• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಅವಕಾಶವಾದಿ ಸಿದ್ದರಾಮಯ್ಯ ಸ್ವಾರ್ಥಿಗಳ ಕುಲಗುರು!

Mohan Shetty by Mohan Shetty
in ರಾಜಕೀಯ, ರಾಜ್ಯ
Congress
0
SHARES
0
VIEWS
Share on FacebookShare on Twitter

ಅವಕಾಶವಾದಿ ಸಿದ್ದರಾಮಯ್ಯ(Siddaramaiah) ಸ್ವಾರ್ಥಿಗಳ ಕುಲಗುರು. ಉಂಡಮನೆಗೆ ಎರಡು ಬಗೆಯುವ ಬಗ್ಗೆಯೇ ಸದಾ ಯೋಚಿಸುತ್ತಿದ್ದ ಸಿದ್ದರಾಮಯ್ಯ,

hd devegowda

ಅಹಿಂದ ಹೋರಾಟದ ಮೂಲಕ ದೇವೇಗೌಡ(Devegowda) ಅವರಿಗೆ ಘೋರ ಅನ್ಯಾಯ ಎಸಗಿದರು. ರಾಜಕೀಯವಾಗಿ ಬೆಳೆಸಿದವರ ಬಗ್ಗೆಯೇ ಬಾಯಿಗೆ ಬಂದಂತೆ ನಿಂದಿಸಿದ ಸಿದ್ದರಾಮಯ್ಯ ಅವರನ್ನು ಇಂದಿಗೂ ಮೂಲ ಕಾಂಗ್ರೆಸ್ಸಿಗರು(Congress) ಪೂರ್ಣವಾಗಿ ನಂಬುತ್ತಿಲ್ಲ ಎಂದು ಬಿಜೆಪಿ(BJP) ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಟೀಕಿಸಿದೆ. ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಅಬಕಾರಿ ಖಾತೆಯೇ ಬೇಕು ಎಂದು ಮುಸುಕು ಹಾಕಿ ಮಲಗಿದ್ದವರು ಈಗ ಪ್ರಾಮಾಣಿಕತೆಯ ಸೋಗಿನಲ್ಲಿ ಮೆರೆಯುವುದು ಸೋಜಿಗವಲ್ಲವೇ? ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವಲ್ಲಿ ಎಸ್.ಎಂ.ಕೃಷ್ಣ(SM Krishna) ಅವರ ಪ್ರಯತ್ನ ದೊಡ್ಡದು.

ಇದನ್ನೂ ಓದಿ : https://vijayatimes.com/priyank-kharghe-slams-rss/

ಆದರೆ ಕಾಲ ಕಳೆದಂತೆ ಸಿದ್ದರಾಮಯ್ಯ ಅವರು ತಾನು ಹತ್ತಿದ ಏಣಿಯನ್ನೇ ತುಳಿದರು. ಹಿರಿಯರಾದ ಎಸ್‍ಎಂಕೆ ಅವರ ಬಗ್ಗೆ ನಿಂದನೆಯ ಮಾತನಾಡುವಾಗ ಆತ್ಮಸಾಕ್ಷಿಯ ಪ್ರಶ್ನೆ ಎದುರಾಗಲಿಲ್ಲವೇ? ಎಂದು ಪ್ರಶ್ನಿಸಿದೆ. ಮಾಜಿ ಪ್ರಧಾನಿ ದೇವೇಗೌಡ ಅವರ ಬಣ ಸೇರಿದ ಸಿದ್ದರಾಮಯ್ಯ ಅಲ್ಲೂ ನಿಯತ್ತಿನಿಂದ ನಡೆದುಕೊಳ್ಳಲೇ ಇಲ್ಲ. ಸಿದ್ದರಾಮಯ್ಯ ಅವರ ಕನಸು- ಮನಸಿನಲ್ಲಿ ಇದ್ದಿದ್ದು ಬರೇ ಅಧಿಕಾರ, ಅಧಿಕಾರ, ಅಧಿಕಾರ ಅಷ್ಟೇ! ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಗೊಂಡ ಸಿದ್ದರಾಮಯ್ಯ ಅವರಿಗೆ ಸಚಿವ ಸ್ಥಾನ ನೀಡಿ ರಾಜಕೀಯವಾಗಿ ಗುರುತಿಸಿದ್ದು ರಾಮಕೃಷ್ಣ ಹೆಗಡೆ.

BJP

ಆದರೆ ಸ್ವಾರ್ಥಕ್ಕಾಗಿ ಬಣ ಬದಲಾಯಿಸಿದ ಸಿದ್ದರಾಮಯ್ಯ ಮೊದಲ ಬಾರಿಗೆ ನಂಬಿಕೆ ದ್ರೋಹದ ಅಸ್ತ್ರ ಪ್ರಯೋಗಿಸಿದರು. ಉಂಡಮನೆಗೆ ಕನ್ನ ಹಾಕುವುದು ಹೇಗೆ ಎಂಬ ವಿಚಾರದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ದೇಶಕ್ಕೇ ಟ್ಯೂಶನ್ ಹೇಳಿಕೊಡುವಷ್ಟು ಸಮರ್ಥರು. ಈ ವಿಚಾರದಲ್ಲಿ ಸಿದ್ದರಾಮಯ್ಯ ರೋಚಕ ಇತಿಹಾಸ ಹೊಂದಿದ್ದಾರೆ. ನಂಬಿದವರ ಬೆನ್ನಿಗೆ ಚೂರಿ ಹಾಕುವುದರಲ್ಲಿ ಈ “ಜಲದರ್ಶಿನಿ ವಾಸಿ” ನಿಸ್ಸೀಮ ಎಂದು ಬಿಜೆಪಿ ಸರಣಿ ಟ್ವೀಟ್‍ಗಳ ಮೂಲಕ ಟೀಕಿಸಿದೆ.

Tags: bjpCongressKarnatakapoliticalpolitics

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.