• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಭಾರತ್‌ ಬಂದ್‌ ಯಶಸ್ವಿಗೊಳಿಸಲು ಬಸವರಾಜಪ್ಪ ಕರೆ

Preetham Kumar P by Preetham Kumar P
in ರಾಜ್ಯ
ಭಾರತ್‌ ಬಂದ್‌ ಯಶಸ್ವಿಗೊಳಿಸಲು ಬಸವರಾಜಪ್ಪ ಕರೆ
0
SHARES
0
VIEWS
Share on FacebookShare on Twitter

ಶಿವಮೊಗ್ಗ ಸೆ 25 :  ದೇಶಾದ್ಯಂತ್ಯಸೆಪ್ಟೆಂಬರ್ 27 ರಂದು ಕಿಸಾನ್ ಮೋರ್ಚಾ ಕರೆ ನೀಡಿರುವ  ಭಾರ‌ತ್ ಬಂದ್ ಗೆ ಸಂಪೂರ್ಣ ಬೆಂಬಲ ನೀಡುವ ಮೂಲಕ, ಬಂದ್ ಯಶಸ್ವಿಗೊಳಿಸುವಲ್ಲಿ ಎಲ್ಲರೂ ಸಹಕಾರ ನೀಡಬೇಕೆಂದು ಶಿವಮೊಗ್ಗದ ರೈತ  ಸಂಘದ ಅಧ್ಯಕ್ಷ  ಬಸವರಾಜಪ್ಪ  ತಿಳಿಸಿದರು.

ಈ ಬಗ್ಗೆ ಮಾತನಾಡಿದ ಅವರು ಕೇಂದ್ರದ ಕೃಷಿ ಕಾಯ್ದೆಗಳನ್ನು ಮರಳಿ ಹಿಂಪಡೆಯುವಂತೆ  ಹಾಗೂ  ಸರ್ಕಾರಿ  ಕಂಪನಿಗಳನ್ನು  ಖಾಸಗೀಕರಣ ಗೊಳಿಸುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗವನ್ನು  ಸಹ ಬಂದ್ ಮಾಡಿ  ಬೆಂಬಲ  ಸೂಚಿಸಲಾಗುವುದು ಎಂದರು. ಕೇಂದ್ರ ಸರ್ಕಾರ ಕೃಷಿ ವಲಯವನ್ನೂ ಪರೋಕ್ಷವಾಗಿ ಖಾಸಗೀಕರಣ ಮಾಡಲು ಮುಂದಾಗಿದೆ ಎಲ್ಲರೂ  ಒಗ್ಗಟ್ಟಾಗಿ ಕೇಂದ್ರ ಸರ್ಕಾರದ ಈ  ನಡೆಯನ್ನು  ಹತ್ತಿಕ್ಕಬೇಕು ಎಂದರು. ಎಪಿಎಂಸಿ ದುರ್ಬಲಗೊಳಿಸಲಾಗಿದೆ. ಕೃಷಿ ಭೂಮಿ ಗುತ್ತಿಗೆ ವ್ಯವಸ್ಥೆ ಸರಿಯಲ್ಲ. ಉದಾರೀಕರಣ, ಜಾಗತೀಕರಣದ ದುಷ್ಪರಿಣಾಮವನ್ನು ಇಂದಿಗೂ ರೈತರು ಅನುಭವಿಸುತ್ತಿದ್ದಾರೆ. ಹೀಗಾಗಿ ದೆಹಲಿಯಲ್ಲಿ ಎರಡನೇ ಸ್ವಾತಂತ್ರ್ಯದ ಚಳುವಳಿ ನಡೆಯುತ್ತಿದೆ. ಅದನ್ನು ನಾವು ಯಶಸ್ವಿಗೊಳಿಸಬೇಕಿದೆ ಎಂದು ರೈತರಿಗೆ  ಕರೆ  ನೀಡಿದರು.

ಶಿವಮೊಗ್ಗವನ್ನು ಬೆಳಗ್ಗೆ ಆರು ಘಂಟೆಯಿಂದ ಸಂಜೆ ನಾಲ್ಕರವರೆಗೆ ಬಂದ್ ಮಾಡಲಾಗುತ್ತದೆ ಈ ಸಮಯದಲ್ಲಿ ಆಟೋ ಚಾಲಕರು, ಬೀದಿ ಬದಿಯ ವ್ಯಾಪಾರಿಗಳು ಹಾಗೂ  ಉಳಿದ ಇನ್ನಿತರ ಕ್ಷೇತ್ರದ ವ್ಯಾಪಾರಿಗಳು  ಈ  ಬಂದ್ ನ ಯಶಸ್ಸಿಗೆ  ಕಾರಣರಾಗಬೇಕು ಹಾಗೂ ಹಲವಾರು ಸಂಘಟನೆಗಳು  ಬಂದ್ ಗೆ ಬೆಂಬಲ ಸೂಚಿಸಿದೆ ಎಂದು ಅವರು ತಿಳಿಸಿದರು.

Related News

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023
KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

September 30, 2023
ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ
ಪ್ರಮುಖ ಸುದ್ದಿ

ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.