• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಭಾರತ್ ಬಂದ್ ಯಶಸ್ವಿಗೆ ಜಿಲ್ಲಾ ರೈತ ಸಂಘ ಕರೆ

Preetham Kumar P by Preetham Kumar P
in ರಾಜ್ಯ
ಭಾರತ್ ಬಂದ್ ಯಶಸ್ವಿಗೆ ಜಿಲ್ಲಾ ರೈತ ಸಂಘ ಕರೆ
0
SHARES
0
VIEWS
Share on FacebookShare on Twitter

ಚಿಕ್ಕಮಗಳೂರು ಸೆ 22 : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ಕೂಡಲೇ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ   ದೇಶದ 500 ಹೆಚ್ಚು ರೈತ ಸಂಘಟನೆಗಳು ರಾಷ್ಟ್ರೀಯ ಸಂಯುಕ್ತ ಕಿಸಾನ್‌ ಮೋರ್ಚಾ ಅಡಿಯಲ್ಲಿ ಸೆ.27 ರಂದು ಭಾರತ್‌ ಬಂದ್‌ಗೆ ಕರೆ ನೀಡಿದ್ದು ಈ ಹಿನ್ನಲೆಯಲ್ಲಿ ಜಿಲ್ಲಾ ರೈತ ಸಂಘ ಕೂಡ ಬಂದ್ ಯಶಸ್ವಿಗೊಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ

ಜೊತೆಗೆ ಚಿಕ್ಕಮಗಳೂರು ಜಿಲ್ಲೆಯನ್ನೂ ಸಂಪೂರ್ಣ ಬಂದ್ ಮಾಡುವಂತೆ ಜಿಲ್ಲಾ ರೈತ ಸಂಘ ಸಭೆ ನಡೆಸಿ ನಿರ್ಧಾರ ಪ್ರಕಟಿಸಿದೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ಕರೆ ನೀಡಿರುವ ಭಾರತ್ ಬಂದ್ ಗೆ ಸ್ಪಂದಿಸಲು ನಿರ್ಧರಿಸಿದ್ದೇವೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಬಸವರಾಜ್ ತಿಳಿಸಿದ್ದಾರೆ.

ಸೆಪ್ಟೆಂಬರ್ 27 ರಂದು ಬೆಳಗ್ಗೆ 06 ಗಂಟೆಯಿಂದ ಸಂಜೆ 04 ಗಂಟೆವರೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುವ ಯೋಜನೆ ಮಾಡಿಕೊಳ್ಳಲಾಗಿದೆ ಇದಕ್ಕೆ ಹಲವು ಪಕ್ಷ ಮತ್ತು ಸಂಘಟನೆಗಳ ಬೆಂಬಲವಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರು ಹಾಗೂ ರೈತ ಸಂಘದ ವಿವಿಧ ಪದಾಧಿಕಾರಿಗಳು  ಮತ್ತಿತ್ತರರು ಹಾಜರಿದ್ದರು.

Tags: Bharat Bandhchikkamagalurfarmers protest bharat bandh

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.