• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಡಿಜಿಟಲ್ ಜ್ಞಾನ

ವೊಡಾಫೋನ್ ಐಡಿಯಾದ ಷೇರುಗಳನ್ನು ಖರೀದಿಸುವಂತೆ ಕೇಂದ್ರಕ್ಕೆ ಪತ್ರ ಬರೆದ ಬಿರ್ಲಾ

Sharadhi by Sharadhi
in ಡಿಜಿಟಲ್ ಜ್ಞಾನ, ದೇಶ-ವಿದೇಶ
ವೊಡಾಫೋನ್ ಐಡಿಯಾದ ಷೇರುಗಳನ್ನು ಖರೀದಿಸುವಂತೆ ಕೇಂದ್ರಕ್ಕೆ ಪತ್ರ ಬರೆದ ಬಿರ್ಲಾ
0
SHARES
0
VIEWS
Share on FacebookShare on Twitter

ಮುಂಬೈ, ಆ. 04: ತಮ್ಮ ಕಂಪನಿ ವೊಡಾಫೋನ್ ಐಡಿಯಾ (ವಿ) ಯನ್ನು ಉಳಿಸಿಕೊಳ್ಳಲು ಸಕಲ ಪ್ರಯತ್ನ ನಡೆಸುತ್ತಿರುವ ಕುಮಾರ್ ಮಂಗಲಂ ಬಿರ್ಲಾರವರು ತಮ್ಮ ಕಂಪನಿಯ ಷೇರುಗಳನ್ನು ಖರೀದಿಸಿ ಎಂದು ಕೇಂದ್ರಕ್ಕೆ ಪತ್ರ ಬರೆದಿದ್ದಾರೆ.

“ಕಂಪನಿಯಲ್ಲಿರುವ ತಮ್ಮ ಷೇರುಗಳನ್ನು ಮಾರಿ, ಅದನ್ನು ಸಾರ್ವಜನಿಕ ವಲಯಕ್ಕೆ ತರುವುದಕ್ಕೆ ನನಗೆ ಅಗತ್ಯಕ್ಕಿಂತಲೂ ಹೆಚ್ಚಿನ ಮನಸ್ಸಿದೆ” ಎಂದು ಅವರು ಕೇಂದ್ರೀಯ ಮಂತ್ರಿಮಂಡಲ ಕಾರ್ಯದರ್ಶಿ ರಾಜೀವ್ ಗೌಬಾ ಗೆ ಪತ್ರ ಬರೆದಿದ್ದಾರೆ.

ಭಾರತದ ಟೆಲಿಕಾಂ ಕ್ಷೇತ್ರದಲ್ಲಿ ವೊಡಾಫೋನ್ ಐಡಿಯಾ ದ ಪಾಲು ಒಟ್ಟು 27 ಶೇಕಡ ಇದೆ. ಆದರೂ ಕಂಪನಿ ಬಳಿ 1.8 ಲಕ್ಷ ಕೋಟಿ ರೂಪಾಯಿಗಳ ಸಾಲವಿದೆ. ಹೀಗಾಗಿ ತಮ್ಮ ಹೂಡಿಕೆದಾರರ ಕಡೆಯಿಂದ ಇನ್ನಷ್ಟು ಬಂಡವಾಳ ತರಿಸಿಕೊಳ್ಳಲು ಕಂಪನಿ ಪ್ರಯತ್ನಿಸುತ್ತಿದೆಯಾದರೂ, ಇದರಲ್ಲಿ ವಿಫಲವಾಗುತ್ತಿದೆ.

ವೊಡಾಫೋನ್ ಐಡಿಯಾ ಏಕೀಕರಣದ ನಂತರ ಕಂಪನಿಯಲ್ಲಿ ವೊಡಾಫೋನ್ ನ ಪಾಲು 44.39% ಇದ್ದರೆ, ಐಡಿಯಾ ದ ಪಾಲು 27.66% ಹಾಗೂ ಇತರರ ಪಾಲು 27.95% ಇದೆ. ಕೆಲವು ವಿಶ್ಲೇಷಕರ ಪ್ರಕಾರ ಕಂಪನಿಯ ನಷ್ಟವನ್ನು ಸರಿದೂಗಿಸಲು ಕಂಪನಿಯನ್ನು ಸರಕಾರಕ್ಕೆ ನೀಡಬೇಕು. ಏಕೆಂದರೆ 1.8 ಲಕ್ಷ ಕೋಟಿ ರೂಪಾಯಿಗಳ ಸಾಲದಲ್ಲಿ 1.2 ಲಕ್ಷ ರೂ.  ಸರಕಾರಕ್ಕೇ ಕಂಪನಿ ಪಾವತಿಸಬೇಕು. ಆದರೆ ಹೀಗಾಗುವುದು ಬಹುತೇಕ ಅಸಾದಧ್ಯವೆಂಬುವುದು ಅವರ ಅಭಿಪ್ರಾಯ.

ಸರಕಾರ ಇತ್ತೀಚೆಗೆ ತನ್ನ ಸ್ವಾಮ್ಯದ ಬಿ ಎಸ್ ಎನ್ ಎಲ್ ಅನ್ನು ನಷ್ಟದಿಂದ ಮೇಲೆತ್ತಲು 70 ಸಾವಿರ ಕೋಟಿ ಮೊತ್ತದ ಪ್ಯಾಕೇಜ್ ಘೋಷಿಸಿತ್ತು. ಹಾಗಾಗಿ ವಿ ನಲ್ಲಿ ಷೇರು ಖರೀದಿಸಲು ಸರಕಾರ ಸಮ್ಮತಿಸುವುದು ಸಾಧ್ಯವಿಲ್ಲ ಎಂದು ಹಣಕಾಸು ತಜ್ಞರು ಹೇಳುತ್ತಾರೆ.

Related News

ಡೆಬಿಟ್ ಕಾರ್ಡ್ ಇಲ್ಲದೇ ಆಧಾರ್ ಮೂಲಕ ಯುಪಿಐ ಆ್ಯಕ್ಟಿವೇಟ್ ಮಾಡಲು ಗೂಗಲ್ ಪೇ ಅವಕಾಶ
ಡಿಜಿಟಲ್ ಜ್ಞಾನ

ಡೆಬಿಟ್ ಕಾರ್ಡ್ ಇಲ್ಲದೇ ಆಧಾರ್ ಮೂಲಕ ಯುಪಿಐ ಆ್ಯಕ್ಟಿವೇಟ್ ಮಾಡಲು ಗೂಗಲ್ ಪೇ ಅವಕಾಶ

June 9, 2023
ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!
ದೇಶ-ವಿದೇಶ

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!

June 9, 2023
ಕಾರ್ಡ್ ಇಲ್ಲದಿದ್ದಲ್ಲಿ ಇನ್ನು ಮುಂದೆ ಮೊಬೈಲ್​ನ ಯುಪಿಐ ಮೂಲಕವೇ ಎಟಿಎಂನಿಂದ ಹಣ ಪಡೆಯಬಹುದು…ಹೇಗೆ? ಇಲ್ಲಿದೆ ಮಾಹಿತಿ
ಡಿಜಿಟಲ್ ಜ್ಞಾನ

ಕಾರ್ಡ್ ಇಲ್ಲದಿದ್ದಲ್ಲಿ ಇನ್ನು ಮುಂದೆ ಮೊಬೈಲ್​ನ ಯುಪಿಐ ಮೂಲಕವೇ ಎಟಿಎಂನಿಂದ ಹಣ ಪಡೆಯಬಹುದು…ಹೇಗೆ? ಇಲ್ಲಿದೆ ಮಾಹಿತಿ

June 9, 2023
ಭಾರತದಲ್ಲಿ ರಿಲೀಸ್ ಆಯ್ತು 108-ಮೆಗಾಪಿಕ್ಸೆಲ್ ಕ್ಯಾಮೆರಾ ಇರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಸ್ಮಾರ್ಟ್​ಫೋನ್: ಬೆಲೆ ಎಷ್ಟು?
ಡಿಜಿಟಲ್ ಜ್ಞಾನ

ಭಾರತದಲ್ಲಿ ರಿಲೀಸ್ ಆಯ್ತು 108-ಮೆಗಾಪಿಕ್ಸೆಲ್ ಕ್ಯಾಮೆರಾ ಇರುವ ಸ್ಯಾಮ್‌ಸಂಗ್ ಗ್ಯಾಲಕ್ಸಿ F54 5G ಸ್ಮಾರ್ಟ್​ಫೋನ್: ಬೆಲೆ ಎಷ್ಟು?

June 7, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.