• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಈದ್ ಕಾರ್ಯಕ್ರಮದಲ್ಲಿ ಶಸ್ತ್ರಾಸ್ತ್ರ ಹಿಡಿದು ಕುಣಿದ 18 ಜನರನ್ನು ಬಂಧಿಸಿದ ಬೆಂಗಳೂರು ಪೊಲೀಸ್!

Mohan Shetty by Mohan Shetty
in ರಾಜ್ಯ
Bengaluru
0
SHARES
0
VIEWS
Share on FacebookShare on Twitter

Bengaluru : ದಕ್ಷಿಣ ಬೆಂಗಳೂರಿನಲ್ಲಿ(South Bengaluru) ಈದ್-ಎ-ಮಿಲಾದ್(EID-Milad) ಸಮಾರಂಭದಲ್ಲಿ ಕತ್ತಿ ಮತ್ತು ಇತರ ಹರಿತವಾದ ಆಯುಧಗಳನ್ನು(Bengaluru Police Detained 18 people) ಝಳಪಿಸುತ್ತಿದ್ದ ಅಪ್ರಾಪ್ತರು ಸೇರಿದಂತೆ 18 ಜನರನ್ನು ಪೊಲೀಸರು ಬಂಧಿಸಿದ್ದಾರೆ.

Bengaluru Police Detained 18 people

ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ಟೋಬರ್ 9 ಭಾನುವಾರದಂದು ಘಟನೆ ನಡೆದಿದ್ದು, ಮಂಗಳವಾರ 18 ಆರೋಪಿಗಳನ್ನು ಪೊಲೀಸರು(Police) ವಶಪಡಿಸಿಕೊಂಡು ಬಳಿಕ ಬಂಧಿಸಿದ್ದಾರೆ ಎನ್ನಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳ(Videos) ಆಧಾರದ ಮೇಲೆ ಪೊಲೀಸ್ ಅಧಿಕಾರಿಗಳು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ದಕ್ಷಿಣ ಉಪ ಪೊಲೀಸ್ ಆಯುಕ್ತ(Police Commissioner) ಪಿ. ಕೃಷ್ಣಕಾಂತ್ ಅವರು ನೀಡಿರುವ ಮಾಹಿತಿಯ ಅನುಸಾರ, ಅಕ್ಟೋಬರ್ 9 ರಂದು ಸಂಜೆ 5.45ರ ಸುಮಾರಿಗೆ ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಾರ್ಯಕ್ರಮವಿತ್ತು.

ಈ ಸಂದರ್ಭದಲ್ಲಿ ಕೆಲವರು ಕತ್ತಿ, ಮಚ್ಚು ಮುಂತಾದ ಆಯುಧಗಳನ್ನು ಹಿಡಿದು ಕುಣಿದಿದ್ದಾರೆ.

ಇದನ್ನೂ ಓದಿ : https://vijayatimes.com/weird-face-artist-dain-yoon/

ಅಲ್ಲಿ ಒಟ್ಟು 24 ಜನರಿದ್ದರು, ಆ 24 ಜನರ ಪೈಕಿ 18 ಮಂದಿಯನ್ನು ಆಧಾರದ ಮೇರೆಗೆ ಬಂಧಿಸಿದ್ದೇವೆ(Bengaluru Police Detained 18 people). ಸದ್ಯ ನಾವು ಇನ್ನೂ ಐದು ಜನರನ್ನು ಹುಡುಕುತ್ತಿದ್ದೇವೆ ಎಂದು ಬೆಂಗಳೂರು ಪೊಲೀಸರು(Bengaluru Police) ಹೇಳಿದ್ದಾರೆ.

ಇಂಥ ಘಟನೆಗಳು ಹೆಚ್ಚಾಗಿ ಅಜ್ಞಾನದ ಕಾರಣದಿಂದ ನಡೆಯುತ್ತವೆ ಎಂದು ನಾವು ನಂಬುತ್ತೇವೆ.

https://twitter.com/ANI/status/1579934268285124610?s=20&t=6ybrZDDk3k6J4idpbVMNJw

ಇದು ಮೆರವಣಿಗೆಯಾಗಿ ಪ್ರಾರಂಭವಾಯಿತು. ಬಳಿಕ ಕೆಲವು ಜನರು ಜಮಾಯಿಸಿ ಕತ್ತಿಗಳೊಂದಿಗೆ ಈ ರೀತಿ ನೃತ್ಯ ಮಾಡಿದ್ದಾರೆ.

ಈ ಪ್ರಕರಣದಲ್ಲಿ ಬಂಧಿತರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಈ ವಿಷಯದ ಕುರಿತು ಸದ್ಯ ಹೆಚ್ಚಿನ ತನಿಖೆಗಳು ನಡೆಯುತ್ತಿದೆ ಎಂದು ಬೆಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ.

Tags: bengaluruBengaluru PoliceKarnataka

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.