• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ತಿರುಮಲ ಲಡ್ಡು ಪ್ರಸಾದ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್; ದೇಶದ 4 ಪ್ರಮುಖ ಡೈರಿ ಮುಖ್ಯಸ್ಥರ ಬಂಧಿಸಿದ ಸಿಬಿಐ

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ವಿಜಯ ಟೈಮ್ಸ್‌
ತಿರುಮಲ ಲಡ್ಡು ಪ್ರಸಾದ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್; ದೇಶದ 4 ಪ್ರಮುಖ ಡೈರಿ ಮುಖ್ಯಸ್ಥರ ಬಂಧಿಸಿದ ಸಿಬಿಐ
0
SHARES
1k
VIEWS
Share on FacebookShare on Twitter

Tirupati: ದೇಶದೆಲ್ಲೆಡೆ ತಿರುಪತಿ ಶ್ರೀವಾರಿ ಲಡ್ಡುವಿಗೆ (Tirupati Srivari Laddu) ವಿಶೇಷ ಸ್ಥಾನವಿದೆ. ತಿರುಮಲಕ್ಕೆ ಬರಲು ಸಾಧ್ಯವಾಗದ ಶ್ರೀವಾರಿ ಭಕ್ತರು ಕೇವಲ ತಿರುಮಲ ಲಡ್ಡು ಪ್ರಸಾದ (Tirumala Laddu Prasada) ಸ್ವೀಕರಿಸಿದರೆ ಭಗವಂತನ ದರ್ಶನ ಪಡೆದಷ್ಟೇ ಆನಂದವಾಗುತ್ತದೆ. ಆದರೆ ಪವಿತ್ರ ಯಾತ್ರಾತಾಣ ತಿರುಪತಿ (Tirupati) ತಿರುಮಲದಲ್ಲಿ ನಡೆದಿದೆ ಎನ್ನಲಾದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು (Animal fat) ಮಿಶ್ರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖಾಧಿಕಾರಿಗಳು (CBI investigators) ನಾಲ್ವರು ಪ್ರಮುಖ ಡೈರಿ ಮುಖ್ಯಸ್ಥರ (Dairy chief) ಬಂಧಿಸಿದ್ದಾರೆ.

 Big twist in Tirumala Laddu Prasa case

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court)ಆದೇಶದ ಮೇರೆಗೆ ತನಿಖೆ ನಡೆಸಿದ್ದ ಹೈದರಾಬಾದ್ (Hyderabad) ವಿಭಾಗದ ಜಂಟಿ ನಿರ್ದೇಶಕ ವೀರೇಶ್ ಪ್ರಭು, ವಿಶಾಖಪಟ್ಟಣಂ ಸಿಬಿಐ (Visakhapatnam CBI) ಎಸ್ಪಿ ಮುರಳೀರಾಂಬ,ನೇತೃತ್ವದ ತಂಡ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಭೋಲೆ ಬಾಬಾ ಡೈರಿಯ (Bhole Baba Dairy) ಮಾಜಿ ನಿರ್ದೇಶಕರಾದ ವಿಪಿನ್ ಜೈನ್ ಮತ್ತು ಪೊಮಿಲ್ ಜೈನ್ (ರೂರ್ಕಿ, ಉತ್ತರಾಖಂಡ), ವೈಷ್ಣವಿ ಡೈರಿಯ (Vaishnavi Diary) (ಪೂನಂಬಾಕ್ಕಂ) ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ ಮತ್ತು ಎಆರ್ ಡೈರಿ (AR Diary) (ದುಂಡಿಗಲ್) ಎಂಡಿ ರಾಜು ರಾಜಶೇಖರನ್ ಇವರುಗಳು ಲಡ್ಡು ಪ್ರಸಾದ ಕಲಬೆರಕೆ ಹಗರಣದಲ್ಲಿ ಬಂಧಿತರಾಗಿರುವ ಆರೋಪಿಗಳಾಗಿದ್ದಾರೆ.

ಎಲ್ಲಾ ಆರೋಪಿಗಳನ್ನು ವಶಕ್ಕೆ ಪಡೆದಿರುವ ಎಸ್‌ಐಟಿ ಅಧಿಕಾರಿಗಳು (SIT officers) ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ತನಿಖಾ ತಂಡ ತಿಳಿಸಿದೆ.
ಮೂಲಗಳ ಪ್ರಕಾರ ಆರೋಪಿಗಳನ್ನು ಅಪರಾಧ ಸಂಖ್ಯೆ 470/24 ರ ಅಡಿಯಲ್ಲಿ ಬಂಧಿಸಿ ತಿರುಪತಿ ನ್ಯಾಯಾಲಯಕ್ಕೆ (Tirupati Court) ಹಾಜರುಪಡಿಸಲಾಗಿದೆ. ತನಿಖೆಯಲ್ಲಿ ತುಪ್ಪ ಪೂರೈಕೆಯಲ್ಲಿ ಪಾಲಿಸಬೇಕಾದ ನಿಯಮಗಳ ಉಲ್ಲಂಘನೆಯಾಗಿರುವುದು ಬಹಿರಂಗವಾಗಿದೆ. ಇದರಲ್ಲಿ ಟೆಂಡರ್‌ ಪಡೆಯಲು ನಕಲಿ ದಾಖಲೆಗಳು (Fake documents) ಮತ್ತು ಸ್ಟ್ಯಾಂಪ್‌ಗಳನ್ನು (Stamps) ಬಳಸಿರುವುದು ಕೂಡ ಸೇರಿಕೊಂಡಿದೆ. ವೈಷ್ಣವಿ ಡೈರಿಯು ಭೋಲೆ ಬಾಬಾ ಡೈರಿಯ ತುಪ್ಪ ಪೂರೈಕೆಯ ನಿಯಮಗಳನ್ನು ತಿರುಚಿರುವುದು ಬೆಳಕಿಗೆ ಬಂದಿದೆ. ವಿಚಾರಣೆಯಲ್ಲಿ ಪೂರೈಕೆಯಲ್ಲಿ ಹಲವು ವ್ಯತ್ಯಾಸಗಳು ಮತ್ತು ಸುಳ್ಳು ದಾಖಲೆಗಳನ್ನು (False documents) ನೀಡಿರುವುದು ಕೂಡ ಸಾಬೀತಾಗಿದೆ.

Tags: CBIHyderabadIndiapoliticalSIT officerssupreme courttirupatitirupati courtvishakapatnam CBI

Related News

ಇನ್ಮುಂದೆ ಹೋಟೆಲ್‌ನಲ್ಲಿ ಕೂತು ಗಂಟೆಗಟ್ಟಲೆ ಮಾತಾಡಿದ್ರೆ ಎಕ್ಸ್ಟ್ರಾಚಾರ್ಜ್: ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ
ಪ್ರಮುಖ ಸುದ್ದಿ

ಇನ್ಮುಂದೆ ಹೋಟೆಲ್‌ನಲ್ಲಿ ಕೂತು ಗಂಟೆಗಟ್ಟಲೆ ಮಾತಾಡಿದ್ರೆ ಎಕ್ಸ್ಟ್ರಾಚಾರ್ಜ್: ಹೋಟೆಲ್ ಮಾಲೀಕರಿಂದ ಅಸೋಸಿಯೇಷನ್‌ಗೆ ಮನವಿ

February 9, 2026
ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು
ದೇಶ-ವಿದೇಶ

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು

February 9, 2026
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL
ಪ್ರಮುಖ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL

February 9, 2026
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು
ಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು

February 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.