• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಜಮೀರ್ ಖಾನ್ ಮೊದಲು ನಿಮ್ಮ ಧರ್ಮದ ಗಂಡಸರಿಗೆ ಹೇಳ್ಕೊಡ್ರೀ ಬುದ್ದಿನಾ : ಭಾರತೀ ಶೆಟ್ಟಿ!

Mohan Shetty by Mohan Shetty
in ರಾಜಕೀಯ, ರಾಜ್ಯ
politics
0
SHARES
0
VIEWS
Share on FacebookShare on Twitter

ರಾಜ್ಯ ರಾಜಕಾರಣದಲ್ಲಿ ಒಂದಲ್ಲ ಒಂದು ವಾದಗಳು, ವಿವಾದಗಳು ಕೇಳಿಬರುವುದು ನಮಗೆಲ್ಲಾ ಹೊಸ ವಿಷಯವೆನಲ್ಲಾ, ಅದು ತಿಳಿದಿರುವ ವಿಚಾರವೇ ಸರಿ. ಸದ್ಯ ಇದೇ ಹಾದಿಯಲ್ಲಿ ಮತ್ತೊಂದು ಮಾತಿನ ಜಟಾಪಟಿ ಬುಗಿಲೆದಿದ್ದು, ಶಾಸಕ ಜಮೀರ್ ಖಾನ್ ಅವರ ಹೇಳಿಕೆಯ ವಿರುದ್ಧ ತಿರುಗಿ ಬಿದ್ದಿರುವ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಮಾತಿನ ಚಾವಟಿ ಬೀಸಿದ್ದಾರೆ. ಹೌದು, ಶಾಸಕ ಜಮೀರ್ ಖಾನ್ ಅವರು ನೀಡಿದ ಹೇಳಿಕೆಯ ವಿರುದ್ಧ ಬಿಜೆಪಿ ನಾಯಕರು ಸಿಡಿದಿದ್ದಾರೆ.

zameer ahmed khan

ಈ ಪೈಕಿ ಪರಿಷತ್ ಸದಸ್ಯೆಯಾದ ಭಾರತಿ ಶೆಟ್ಟಿ ಅವರು ಮೊದಲು ಜಮೀರ್ ಖಾನ್ ಅವರೇ, ನಿಮ್ಮ ಧರ್ಮದ ಗಂಡಸರಿಗೆ ಮೊದಲು ಬುದ್ದಿ ಕಲಿಸುವುದು ಅಗತ್ಯ ಎಂದು ಹೇಳುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿವಾದದ ಸುಳಿಯಲ್ಲಿ ಸಿಲುಕಿಕೊಂಡ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆಗೆ ಭಾರತಿ ಶೆಟ್ಟಿ ಅವರು, “ಜಮೀರ್ ಖಾನ್ ಅವರಿಗೆ ಕುಟುಂಬಗಳಲ್ಲಿ ಯಾವ ಸಂಬಂಧಗಳು ಹೇಗೆ ಇರಲಿದೆ, ಯಾವುದಕ್ಕೆ ಏನು ಅರ್ಥ ಎಂಬುದು ಸರಿಯಾಗಿ ತಿಳಿದಿಲ್ಲ! ಸೌಂದರ್ಯ ನೋಡುವ ವಿಚಾರದಲ್ಲಿ ಮೊದಲು ದೃಷ್ಟಿ ಸರಿಯಾಗಬೇಕು!

bharathi

ನಾವೂ ನಮ್ಮ ಹಿಂದೂ ಸಂಪ್ರದಾಯದಲ್ಲಿ ಸಂಬಂಧಗಳಿಗೆ ಹೆಚ್ಚು ಆದ್ಯತೆ, ಪ್ರಾಮುಖ್ಯತೆ ನೀಡುತ್ತೇವೆ. ನಮ್ಮಲ್ಲಿ ಅಮ್ಮ, ಅಪ್ಪ, ಅಕ್ಕ, ತಂಗಿ, ಅಣ್ಣ, ಗಂಡ ಎಂದು ಹೇಳುವ ಪ್ರತಿಯೊಂದು ಸಂಬಂಧಗಳ ನಡುವೆ ನಾವು ಬೆಳೆದು ಬಂದಿರುತ್ತೇವೆ. ನಮಗಿಂತ ಹೆಚ್ಚಾಗಿ ಅವರ ಧರ್ಮದ ಗಂಡಸರಿಗೆ ಬುದ್ದಿಯನ್ನು ತಿದ್ದಲಿ ಎಂದು ಟಾಂಗ್ ನೀಡಿದ್ದಾರೆ. ತಮ್ಮ ಹೇಳಿಕೆ ವಿರುದ್ಧ ಮಾತಿನ ಜಟಾಪಟಿ ಸುರಿಮಳೆಗೈದ ಬೆನ್ನಲ್ಲೇ ಶಾಸಕ ಜಮೀರ್ ಖಾನ್ ಸದ್ಯ ಉಲ್ಟಾ ಹೊಡೆದಿದ್ದಾರೆ.

khan

ನಾನು ಹಿಜಾಬ್ ಧರಿಸುವುದು ಹೆಣ್ಣು ಮಕ್ಕಳಿಗೆ ಸುರಕ್ಷತೆ ಎಂಬ ದೃಷ್ಟಿಕೋನದಲ್ಲಿ ಹೇಳಿದ್ದು ಎಂದು ಹೇಳಿದ್ದಾರೆ. ಇದನ್ನು ಕೇಳಿದ ಬಳಿಕ ಮತ್ತಷ್ಟು ವಾದ-ವಿವಾದಗಳು ನಡೆಯುತ್ತಿದ್ದು, ಹಲವು ನಾಯಕರು ಜಮೀರ್ ಖಾನ್ ಅವರೇ ಹಿಜಾಬ್ ಹಿಂದೆ ಯಾವುದೋ ದೊಡ್ಡ ಜಾಲವೇ ಕೆಲಸ ಮಾಡ್ತಿದೆ, ಅದರ ಬಗ್ಗೆ ಗಮನಹರಿಸಿ ಎಂಬ ಮಾತುಗಳನ್ನು ತಿಳಿಸಿದ್ದಾರೆ.

Tags: bharathishettyCongresscontroversypoliticalpoliticszameerkhan

Related News

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 30, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 30, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 30, 2023
ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?
ರಾಜಕೀಯ

ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?

March 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.