• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬಿಜೆಪಿ ಎಲೆಕ್ಷನ್‌ ಪ್ಲ್ಯಾನ್ : 2018 ಚುನಾವಣೆಯಲ್ಲಿ ಮಾಡಿದ ಈ 7 ತಪ್ಪುಗಳನ್ನು ಮಾಡದಂತೆ ಎಚ್ಚರ !

Rashmitha Anish by Rashmitha Anish
in ರಾಜಕೀಯ, ರಾಜ್ಯ
ಬಿಜೆಪಿ ಎಲೆಕ್ಷನ್‌ ಪ್ಲ್ಯಾನ್ : 2018 ಚುನಾವಣೆಯಲ್ಲಿ ಮಾಡಿದ ಈ 7 ತಪ್ಪುಗಳನ್ನು ಮಾಡದಂತೆ ಎಚ್ಚರ !
0
SHARES
27
VIEWS
Share on FacebookShare on Twitter

Karnataka: 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ(BJP) ಕೆಲವು ಕ್ಷೇತ್ರಗಳನ್ನು ಸುಲಭವಾಗಿ (BJP 7 major mistakes) ಗೆಲ್ಲಬಹುದಿತ್ತು.

ಆದರೆ ಪಕ್ಷದ ಕೆಲವು ನೀತಿಗಳಿಂದ 8 ರಿಂದ 10 ಸ್ಥಾನಗಳನ್ನು ಕಳೆದುಕೊಳ್ಳಬೇಕಾಯಿತು.

ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಂತಹ ತಪ್ಪುಗಳು ಮರಳಿ ಆಗದಂತೆ ಎಚ್ಚರವಹಿಸಲು ಕೇಂದ್ರ ಬಿಜೆಪಿ ನಾಯಕರು ಹೆಚ್ಚಿನ ನಿಗಾ ವಹಿಸಿದ್ಧಾರೆ.

ಕೇಂದ್ರ ಬಿಜೆಪಿ ನಾಯಕರ ಪ್ರಕಾರ 2018ರ ವಿಧಾನಸಭಾ ಚುನಾವಣೆಯಲ್ಲಿ(Election) ಬಿಜೆಪಿ ಮಾಡಿದ 7 ಪ್ರಮುಖ ತಪ್ಪುಗಳೆಂದರೆ,

BJP 7 major mistakes
  • ಕೆಲವು ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಚಾರ ನಡೆಸದೇ ಇದ್ದದ್ದು, ಮುಖ್ಯವಾಗಿ ಕಲ್ಯಾಣ ಕರ್ನಾಟಕದ ಬೀದರ(Bidar) ಜಿಲ್ಲೆಯಲ್ಲಿ ಬಿಜೆಪಿ ಕಳೆದ ಬಾರಿ ಹೆಚ್ಚು ಪ್ರಚಾರ ನಡೆಸಲಿಲ್ಲ.
  • ವಿಜಯಪುರ, ಬೀದರ, ಬಳ್ಳಾರಿ, ಬೆಳಗಾವಿ, ಕಲಬುರಗಿ ಜಿಲ್ಲೆಗಳ ಕೆಲವು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆಯ ವಿಚಾರದಲ್ಲಿ ಸ್ಥಳೀಯ ನಾಯಕರು ತಮ್ಮ ಬೆಂಬಲಿಗರಿಗೆ(BJP 7 major mistakes) ಟಿಕೆಟ್‌ ಕೊಡಿಸಿದ್ದರು. ಆದರೆ ಅಲ್ಲಿ ಮೂಲ ಕಾರ್ಯಕರ್ತರಿಗೆ ಟಿಕೆಟ್‌ ನೀಡಿದ್ದರೆ ಸುಲಭವಾಗಿ ಗೆಲುವು ಸಾಧಿಸಬಹುದಿತ್ತು.
  • ಉದಾಹರಣೆಗೆ ವಿಜಯಪುರ ನಾಗಠಾಣ ಕ್ಷೇತ್ರದಲ್ಲಿ ಗೋವಿಂದ ಕಾರಜೋಳ(Govinda Karajola) ಮಗ ಗೋಪಾಲ ಕಾರಜೋಳಗೆ ಟಿಕೆಟ್‌ ನೀಡಿದ್ದರಿಂದ ಬಿಜೆಪಿಯಲ್ಲಿದ್ದ ವಿಠಲ್‌ ಕಟಕಧೋಂಡ ಪಕ್ಷ ತೊರೆದು ಕಾಂಗ್ರೆಸ್‌ನಿಂದ(Congress) ಸ್ಪರ್ಧಿಸಿ 54 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ: ಟರ್ಕಿ , ಸಿರಿಯಾದಲ್ಲಿ ಭಾರೀ ಭೂಕಂಪಕ್ಕೆ 4,300ಕ್ಕೂ ಅಧಿಕ ಬಲಿ ! ಭಾರತದಿಂದ ಸಹಾಯ ಹಸ್ತ

  • ಅನೇಕ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಖರ್ಚಿಗಾಗಿ ನೀಡಿರುವ ಹಣ ಸಮರ್ಪಕವಾಗಿ ಬಳಕೆಯಾಗಿಲ್ಲ ಎಂಬ ಆರೋಪವು ಕೇಳಿಬಂದಿತ್ತು. ಕೇಂದ್ರ ಬಿಜೆಪಿಯಿಂದ ನೀಡಿರುವ ಹಣವನ್ನು ಕಾರ್ಯಕರ್ತರ ಮಟ್ಟದಲ್ಲಿ ಸರಿಯಾಗಿ ಹಂಚಿಕೆಯಾಗಿಲ್ಲ. ಹೀಗಾಗಿ ಪ್ರಚಾರದಲ್ಲಿ ಕೊರತೆ ಉಂಟಾಯಿತು.
  • ಕೆಲವು ಕ್ಷೇತ್ರಗಳಿಗೆ ಕೊನೆಯ ಕ್ಷಣದಲ್ಲಿ ಅಭ್ಯರ್ಥಿಗಳ ಘೋಷಣೆ ಮಾಡಿದ್ದರಿಂದ ಪ್ರಚಾರ ಕಾರ್ಯದಲ್ಲಿ ಹಿಂದುಳಿಯಬೇಕಾಯಿತು.
BJP 7 major mistakes
  • ಬೆಂಗಳೂರು ನಗರ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಜೆಡಿಎಸ್‌ನೊಂದಿಗೆ(JDS) ತೆರೆಮರೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದು, ಪಕ್ಷಕ್ಕೆ ಮುಳುವಾಯಿತು. ಹೊಂದಾಣಿಕೆ ರಾಜಕೀಯದಿಂದ ಹಲವು ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆ ದುರ್ಬಲವಾಯಿತು.
  • ಚುನಾವಣಾ ಪ್ರಚಾರ ಕಾರ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಮಾಜಿ ಪ್ರಧಾನಿ ದೇವೇಗೌಡರನ್ನು(HD Devegowda) ಹೊಗಳಿದ್ದು, ಬಿಜೆಪಿ ಕಾರ್ಯಕರ್ತರ ಉತ್ಸಾಹಕ್ಕೆ ಕಡಿವಾಣ ಹಾಕಿತು.
  • ಸಂಸದ ಅನಂತ್‌ಕುಮಾರ ಹೆಗಡೆ(Ananth Kumar Hegade) ಅವರು ಸಂವಿಧಾನದ ಕುರಿತು ನೀಡಿದ್ದ ಹೇಳಿಕೆ ಎಸ್ಸಿ/ಎಸ್ಟಿ ಸಮುದಾಯದ ಮೇಲೆ ಋಣಾತ್ಮಕ ಪರಿಣಾಮ ಬೀರಿತು.
Tags: bjpKarnatakapolitical

Related News

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.