• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಹೊಸ ವರ್ಷಾಚರಣೆಗೆ ಬೆಂಗಳೂರು ಜನತೆ ರೆಡಿ:ಭದ್ರತೆಗಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳ ನಿಯೋಜನೆ

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮನರಂಜನೆ, ರಾಜ್ಯ, ವಿಜಯ ಟೈಮ್ಸ್‌
ಹೊಸ ವರ್ಷಾಚರಣೆಗೆ ಬೆಂಗಳೂರು ಜನತೆ ರೆಡಿ:ಭದ್ರತೆಗಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿಗಳ ನಿಯೋಜನೆ
0
SHARES
31
VIEWS
Share on FacebookShare on Twitter

Bangalore: ಹೊಸ ವರ್ಷ ಆಚರಣೆಗೆ (New Year celebration) ಕ್ಷಣಗಣನೆ ಶುರುವಾಗಿದೆ,ಹೊಸ ವರ್ಷಾಚರಣೆಗೆ ಭರ್ಜರಿ ಸಿದ್ಧತೆ (Great preparation) ಕೂಡ ನಡೆದಿದೆ ಹೊಸ ವರ್ಷ ಅಂದರೆ ಪಾರ್ಟಿ (Party),ಕುಡಿತ (Drinks),ಮೋಜು ಮಸ್ತಿ.ಈ ಮೋಜು ಮಸ್ತಿ ಬೆಂಗಳೂರಿನಲ್ಲಿ ಹೆಚ್ಚು ಎಂದರೆ ತಪ್ಪಾಗಲಾರದು.ಹೊಸ ವರ್ಷದ ಆಚರಣೆ ವೇಳೆ ಯಾವುದೇ ರೀತಿಯ ಅಹಿತಕರ ಘಟನೆ (Unpleasant incident) ನಡೆಯದಂತೆ ಪೊಲೀಸ್ ಇಲಾಖೆ (Police Department) ಎಲ್ಲ ರೀತಿಯ ಮುಂಜಾಗ್ರತಾ ಕ್ರಮವನ್ನು (Precautionary measure) ಕೈಗೊಂಡಿದ್ದಾರೆ.ಎಂ ಜಿ ರೋಡ್ (MG Road) ,ಬ್ರಿಗೇಡ್ ರಸ್ತೆಯಲ್ಲಿ (Brigade Road) ಭದ್ರತೆ ಬಿಗಿಗೊಳಿಸಲಾಗಿದೆ.

ಹೊಸ ವರ್ಷ ಅಂದರೆ ಅಲ್ಲಿ ಅಮಲು ತೂರಾಟ ಇದ್ದೆ ಇರುತ್ತೆ,ಈಗಾಗಿ ಕುಡಿದು ತೇಲಾಡುವವರಿಗೆ ಪೊಲೀಸರು ಆ್ಯಂಬುಲೆನ್ಸ್ (Ambulance) ವ್ಯವಸ್ಥೆ ಮಾಡಿದ್ದಾರೆ.ಕುಡಿದು ತೇಲಾಡಿ ಬಿದ್ದು ಗಾಯಗೊಂಡವರನ್ನ ಆಸ್ಪತ್ರೆಗೆ (Hospital) ಸೇರಿಸಲು ಈ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸರು (Bangalore Police) ಹೇಳಿದ್ದಾರೆ.ಇನ್ನು ಪಬ್​ಗಳ (Pubs) ಮುಂದೆ ಪೊಲೀಸ್ ವಿಡಿಯೋ ಕ್ಯಾಮರಾ (Video camera) ಅಳವಡಿಸಲಾಗುತ್ತದೆ. ಇದಕ್ಕಾಗಿ ಪಬ್​ಗಳ ಮುಂದೆ ಒಬ್ಬೊಬ್ಬ ಸಿಬ್ಬಂದಿ ನಿಯೋಜನೆ ಮಾಡಲಾಗಿರುತ್ತದೆ ಎಂದು ಪೊಲೀಸ್ ಇಲಾಖೆ (Police Department) ಸ್ಪಷ್ಟನೆ ನೀಡಿದೆ.ಕಳೆದ ಬಾರಿಗಿಂತ ಈ ಬಾರಿ ಕ್ಯಾಮೆರಾ ಅಳವಡಿಕೆಗೆ ಹೆಚ್ಚು ಒತ್ತು ನೀಡಲಾಗಿದೆ. ಈಗಾಗಲೇ ಇರುವ ಕ್ಯಾಮೆರಾಗಳನ್ನ ಬಿಟ್ಟು 180 ಕ್ಯಾಮೆರಾಗಳನ್ನ (Camera) ಅಳವಡಿಸಲಾಗಿದೆ.

ಮಹಿಳೆಯರ ಸುರಕ್ಷತೆಗಾಗಿ 15 ಸೇಫ್ಟಿ ಐಲ್ಯಾಂಡ್ (Safety Island)​,15 ವಾಚ್ ಟವರ್ (Watch Tower) ಸ್ಥಾಪಿಸಲಾಗಿದೆ. ಮೂರು ಆ್ಯಂಬುಲೆನ್ಸ್ ಜೊತೆ 2 ಪ್ರೈಮರಿ ಹೆಲ್ತ್ ಸೆಂಟರ್ (Primary Health Centre) ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಸೆಂಟ್​ ಜಾನ್ಸ್ ಆಸ್ಪತ್ರೆಯಲ್ಲಿ (St. John’s Hospital) 10 ಬೆಡ್​ಗಳನ್ನು ರಿಸರ್ವ್​ ಮಾಡಲಾಗಿದ್ದು. ಕೋರಮಂಗಲ (Koramangala) ಬಿಟ್ಟು ಮೈಕೋ ಲೇಔಟ್​ (Mico Layout) ಕಡೆಯಲ್ಲೂ ವ್ಯವಸ್ಥೆ ಮಾಡಲಾಗಿದೆ.ಸದ್ಯಕ್ಕೆ 500ಕ್ಕಿಂತ‌ ಹೆಚ್ಚು ಹೋಂಗಾರ್ಡ್, 700 ಪೊಲೀಸ್ ಸಿಬ್ಬಂದಿ, ಅಧಿಕಾರಿಗಳನ್ನ ಭದ್ರತೆಗೆ ನಿಯೋಜಿಸಲಾಗಿದೆ ಎಂದಿದ್ದಾರೆ.

ಇನ್ನು ಎಂಜಿ ರೋಡ್,ಬ್ರಿಗೇಡ್ ರೋಡ್,ಕೋರಮಂಗಲದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಓಡಾಡುವುದರಿಂದ ವಾಹನ ಸಂಚಾರಕ್ಕೆ (Vehicular traffic) ಅಡಚಣೆಯಾಗದಂತೆ ಸುಗಮ ಸಂಚಾರಕ್ಕಾಗಿ ಬೆಂಗಳೂರು ನಗರ ಸಂಚಾರಿ ಪೊಲೀಸರು (Bangalore City Traffic Police) ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ನಗರದಲ್ಲಿನ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ, ಪಾರ್ಕಿಂಗ್​ ನಿಷೇಧಿಸಿದ್ದಾರೆ.ಎಂ.ಜಿ ರಸ್ತೆ (MG Road), ಬ್ರಿಗೇಡ್ ರಸ್ತೆ (Brigade Road), ಕೋರಮಂಗಲ (Koramangala) , ಇಂದಿರಾನಗರ (Indiranagar) 100 ಅಡಿ ರಸ್ತೆ ಇತ್ಯಾದಿ ಕಡೆಗಳಲ್ಲಿ ಹೆಚ್ಚಿನ ಜನ ಸೇರುತ್ತಾರೆ.ಈ ವೇಳೆ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಈ ರಸ್ತೆಗಳಲ್ಲಿ ವಾಹನಗಳ ಓಡಾಟವನ್ನು ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರು ಸಾಮಾಜಿಕ ಮಾಧ್ಯಮ ಎಕ್ಸ್​​ ಮುಖಾಂತರ ತಿಳಿಸಿದ್ದಾರೆ.

Tags: banglore city traffic policebengaluruBrigade roadMG roadNew year Celebrationpolice department

Related News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ : ಮೂವರು ಅಧಿಕಾರಿಗಳು ಅಮಾನತು, ಹೊಸ ಸಮಿತಿ ರಚನೆ ಮಾಡಿದ ಸರ್ಕಾರ
ಪ್ರಮುಖ ಸುದ್ದಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ : ಮೂವರು ಅಧಿಕಾರಿಗಳು ಅಮಾನತು, ಹೊಸ ಸಮಿತಿ ರಚನೆ ಮಾಡಿದ ಸರ್ಕಾರ

November 10, 2025
ಕರ್ನಾಟಕದಲ್ಲಿ ಶೀಘ್ರವೇ AI ಆಧಾರಿತ ದೂರು ಸಲ್ಲಿಕೆ ವ್ಯವಸ್ಥೆ
ಡಿಜಿಟಲ್ ಜ್ಞಾನ

ಕರ್ನಾಟಕದಲ್ಲಿ ಶೀಘ್ರವೇ AI ಆಧಾರಿತ ದೂರು ಸಲ್ಲಿಕೆ ವ್ಯವಸ್ಥೆ

November 10, 2025
ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ
ದೇಶ-ವಿದೇಶ

ರಾಜ್ಯ ಸರ್ಕಾರಕ್ಕೆ ಶಾಕ್ ನೀಡಿದ ಕೇಂದ್ರ ಸರ್ಕಾರ: ಎತ್ತಿನಹೊಳೆ, ಶರಾವತಿ ಪಂಪ್‌ ಸ್ಟೋರೇಜ್‌ ಯೋಜನೆಗೆ ತಡೆ

November 10, 2025
ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ
ರಾಜ್ಯ

ಬಿಎಮ್‌ಆರ್‌ಸಿಎಲ್ ಅನ್ನು ಅಗತ್ಯ ಸೇವೆ ಎಂದು ಘೋಷಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ: ಹೈಕೋರ್ಟ್ ಸ್ಪಷ್ಟನೆ

November 8, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.