್ನು ಬೆಚ್ಚಗಿರಿಸಿಕೊಳ್ಳಿ.

https://fb.watch/hqrANwX1d2/ ಸುಪ್ರೀಂಕೋರ್ಟ್ ಆದೇಶದವರೆಗೂ ಸಂಯಮ ಕಾಪಾಡಿ, ಗಡಿ ವಾದವನ್ನು ರಾಜಕೀಕರಣಗೊಳಿಸಬೇಡಿ! : ಅಮಿತ್ ಶಾ

ಸಾಮಾನ್ಯ ರೋಗ ಲಕ್ಷಣಗಳಾದ ಜ್ವರ, ಶೀತ, ಕೆಮ್ಮು ಇರುವವರ ಸಂಪರ್ಕಕ್ಕೆ ಬರುವುದನ್ನು ತಪ್ಪಿಸಿ. ಕೆಮ್ಮು ಅಥವಾ ಸೀನುವಾಗ ಕರವಸ್ತ್ರವನ್ನು ಬಳಸಿ.

ಕೈಗಳನ್ನು ಸಾಬೂನು ಮತ್ತು ನೀರಿನಿಂದ ಆಗಾಗ್ಗೆ ತೊಳೆಯಿರಿ ಎಂದು ಆರೋಗ್ಯ ಇಲಾಖೆಯ ತಜ್ಞರು ಸಲಹೆ  ನೀಡಿದ್ದಾರೆ.
  • ಮಹೇಶ್.ಪಿ.ಎಚ್
Tags: bengaluruKarnatakaWeather Forecast

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

June 1, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

June 1, 2023
ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ
Vijaya Time

ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ

June 1, 2023
ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ
Vijaya Time

ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.