• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ತುಂಬಿತು ಭದ್ರಾ ಡ್ಯಾಂ : 163 ಅಡಿ ತಲುಪಿದ ಭದ್ರಾ ಡ್ಯಾಂ ನೀರಿನ ಮಟ್ಟ, ನೀರು ಹರಿಸಲು ರೈತರ ಒತ್ತಾಯ

Teju Srinivas by Teju Srinivas
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ತುಂಬಿತು ಭದ್ರಾ ಡ್ಯಾಂ : 163 ಅಡಿ ತಲುಪಿದ ಭದ್ರಾ ಡ್ಯಾಂ ನೀರಿನ ಮಟ್ಟ, ನೀರು ಹರಿಸಲು ರೈತರ ಒತ್ತಾಯ
0
SHARES
527
VIEWS
Share on FacebookShare on Twitter

Shimoga: ನಮ್ಮ ಕರ್ನಾಟಕದ ಜೀವನಾಡಿ ಎಂದೇ ಕರೆಯಲ್ಪಡುವ ಭದ್ರಾ (Bhadra Dam is full) ಜಲಾಶಯದ ನೀರಿನ ಮಟ್ಟ 163 ಅಡಿಗೆ ಏರಿಕೆಯಾಗಿದ್ದು, ಇದರ ಹಿನ್ನೆಲೆಯಲ್ಲಿ ದಾವಣಗೆರೆ

ಜಿಲ್ಲೆಯ ರೈತರು ಕಾಲುವೆಗಳಿಗೆ ನೀರು ಬೀಡುವ ನಿರೀಕ್ಷೆಯಲ್ಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್‌ (S.S.Mallikarjun) ಅವರು ಆದಷ್ಟು ಬೇಗ ಸಭೆ ನಡೆಸಿ ನೀರು ಬಿಡುವ

ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು (Bhadra Dam is full) ಎಂದು ಹೇಳಿದ್ದಾರೆ.

Bhadra Dam is full

ಈ ಬಾರಿ ಮಳೆ ಇಲ್ಲದೆ ಜಲಾನಯನ ಪ್ರದೇಶದಲ್ಲಿ ಜುಲೈ 5ನೇ ತಾರೀಕಾದರೂ ಡ್ಯಾಂಗೆ ಒಳ ಹರಿವು ಇಲ್ಲದೆ ಅಚ್ಚುಕಟ್ಟು ಪ್ರದೇಶದಲ್ಲಿ ಆತಂಕ ಶುರುವಾಗಿತ್ತು. ಆದರೆ ಜುಲೈ (July) ಮೊದಲ

ವಾರದಲ್ಲಿ ಸುರಿದ ಭರ್ಜರಿ ಮಳೆಯಿಂದ ಜು.5 ರಿಂದ ಒಳ ಹರಿವು ಶುರುವಾಯಿತು. ಡ್ಯಾಂ (Dam) ನೀರಿನಮಟ್ಟ ಬುಧವಾರಕ್ಕೆ136 ಅಡಿಗೆ ಇಳಿದಿದ್ದು,

ಇದನ್ನು ಓದಿ: ನಂದಿನಿ ಹಾಲು ಖರೀದಿ ದರ ಗ್ರಾಹಕರಿಗೆ 3 ರೂ ಏರಿಕೆ ; ಆದರೆ ಹೈನುಗಾರರಿಗೆ 50 ಪೈಸೆ ಮಾತ್ರ ಲಾಭ!

ಈಗ 163ಕ್ಕೆ ಏರಿಕೆಯಾಗಿದೆ. ಜತೆಗೆ ಈಗ 6729 ಕ್ಯೂಸೆಕ್‌ (Cusec) ಒಳಹರಿವು ಇದೆ. ಇನ್ನೂ ಮಳೆಗಾಲ ಇರುವುದರಿಂದ ಡ್ಯಾಂ ಕೂಡ ಮುಂದಿನ ದಿನಗಳಲ್ಲಿ ತುಂಬಲಿದೆ ಎಂದು ಜಿಲ್ಲೆಯ ರೈತ

ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈಗ ಅಚ್ಚುಕಟ್ಟಿಗೆ ನೀರು ಹರಿಸಲು ಒತ್ತಾಯಿಸುತ್ತಿದ್ದಾರೆ.

ರೈತರು ಮುಂಗಾರು ಭತ್ತದ ಬೆಳೆ ಬೆಳೆಯಲು ಅಚ್ಚುಕಟ್ಟು ಪ್ರದೇಶದಲ್ಲಿ ಸಿದ್ಧವಾಗಿದ್ದು, ಬೇಗ ನೀರು ಹರಿಸಿದರೆ ಹೊರ ಹರಿವಿನಷ್ಟು ಒಳ ಹರಿವು ಇರುತ್ತದೆ, ಹಾಗಾಗಿ ತೊಂದರೆ ಆಗುವುದಿಲ್ಲ. ತಡವಾಗಿ

ನೀರು ಬಿಟ್ಟರೆ ಡ್ಯಾಂನಲ್ಲಿರುವ ನೀರನ್ನು ಬಿಡಬೇಕಾಗುತ್ತದೆ.

ಡ್ಯಾಮ್ ನಿಂದ ಅಚ್ಚುಕಟ್ಟಿನ ಕೆಲ ಭಾಗದಲ್ಲಿ ನೀರು ಹರಿಸಿದ ನಂತರ ಸಸಿಮಾಡಿ ಕೆಲಸ ಆರಂಭಿಸುತ್ತಾರೆ. ಕಡೆಗೆ ಭತ್ತ ಕೊಯ್ಲು ಮುಗಿಯುವವರೆಗೂ ನೀರು ಹರಿಸಬೇಕಾಗುತ್ತದೆ. ಆಗ ಹೆಚ್ಚು ನೀರು

ಪೋಲಾಗುವ ಸಾಧ್ಯತೆಯಿರುತ್ತದೆ. ಆದ್ದರಿಂದ ಒಳಹರಿವು ಇರುವಾಗಲೇ ನೀರು ಹರಿಸಬೇಕು, ಜತೆಗೆ ಮಳೆಗಾಲ ಇರುವುದರಿಂದ ಅಚ್ಚುಕಟ್ಟಲ್ಲೂ ಮಳೆಯಾದರೆ ಹೆಚ್ಚಿನ ನೀರು ಬೇಕಾಗುವುದಿಲ್ಲ. ಬೇಗ

ನೀರನ್ನು ಹರಿಸಿದರೆ ನೀರು ಉಳಿತಾಯ ಆಗುತ್ತದೆ ಎಂದು ರೈತರು ಮತ್ತು ರೈತ ಮುಖಂಡರು ಒತ್ತಾಯಿಸುತ್ತಿದ್ದಾರೆ.

Bhadra

ಕಳೆದ ಎರಡು ವರ್ಷ ಅಂದರೆ ಜುಲೈ ತಿಂಗಳಿನ ಆಷಾಢದಲ್ಲಿಯೇ ಭದ್ರಾ ಜಲಾಶಯವು ಭರ್ತಿಯಾಗಿತ್ತು. ಆದರೆ ಈ ಸಲ ಆಗಸ್ಟ್‌ (August) ಮುಗಿಯುತ್ತಿದ್ದರು ತುಂಬಲು ಇನ್ನೂ 23 ಅಡಿ ಬಾಕಿಯಿದೆ.

ಆದರೆ ಮಳೆಗಾಲ ಇನ್ನೂ ಇದ್ದು ಡ್ಯಾಂ ತುಂಬಲಿದೆ. ಈಗ 163 ಅಡಿ ದಾಟಿದ್ದು, ಜಿಲ್ಲೆಯ ಅಚ್ಚುಕಟ್ಟು ಪ್ರದೇಶದ ರೈತರು ನೀರು ಹರಿಸಬೇಕು ಎಂದು ಬೇಡಿಕೆಯಿಟ್ಟಿದ್ದಾರೆ. ಅಕ್ಟೋಬರ್‌ ಮತ್ತು ಸೆಪ್ಟಂಬರ್‌

ತಿಂಗಳಲ್ಲಿ ಡ್ಯಾಂ ತುಂಬಿದ ಉದಾಹರಣೆಗಳಿದೆ ಎಂದು ರೈತರು ಆತ್ಮವಿಶ್ವಾಸ ವ್ಯಕ್ತಪಡಿಸುತ್ತಾರೆ.

ಭವ್ಯಶ್ರೀ ಆರ್.ಜೆ

Tags: Damshimogawater

Related News

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಜಾಬ್ ನ್ಯೂಸ್

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘದಿಂದ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

September 22, 2023
ಗೃಹಲಕ್ಷ್ಮೀ ಯೋಜನೆಯ 2ನೇ ಕಂತು ಬಿಡುಗಡೆ ಯಾವಾಗ..? ಇಲ್ಲಿದೆ ಮಾಹಿತಿ
ಪ್ರಮುಖ ಸುದ್ದಿ

ಗೃಹಲಕ್ಷ್ಮೀ ಯೋಜನೆಯ 2ನೇ ಕಂತು ಬಿಡುಗಡೆ ಯಾವಾಗ..? ಇಲ್ಲಿದೆ ಮಾಹಿತಿ

September 22, 2023
ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್
ದೇಶ-ವಿದೇಶ

ಮುಸ್ಲಿಂ ಸಂಸದನ ವಿರುದ್ದ ಅಸಂಸದೀಯ ಪದ ಬಳಕೆ ; ಸಂಸದ ರಮೇಶ್ ಬಿಧುರಿಗೆ ಶೋಕಾಸ್ ನೋಟಿಸ್

September 22, 2023
6 ಭಾರತೀಯ ಷೇರುಗಳಲ್ಲಿ ಕೆನಡಾ ₹16000 ಕೋಟಿ ಹೂಡಿಕೆ ; ಹೂಡಿಕೆದಾರರ ಗತಿ ಏನು..?
ದೇಶ-ವಿದೇಶ

6 ಭಾರತೀಯ ಷೇರುಗಳಲ್ಲಿ ಕೆನಡಾ ₹16000 ಕೋಟಿ ಹೂಡಿಕೆ ; ಹೂಡಿಕೆದಾರರ ಗತಿ ಏನು..?

September 22, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.