• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಬಿಗ್ ಬಾಸ್‌‌ ಕನ್ನಡ ಸೀಸನ್ 8ರ ಪ್ರಶಸ್ತಿ ಮುಡಿಗೇರಿಸಿಕೊಂಡ ಮಂಜು ಪಾವಗಡ

Sharadhi by Sharadhi
in ಮನರಂಜನೆ
ಬಿಗ್ ಬಾಸ್‌‌ ಕನ್ನಡ ಸೀಸನ್ 8ರ ಪ್ರಶಸ್ತಿ ಮುಡಿಗೇರಿಸಿಕೊಂಡ ಮಂಜು ಪಾವಗಡ
0
SHARES
0
VIEWS
Share on FacebookShare on Twitter

ಬೆಂಗಳೂರು, ಆ. 09: ಕನ್ನಡದ ದೊಡ್ಡ ರಿಯಾಲಿಟಿ ಶೋ ಎನಿಸಿರುವ ಬಿಗ್‌ ಬಾಸ್‌ ಸೀಸನ್‌ 8ರ ವಿಜೇತರಾಗಿ ಮಂಜು ಪಾವಗಡ ಹೊರಹೊಮ್ಮಿದ್ದಾರೆ. ಪ್ರೇಕ್ಷಕರ ಮನಗೆದ್ದಿರುವ ಕೆ.ಪಿ.ಅರವಿಂದ್‌ ರನ್ನರಪ್ ಆಗಿದ್ದಾರೆ.

ಭಾನುವಾರ ನಡೆದ ಬಿಗ್ ಬಾಸ್ ಗ್ರ್ಯಾಂಡ್ ಫಿನಾಲೆಯಲ್ಲಿ ನಟ ಹಾಗೂ ಬಿಗ್ ಬಾಸ್ ನಿರೂಪಕ ಕಿಚ್ಚ ಸುದೀಪ್‌ ಈ ಬಗ್ಗೆ ಅಧಿಕೃತ ಘೋಷಣೆ ಹೊರಡಿಸಿದರು. ಬಿಗ್​ಬಾಸ್​ ಟ್ರೋಫಿ​ ಹಾಗೂ 53 ಲಕ್ಷ ನಗದು ಬಹುಮಾನ ಮಂಜು ಪಾವಗಡ ಅವರಿಗೆ ಸಿಕ್ಕಿದೆ. ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳ ಮಳೆ ಹರಿದು ಬಂದಿದೆ.

ಈ ಸೀಸನ್​ನಲ್ಲಿ ಬರೋಬ್ಬರಿ 45,03,495 ಮತಗಳನ್ನು ಪಡೆದಿರುವ ಮಂಜು ಪಾವಗಡ ಕನ್ನಡದ ಬಿಗ್ ಬಾಸ್ ಇತಿಹಾಸದಲ್ಲೇ ಅತಿ ಹೆಚ್ಚು ವೋಟಿಂಗ್ ಪಡೆದಿದ್ದಾರೆ. ಮೊದಲ ರನ್ನರ್ ಅಪ್ ಆಗಿರುವ ಅರವಿಂದ್​ 43,35,957 ಮತಗಳನ್ನು ಪಡೆದಿದ್ದಾರೆ. ಎರಡನೇ ರನ್ನರ್ ಅಪ್ ಆಗಿರುವ ದಿವ್ಯಾ ಉರುಡುಗ 11,61,205, ಮೂರನೇ ರನ್ನರ್ ಅಪ್ ಆಗಿರುವ ವೈಷ್ಣವಿ ಗೌಡ 10,21,831 ಹಾಗೂ ನಾಲ್ಕನೇ ರನ್ನರ್ ಅಪ್ ಆಗಿರುವ ಪ್ರಶಾಂತ್ ಸಂಬರಗಿ 6,69,020 ಮತಗಳನ್ನು ಪಡೆದಿದ್ದಾರೆ.

ಫೆಬ್ರವರಿ 28ರಂದು ಬಿಗ್​ ಬಾಸ್​ ಸೀಸನ್​-8 ಆರಂಭವಾಗಿತ್ತು. 17 ಸ್ಪರ್ಧಿಗಳು ಬಿಗ್​ ಬಾಸ್ ಪ್ರವೇಶಿಸಿದ್ದರು. ಆದರೆ ಕೊರೊನಾ ಲಾಕ್ ಡೌನ್ ಕಾರಣದಿಂದ ಅರ್ಧಕ್ಕೆ ನಿಂತಿದ್ದ ಬಿಗ್ ಬಾಸ್, ನಂತರ‌ ಎರಡನೇ ಇನ್ನಿಂಗ್ಸ್ ನಲ್ಲಿ ಮರುಪ್ರಸಾರಗೊಂಡಿತ್ತು.

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 30, 2023
ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ
Sports

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ

May 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.