• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬಿಜೆಪಿ ಯಾವಾಗಲೂ ಸಾಮಾಜಿಕ ನ್ಯಾಯದ ವಿರುದ್ಧವೇ : ಸಿದ್ದರಾಮಯ್ಯ

Mohan Shetty by Mohan Shetty
in ರಾಜಕೀಯ, ರಾಜ್ಯ
ಬಿಜೆಪಿ ಯಾವಾಗಲೂ ಸಾಮಾಜಿಕ ನ್ಯಾಯದ ವಿರುದ್ಧವೇ : ಸಿದ್ದರಾಮಯ್ಯ
0
SHARES
0
VIEWS
Share on FacebookShare on Twitter

Bengaluru : ರಾಜ್ಯದಲ್ಲಿ ಇಂದು ಸಂವಿಧಾನ ದಿನಾಚರಣೆಯನ್ನು (BJP Always against social justice) ಆಚರಿಸಲಾಯಿತು.

ಈ ಮಧ್ಯೆ ಬಿಜೆಪಿ ವಿರುದ್ಧ ಸಿಡಿದೆದ್ದ ರಾಜ್ಯ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ(BJP Always against social justice), ಬಿಜೆಪಿ ಸದಾ ಸಾಮಾಜಿಕ ನ್ಯಾಯದ ವಿರುದ್ಧವಾಗಿಯೇ ಇದೆ ಎಂದು ಹೇಳಿದ್ದಾರೆ.

BJP always against social justice

ಬಿಜೆಪಿ (BJP) ಅವರು ಆಡಳಿತದಲ್ಲಿ ದೀನದಲಿತರಿಗಾಗಿ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು. ಸಂವಿಧಾನ ದಿನದ ಅಂಗವಾಗಿ

ಕರ್ನಾಟಕ ಕಾಂಗ್ರೆಸ್ ಬೆಂಗಳೂರಿನಲ್ಲಿ ‘ಸಂವಿಧಾನ ದಿನಾಚರಣೆ’ ಮೆರವಣಿಗೆ ನಡೆಸಿ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿತು. ಬಿಜೆಪಿ ಸರ್ಕಾರ ಎಂದಿಗೂ ಬಡವರು ಮತ್ತು ದೀನದಲಿತರ ಉನ್ನತಿಗಾಗಿ ಕೆಲಸ ಮಾಡಲಿಲ್ಲ.

https://youtu.be/-vaB267p8Tc

ಅವರು ತಮ್ಮ ಆಡಳಿತದಲ್ಲಿ ಮಾಡಿರುವ ಕೆಲವು ಸಾಧನೆಗಳನ್ನು ಹೇಳಬಹುದೇ? ಮೀಸಲಾತಿಯನ್ನು ವಿರೋಧಿಸಿದರು ಮತ್ತು ಅವರು ಯಾವಾಗಲೂ ಅಲ್ಪಸಂಖ್ಯಾತರ ವಿರುದ್ಧವಾಗಿಯೇ ಇದ್ದರು. ರಾಜ್ಯದಲ್ಲಿ ಮಂಡಲ್ ಆಯೋಗದ ವ್ಯವಸ್ಥೆಯನ್ನು ವಿರೋಧಿಸಿದರು.

ಇದನ್ನೂ ಓದಿ : https://vijayatimes.com/congress-straight-allegation/

ಬಿಜೆಪಿ ಎಂದಿಗೂ ಸಾಮಾಜಿಕ ನ್ಯಾಯದ ಪರವಾಗಿಲ್ಲ. ಹಿಂದೆಂದೂ ಇಲ್ಲ, ಈಗಲ್ಲ ಮತ್ತು ಮುಂದೆಯೂ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ ಎಂದು ಎಎನ್‌ಐ ವರದಿ (NIA Report) ಮಾಡಿದೆ.

ಆರೆಸ್ಸೆಸ್ (RSS) ಸ್ವಾತಂತ್ರ್ಯ ಹೋರಾಟಕ್ಕೆ ಎಂದಿಗೂ ಕೊಡುಗೆ ನೀಡಿಲ್ಲ ಮತ್ತು ಬ್ರಿಟಿಷರಿಗೆ ಸಹಾಯ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

BJP

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಆರ್‌ಎಸ್‌ಎಸ್ ನವರು ಯಾರಾದರೂ ಸತ್ತಿದ್ದಾರೆಯೇ? ಆರೆಸ್ಸೆಸ್ ಹಲವು ಸಂದರ್ಭಗಳಲ್ಲಿ ಬ್ರಿಟೀಷ್ ಸರ್ಕಾರಕ್ಕೆ ಒಲವು ತೋರಿದ್ದು ಸತ್ಯ.

ಆಗ ಅವರು ಒಟ್ಟಿಗೆ ಕೆಲಸ ಮಾಡುತ್ತಿದ್ದರು ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ. ಸಿದ್ದರಾಮಯ್ಯ ಅವರ ಈ ಆರೋಪಕ್ಕೆ ರಾಜ್ಯ ಬಿಜೆಪಿ ಸದ್ಯ ಯಾವುದೇ ರೀತಿಯಲ್ಲೂ ಪ್ರತಿಕ್ರಿಯೇ ನೀಡಿಲ್ಲ.

ಇದನ್ನೂ ಓದಿ : https://vijayatimes.com/shobha-karandlaje-statement/

ಈ ನಡುವೆ ಬಿಜೆಪಿಯ ರಾಜ್ಯ ಘಟಕವು ಕಾಂಗ್ರಸ್ಸಿಗರಿಗೆ ಆಧಾರರಹಿತ ಆರೋಪಗಳ ಬದಲಿಗೆ ಪಕ್ಷವು ವಿಭಜನೆಯಾಗದಂತೆ ಗಮನಹರಿಸಬೇಕು ಎಂದು ಹೇಳಿದರು.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಆಂತರಿಕ ಸಮರ ತೀವ್ರಗೊಳ್ಳುತ್ತಿದ್ದು, ಹೀಗಾಗಿ ಪಕ್ಷದ ನಾಯಕರು ಮುಜುಗರದಿಂದ ಪಾರಾಗಲು ಮಾರ್ಗೋಪಾಯಗಳನ್ನು ಹುಡುಕುತ್ತಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿತ್ತು.
Tags: bjpCongressKarnatakapoliticalpolitics

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.