• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಸ್ವಾಮಿ ವಿವೇಕಾನಂದರ ಸ್ಪೂರ್ತಿಯ ಮಾತುಗಳು ಇಂದಿಗೂ ಪ್ರಸ್ತುತ – ಸಂದೀಪ್ ಹರಿವಿನಂಗಡಿ

Preetham Kumar P by Preetham Kumar P
in Vijaya Time
ಸ್ವಾಮಿ ವಿವೇಕಾನಂದರ ಸ್ಪೂರ್ತಿಯ ಮಾತುಗಳು ಇಂದಿಗೂ ಪ್ರಸ್ತುತ – ಸಂದೀಪ್ ಹರಿವಿನಂಗಡಿ
0
SHARES
1
VIEWS
Share on FacebookShare on Twitter

ಚಿಕ್ಕಮಗಳೂರು ಜ 12 : ಸ್ವಾಮಿ ವಿವೇಕಾನಂದರು ಯುವಕರ ಕಣ್ಮಣಿ ಅವರು ಸ್ಪೂರ್ತಿಯ ಮಾತುಗಳು ಇಂದಿಗೂ ಕೂಡ ಹಲವರಿಗೆ ಸ್ಪೂರ್ತಿದಾಯಕವಾಗಿದೆ ಎಂದು ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಂದೀಪ್‌ ಹರಿವಿನಂಗಡಿ ತಿಳಿಸಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದರ 159ನೇ ಜನ್ಮ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು  39ನೇ ವಯಸ್ಸಿನಲ್ಲಿ ಇಹಲೋಕವನ್ನು ತ್ಯೆಜಿಸಿದ ತರುಣನ ಜನ್ಮ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ದೇಶಕಂಡ ವೀರ, ಅಪ್ರತಿಮ ಚಿಂತಕ, ಆದ್ಯಾತ್ಮ ಜೀವಿ ಸಮಾಜಮುಖಿ ಕಾರ್ಯಗಳ ಮೂಲಕ ದೇಶದ ರಾಷ್ಟ್ರೀಯತೆಯನ್ನು ದೇಶ ವಿದೇಶಗಳಲ್ಲಿ ಪ್ರಚಲಿತಗೊಳಿಸಿ ಯುವಕರಲ್ಲಿ ದೇಶಸೇವೆಯ ಬಗ್ಗೆ ಸನಾತನ ಧರ್ಮದ ಬಗ್ಗೆ ಸ್ಪೂರ್ತಿಯನ್ನು ತುಂಬಿದರು. ಸ್ವಾಮಿ ವಿವೇಕಾನಂದ ತತ್ವಗಳನ್ನು ನಾವು  ಜೀವನದಲ್ಲಿ ಅಳವಡಿಕೊಂಡರೆ ಅದು ನಾವು ಅವರಿಗೆ ಕೊಡುವ ನಿಜವಾದ ಗೌರವವಾಗುತ್ತದೆ. ಅವರ ಆದ್ಯಾತ್ಮಿಕ ಅಂಶಗನ್ನು ಸ್ಪೂರ್ತಿಯಾಗಿ ಪಾಲಿಸಿದರೆ ನಾವು ಅವರಿಗೆ ಸನಾತನ ಧರ್ಮದ ಉಳಿವಿಗೆ ಸಹಕಾರಿಯಾಗಲಿದೆ ಎಂದರು.

ಚಿಕ್ಕಮಗಳೂರು ಜಿಲ್ಲೆಯು ಪೆರುಮಾಳರವರು ವಿಶ್ವಧರ್ಮ ಸಮ್ಮೇಳನಕ್ಕೆ ಸ್ವಾಮಿ ವಿವೇಕಾನಂದರ ಹೆಸರನ್ನು ಮಂಡನೆಮಾಡಿ, ಸಹಾಯವನ್ನು ಮಾಡಿ ಭಾರದ ದೇಶವನ್ನು ವಿಶ್ವಧರ್ಮ ಸಮ್ಮೇಳನದಲ್ಲಿ ಮೆರಗುವಂತೆ ಮಾಡುವಲ್ಲಿ ಚಿಕ್ಕಮಗಳೂರಿನ ಪೆರುಮಾಳರವರು ಕಾರಣ ಎಂದರು ತಿಳಿಸಿದರು.

ಸ್ವಾರ್ಥ ಬಿಟ್ಟು ಸಾಮಾಜಿಕ ಚಿಂತನೆಗಳನ್ನು ಮಕ್ಕಳಲ್ಲಿ ಮೈಗೂಡಿಸಬೇಕು, 15ವರ್ಷಕ್ಕಿಂತ ಮಕ್ಕಳು ಶೇ30% ದೇಶದಲ್ಲಿದ್ದಾರೆ. ಅವರನ್ನು ಸಮಾಜಕ ಮುಖಿ ಕಾರ್ಯಕ್ರಮಗಳ ಮೂಲಕ ದೇಶ ಕಟ್ಟಲು ಪ್ರೇರೆಪಿಸಬೇಕು ಈ ಸಂದರ್ಭದಲ್ಲಿ ತಿಳಿಸಿದರು

ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಪ್ರೇಮ್‌ ಕುಮಾರ್‌ ಮಾತನಾಡಿ ರಾಮಕೃಷ್ಣ ಪರಮಹಂಸರ ವಿಚಾರಗಳ ಪ್ರೇರಣೆಯಿಂದ ಸನ್ಯಾಸತ್ವನ್ನು ಸ್ವೀಕರಿಸಿದ ಸ್ವಾಮಿ ವಿವೇಕಾನಂದರು ಸಮಾಜದಲ್ಲಿ ಯುವಕರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾಗುವುದರ ಜೊತೆಗೆ ದೇಶವನ್ನು ಒಂದು ಉನ್ನತ ಮಟ್ಟಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗುತ್ತಾರೆ. ಅವರು ಅವರ ಭಾಷಣಗಳ ಜೊತೆಗೆ ಪ್ರಪಂಚದ ಹಲವು ಭಾಗಗಳಲ್ಲಿ ಸಂಚರಿಸಿ ಅಲ್ಲಿನ ವೈವಿಧ್ಯತೆಯ ಬಗ್ಗೆ ಅಧ್ಯಯನ ಮಾಡಿ ಭಾರತವನ್ನು ವಿಶ್ವಮಟ್ಟದಲ್ಲಿ ಗುರತಿಸುವಂತೆ ಮಾಡುತ್ತಾರೆ. ಜೊತೆಗೆ ಹಲವು ಯುವಕರಿಗೂ ದಾರಿ ದೀಪವಾಗುತ್ತಾರೆ.

ಕಾರ್ಯಕ್ರಮದಲ್ಲಿ ನಗರ ಅಧ್ಯಕ್ಷರಾದ ಮಧುಕುಮಾರ್‌, ಬಿಜೆಪಿ ಮುಖಂಡರಾದ ಕೋಟೆ ರಂಗನಾಥ್, ಯುವಮೋರ್ಚಾ ಉಪಾಧ್ಯಕ್ಷರಾದ ಸಚಿನ್‌, ಶಶಿ ಆಲ್ದೂರ್‌, ಸಂತೋಷ್‌, ಆದರ್ಶ್‌, ಕೌಶಿಕ್‌, ಮನೋಹರ್‌ ಹಾಗೂ ಮತ್ತಿತ್ತರರು ಹಾಜರಿದ್ದರು.

Related News

ಹೆಬ್ಬಾಳದಲ್ಲಿ ಪಂಚರತ್ನಯಾತ್ರೆ: ರಾಜಧಾನಿಯಲ್ಲಿ ಮೊಳಗಲಿದೆ ಜೆಡಿಎಸ್‌ ರಣಕಹಳೆ
Vijaya Time

ಹೆಬ್ಬಾಳದಲ್ಲಿ ಪಂಚರತ್ನಯಾತ್ರೆ: ರಾಜಧಾನಿಯಲ್ಲಿ ಮೊಳಗಲಿದೆ ಜೆಡಿಎಸ್‌ ರಣಕಹಳೆ

March 21, 2023
ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು
Sports

ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು

March 17, 2023
ರೈಲಲ್ಲಿ ರಾತ್ರಿ ಪ್ರಯಾಣಿಸುತ್ತೀರಾ? ಹಾಗಾದ್ರೆ ಈ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಿ
Vijaya Time

ರೈಲಲ್ಲಿ ರಾತ್ರಿ ಪ್ರಯಾಣಿಸುತ್ತೀರಾ? ಹಾಗಾದ್ರೆ ಈ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಿ

March 11, 2023
ಈ ಮೊಬೈಲ್‌ಗೆ 100 ದಿನಗಳ ಬ್ಯಾಟರಿ ಚಾರ್ಜ್ ಮಾಡುವ ಅಗತ್ಯವೇ ಇಲ್ಲ: ಯಾವ ಮೊಬೈಲ್‌ ಗೊತ್ತಾ?
Vijaya Time

ಈ ಮೊಬೈಲ್‌ಗೆ 100 ದಿನಗಳ ಬ್ಯಾಟರಿ ಚಾರ್ಜ್ ಮಾಡುವ ಅಗತ್ಯವೇ ಇಲ್ಲ: ಯಾವ ಮೊಬೈಲ್‌ ಗೊತ್ತಾ?

March 11, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.