• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಶುದ್ಧ ನೀರು ಎಂದು ಸಾಬೀತುಪಡಿಸಲು ಕಲುಷಿತ ನೀರು ಕುಡಿದ ಕಾರಣಕ್ಕೆ ಪಂಜಾಬ್ ಸಿಎಂ ಆಸ್ಪತ್ರೆಗೆ ಹೋಗಿದ್ದು : ಅಶೋಕ್ ಸ್ವೇನ್

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
Bhagwanth Mann
0
SHARES
0
VIEWS
Share on FacebookShare on Twitter

ನವದೆಹಲಿ : ಪಂಜಾಬ್(Punjab) ಮುಖ್ಯಮಂತ್ರಿ ಭಗವಂತ್ ಮಾನ್(Bhagwanth Mann admitted to hospital) ಅವರನ್ನು ದೆಹಲಿಯ ಅಪೊಲೋ ಆಸ್ಪತ್ರೆಗೆ(Apollo Hospital) ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಭಗವಂತ್ ಮಾನ್ (admitted to hospital)ಅವರು ಹೊಟ್ಟೆನೋವು ಎಂದು ತೀವ್ರ ಅಸ್ವಸ್ಥಗೊಂಡ ನಂತರ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಯಿತು ಎಂದು ಸುದ್ದಿ ಸಂಸ್ಥೆ ANI ವರದಿಯಲ್ಲಿ ತಿಳಿಸಿದೆ.

Bhagwanth Mann

ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡರು. ಈ ಬಗ್ಗೆ ಹಲವರು ಬೇಸರ ವ್ಯಕ್ತಪಡಿಸಿದರೆ, ಇನ್ನು ಕೆಲವರು ಹಾಸ್ಯ ಮಾಡಿದ್ದಾರೆ. ಆಸ್ಪತ್ರೆಗೆ ದಾಖಲಾಗುವ ಒಂದೆರೆಡು ದಿನಗಳ ಹಿಂದೆ, ಸಿಎಂ ಭಗವಂತ್ ಮಾನ್ ಅವರು ಪವಿತ್ರ ಸ್ಥಳದ ನೀರು ಶುದ್ಧವಾಗಿದೆ ಎಂದು ಸಾಬೀತಪಡಿಸಲು, ಕಲುಷಿತ ನೀರನ್ನು ಲೋಟದಲ್ಲಿ ತೆಗೆದುಕೊಂಡು ಸೇವಿಸಿದ್ದಾರೆ. ಈ ಮುಖೇನ ಅವರು ನೀರು ಕಲುಷಿತಗೊಂಡಿಲ್ಲ ಎಂದು ಸಾಬೀತುಪಡಿಸಲು ಈ ರೀತಿ ಮಾಡಿದರು.

ಇದನ್ನೂ ಓದಿ : https://vijayatimes.com/uk-woman-pulled-out-her-13-teeth/u003c/strongu003eu003cbru003e

ಇದರ ಕಾರಣವೇ ಅವರು ಆಸ್ಪತ್ರೆಗೆ ದಾಖಲಾಗಿರುವುದು ಎಂದು ಅಶೋಕ್ ಸ್ವೇನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ಖದ್ದಾಗಿ ವೈದ್ಯರು ತಪಾಸಣೆ ನಡೆಸಿದಾಗ ಅವರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಭಗವಂತ್ ಮಾನ್ ಅವರ ವಿರುದ್ಧ ಅನೇಕರು ಟ್ವಿಟರ್ ನಲ್ಲಿ(Twitter) ಹಾಸ್ಯಸ್ಪದವಾಗಿ ಕಮೆಂಟ್ ಮಾಡಿದ್ದಾರೆ. ಇನ್ನು ಬುಧವಾರ, ಅಮೃತಸರ್(Amritsar) ಬಳಿ ಪಂಜಾಬ್ ಪೊಲೀಸರು(Punjab Police) ಸಿಧು ಮೂಸ್ ವಾಲಾ(Sidhu Moose Wala) ಹತ್ಯೆಯಲ್ಲಿ ಇಬ್ಬರು ಶಂಕಿತರನ್ನು ಹೊಡೆದುರುಳಿಸಿದ ನಂತರ ಪಂಜಾಬ್ ಪೊಲೀಸರ ಈ ಯಶಸ್ವಿ ಕಾರ್ಯಾಚರಣೆಯನ್ನು ಭಗವಂತ್ ಮಾನ್ ಅಭಿನಂದಿಸಿದ್ದಾರೆ.

Next
punjab

ಹತ್ಯೆಗೀಡಾದ ಹಂತಕರು ಜಗ್ರೂಪ್ ಸಿಂಗ್ ರೂಪ ಮತ್ತು ಮನ್‌ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದ್ದು, ಇವರಿಂದ ಎಕೆ 47(AK 47) ಮತ್ತು ಪಿಸ್ತೂಲ್(Pistool) ಅನ್ನು ಎನ್‌ಕೌಂಟರ್ ನಂತರ ವಶಪಡಿಸಿಕೊಳ್ಳಲಾಗಿದೆ.

https://vijayatimes.com/300-units-of-power-free-says-aap/

ರಾಜ್ಯ ಪಂಜಾಬ್ ಸರ್ಕಾರವು ಸಮಾಜವಿರೋಧಿಗಳ ವಿರುದ್ಧ ನಿರ್ಣಾಯಕ ಸಮರವನ್ನು ಪ್ರಾರಂಭಿಸಿದೆ ಮತ್ತು ಬದ್ಧತೆಯಂತೆ ಪಂಜಾಬ್ ಪೊಲೀಸರು ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿಯಿಂದ ಬಿಡುಗಡೆಯಾದ ಸುತ್ತೋಲೆಯಲ್ಲಿ ಭಗವಂತ್ ಮಾನ್ ತಮ್ಮ ಅಭಿನಂದನೆಗಳನ್ನು ತಿಳಿಸಿದ್ದಾರೆ.
Tags: BhagwanthManncmhospitalpunjab

Related News

ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023
ಪ್ರಮುಖ ಸುದ್ದಿ

ಕೇಂದ್ರದಿಂದ ಬರುವ ಅಕ್ಕಿಯನ್ನು ತಮ್ಮ ಹೆಸರಿನ ಚೀಲದಲ್ಲಿ ಹಾಕಿ ವಿತರಿಸುವುದರಲ್ಲಿ ಸಿದ್ದುಗೆ 5 ವರ್ಷಗಳ ಅನುಭವವಿದೆ – ಬಿಜೆಪಿ ವ್ಯಂಗ್ಯ

June 3, 2023
ಬಾಡಿಗೆ ಮನೆಯಲ್ಲಿ ಇರುವವರಿಗೆ 200 ಯೂನಿಟ್ ವಿದ್ಯುತ್​​ ಫ್ರೀ ಇದೆಯೇ?
ಪ್ರಮುಖ ಸುದ್ದಿ

ಬಾಡಿಗೆ ಮನೆಯಲ್ಲಿ ಇರುವವರಿಗೆ 200 ಯೂನಿಟ್ ವಿದ್ಯುತ್​​ ಫ್ರೀ ಇದೆಯೇ?

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.