• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಎನ್ ಸಿಬಿ ಅಧಿಕಾರಿಗಳಿಂದ ಭರ್ಜರಿ ಭೇಟೆ: ೩೦೦ ಕೆಜಿ ಹೆರಾಯಿನ್ ಜಪ್ತಿ

Sharadhi by Sharadhi
in ಪ್ರಮುಖ ಸುದ್ದಿ
ಎನ್ ಸಿಬಿ ಅಧಿಕಾರಿಗಳಿಂದ ಭರ್ಜರಿ ಭೇಟೆ: ೩೦೦ ಕೆಜಿ ಹೆರಾಯಿನ್ ಜಪ್ತಿ
0
SHARES
0
VIEWS
Share on FacebookShare on Twitter

ಕೇರಳ, ಮಾ. 31: ಕೇರಳ ಗಡಿಯಲ್ಲಿ ಎನ್​ಸಿಬಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಬರೋಬ್ಬರಿ 3 ಸಾವಿರ ಕೋಟಿ ಮೌಲ್ಯದ ಹೆರಾಯಿನ್ ಜಪ್ತಿ ಮಾಡಿದ್ದಾರೆ. ಜೊತೆಗೆ 1 ಎಕೆ 47 ರೈಫಲ್, 1000 ಬುಲೆಟ್‌ಗಳು ಜಪ್ತಿಯಾಗಿವೆ. ಈ ಸಂಬಂಧ ಎನ್​ಸಿಬಿ ಅಧಿಕಾರಿಗಳು ಶ್ರೀಲಂಕಾದ 6 ಪ್ರಜೆಗಳನ್ನು ಬಂಧಿಸಿದ್ದಾರೆ.

ಇದೇ ಮಾರ್ಚ್‌ 25ರಂದು ಕೇರಳ ಗಡಿಯಲ್ಲಿ ಶ್ರೀಲಂಕಾ ಮೀನುಗಾರಿಕಾ ಬೋಟ್ ಮೇಲೆ NCB ಅಧಿಕಾರಿಗಳಿಂದ ಮಹತ್ವದ ಕಾರ್ಯಾಚರಣೆ ನಡೆದಿದೆ. ಕೇರಳ ಸಮೀಪದ Vizhinam ಎಂಬಲ್ಲಿ ಸಮುದ್ರದ ಮಾರ್ಗವಾಗಿ ರವಿಹನ್ಸಿ ಅನ್ನೋ ಬೋಟ್‌ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿತ್ತು. ಎಲ್ಲಾ ಹೆರಾಯಿನ್ ಪ್ಯಾಕೆಟ್‌ಗಳ ಮೇಲೆ ಹಾರುವ ಕುದುರೆಯ ಚಿತ್ರ ಕಂಡುಬಂದಿದೆ, ಇದು ಮಾದಕವಸ್ತು, ಕಳ್ಳಸಾಗಣೆ ಸಿಂಡಿಕೇಟ್‌ಗಳು ತಮ್ಮ ಔಷಧಿಗಳನ್ನು ಬ್ರಾಂಡ್ ಮಾಡಲು ಮಾಡಿಕೊಂಡಿರುವ ಸಾಮಾನ್ಯ ಅಭ್ಯಾಸವಾಗಿದೆ ಎಂದು ಎನ್‌ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಬೋಟ್‌ನ ನೀರಿನ ಟ್ಯಾಂಕ್ ಒಳಗೆ ಹೆರಾಯಿನ್ ಇಡಲಾಗಿತ್ತು. ಇನ್ನು ಈ ಪ್ರಕರಣ ಸಂಬಂಧ ಶ್ರೀಲಂಕಾದ 6 ಪ್ರಜೆಗಳನ್ನು NCB ಅಧಿಕಾರಿಗಳು ಬಂಧಿಸಿದ್ದಾರೆ.

Related News

ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023
ಪ್ರಮುಖ ಸುದ್ದಿ

ಬೀದಿಲಿ ಪ್ರತಿಭಟನೆ ಮಾಡೋದು ಬಿಟ್ಟು, ನ್ಯಾಯಾಲಯಕ್ಕೆ ಸಾಕ್ಷಿ ಒದಗಿಸಿ ; ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ಸವಾಲು

June 3, 2023
ಪ್ರಮುಖ ಸುದ್ದಿ

ಕೇಂದ್ರದಿಂದ ಬರುವ ಅಕ್ಕಿಯನ್ನು ತಮ್ಮ ಹೆಸರಿನ ಚೀಲದಲ್ಲಿ ಹಾಕಿ ವಿತರಿಸುವುದರಲ್ಲಿ ಸಿದ್ದುಗೆ 5 ವರ್ಷಗಳ ಅನುಭವವಿದೆ – ಬಿಜೆಪಿ ವ್ಯಂಗ್ಯ

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.