• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

Politics : ‘ಪೇ ಸಿಎಂ’ ಪೋಸ್ಟರ್‌ ಅಂಟಿಸುತ್ತಿದ್ದ ಕಾಂಗ್ರೆಸ್ ನಾಯಕರನ್ನು ಬಂಧಿಸಿದ ಬೆಂಗಳೂರು ಪೊಲೀಸ್!

Mohan Shetty by Mohan Shetty
in ರಾಜಕೀಯ, ರಾಜ್ಯ
congress
0
SHARES
0
VIEWS
Share on FacebookShare on Twitter

Bengaluru : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಹಾಗೂ ರಾಜ್ಯ ಬಿಜೆಪಿ(State BJP) ಸರ್ಕಾರವನ್ನು ಗುರಿಯಾಗಿಸಿಕೊಂಡು ‘ಪೇಸಿಎಂ’ ಅಭಿಯಾನಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್(State Congress) ಮುಖ್ಯಸ್ಥ ಡಿ.ಕೆ ಶಿವಕುಮಾರ್(DK Shivkumar) ಮತ್ತು ಪಕ್ಷದ ಹಲವು ಮುಖಂಡರನ್ನು ಇಂದು ಬೆಂಗಳೂರಿನಲ್ಲಿ ಬಂಧಿಸಲಾಯಿತು.

karnataka

ಈ ಪಟ್ಟಿಯಲ್ಲಿ ಬಿ.ಕೆ.ಹರಿಪ್ರಸಾದ್, ಪ್ರಿಯಾಂಕ್ ಖರ್ಗೆ, ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತಿತರ ನಾಯಕರೂ ಇದ್ದಾರೆ. ಈ ಅಭಿಯಾನವು ಆಡಳಿತಾರೂಢ ಬಿಜೆಪಿಯ ನಾಯಕರು ಬಿಲ್ಡರ್‌ಗಳು, ಗುತ್ತಿಗೆದಾರರು ಮತ್ತು ಇತರರಿಂದ 40% ಪ್ರತಿಶತ ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪಗಳನ್ನು ಪೋಸ್ಟರ್(Poster) ಮೂಲಕ ಪ್ರಚಾರ ಮಾಡುತ್ತಿದ್ದರು.

ಇದನ್ನೂ ಓದಿ : https://vijayatimes.com/we-need-rahul-gandhi/

ಈ ಹೇಳಿಕೆಗಳು ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೂ(Vidhanasabha Election) ಮುನ್ನ ರಾಜ್ಯ ರಾಜಕೀಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಈ ವಾರದ ಆರಂಭದಲ್ಲಿ, ಇ-ವ್ಯಾಲೆಟ್ ಪೇಟಿಎಂ ವಿನ್ಯಾಸವನ್ನು ಹೋಲುವ ಪೋಸ್ಟರ್‌ಗಳು ಮತ್ತು ಕ್ಯೂಆರ್ ಕೋಡ್‌ನಲ್ಲಿ(QR Code) ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ(Basavaraj Bommai) ಅವರ ಚಿತ್ರವನ್ನು “ಇಲ್ಲಿ 40% ಸ್ವೀಕರಿಸಲಾಗಿದೆ” ಎಂಬ ಸಂದೇಶದ ಪೋಸ್ಟರ್ ಬೆಂಗಳೂರಿನಾದ್ಯಂತ ಕಾಣಿಸಿಕೊಂಡಿತ್ತು.

DKS

ಸ್ಕ್ಯಾನ್ ಮಾಡಿದರೆ, ಕ್ಯೂಆರ್ ಕೋಡ್ ನೇರವಾಗಿ ವೆಬ್‌ಸೈಟ್‌ಗೆ ಕರೆದೊಯ್ಯುವಂತೆ ನಿರ್ದೇಶಿಸಲಾಗಿತ್ತು. 40% ಸರ್ಕಾರ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರವು ಸಾರ್ವಜನಿಕ ಕೆಲಸಗಳಲ್ಲಿ 40 ಪ್ರತಿಶತ ಕಮಿಷನ್ ವಿಧಿಸುತ್ತಿದೆ ಎಂದು ಆರೋಪಿಸಿದರು. ಕೆಲವು ದಿನಗಳ ಹಿಂದೆ ಕಾಂಗ್ರೆಸ್‌ನಿಂದ ವೆಬ್‌ಸೈಟ್ ಅನ್ನು ಶುರುಮಾಡಲಾಗಿತ್ತು.

https://youtu.be/6InGP3RU8sE ಹೇಗಿದೆ ‘ಗುರು-ಶಿಷ್ಯರ’ ಸಮಾಗಮ?

ಈ ಅಭಿಯಾನವನ್ನು ದುಷ್ಟ ವಿನ್ಯಾಸ ಎಂದು ಕರೆದ ಸಿಎಂ ಬೊಮ್ಮಾಯಿ, “ಅವರು ಯಾವುದೇ ಪುರಾವೆ ನೀಡಿಲ್ಲ” ಎಂದು ಆರೋಪಿಸಿದರು. ಇದೆಲ್ಲ ರಾಜಕೀಯ ಪ್ರೇರಿತವಾಗಿದೆ. ನಾನು ಅವರಿಗೆ ಪುರಾವೆಗಳನ್ನು ನೀಡುವಂತೆ ಸವಾಲು ಹಾಕಿದ್ದೇನೆ. ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಅನೇಕ ಹಗರಣಗಳು ನಡೆದಿವೆ! ಎಂದು ಸಿಎಂ ಹೇಳಿರುವುದಾಗಿ ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

Tags: bjpCongressKarnatakapoliticalpolitics

Related News

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ
ರಾಜ್ಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚುತ್ತಿವೆ ಪ್ರೇಮಿಗಳ ಕೊಲೆ : 8 ತಿಂಗಳಲ್ಲಿ 7 ಭಯಾನಕ ಹತ್ಯೆ

June 9, 2023
ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ
ರಾಜ್ಯ

ಊಟಿಯಲ್ಲಿ ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು : ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

June 9, 2023
ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?
ರಾಜ್ಯ

ಗೃಹ ಲಕ್ಷ್ಮಿ ಯೋಜನೆ ಲಕ್ಷ್ಮಿ ಹೆಬ್ಬಾಳ್ಕರ್ ತವರಲ್ಲೇ ಲಾಂಚ್: ಬೆಳಗಾವಿಯಿಂದಲೇ ಏಕೆ ಚಾಲನೆ?

June 9, 2023
NEP
ರಾಜ್ಯ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಮರುಪರಿಶೀಲಿಸಿ, ಹೊಸ ನೀತಿ ಜಾರಿ – ಸಿದ್ದರಾಮಯ್ಯ

June 9, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.