• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪಶ್ಚಿಮ ಬಂಗಾಳದ ಬಿಜೆಪಿ ಯುವಮೋರ್ಚಾ ನಾಯಕನ ಹತ್ಯೆ

Preetham Kumar P by Preetham Kumar P
in ದೇಶ-ವಿದೇಶ
ಪಶ್ಚಿಮ ಬಂಗಾಳದ ಬಿಜೆಪಿ ಯುವಮೋರ್ಚಾ ನಾಯಕನ ಹತ್ಯೆ
0
SHARES
0
VIEWS
Share on FacebookShare on Twitter

ಕೋಲ್ಕತ್ತಾ ಅ 18:  ಪಶ್ಚಿಮ ಬಂಗಾಳದ ಬಿಜೆಪಿ ಯುವ ಮೋರ್ಚಾದ ನಾಯಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪಶ್ಚಿಮಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ಇಟಾಹಾರ್‌ನ ಬಿಜೆಪಿ ಯುವ ನಾಯಕ ಮಿಥುನ್ ಘೋಷ್ ಮೃತ ದುರ್ದೈವಿಯಾಗಿದ್ದಾರೆ.

ಭಾನುವಾರ ರಾತ್ರಿ 11 ಗಂಟೆಗೆ  ರಾಜ್‌ಗ್ರಾಮ್‌ನಲ್ಲಿರು ಮನೆ ಹೊರಗೆ ಘೋಷ್ ನಿಂತಿದ್ದರು ಈ ಸಮಯದಲ್ಲಿ ಬೈಕ್‌ನಲ್ಲಿ ಬಂದ  ಆಗಂತುಕರು ಮಿಥುನ್ ಹೊಟ್ಟೆಗೆ ಗುಂಡು ಹೊಡೆದಿದ್ದಾರೆ, ಕೂಡಲೇ ಸ್ಥಳೀಯರು ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದರೂ ಪ್ರಯೋಜನವಾಗಲಿಲ್ಲ.

ಈ ಕೃತ್ಯ ಟಿಎಂಸಿ ಕಾರ್ಯಕರ್ತರದ್ದೇ ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಬಿಜೆಪಿ ನಾಯಕ ಸುವೇಂದು ಟ್ವಿಟ್ ಮಾಡಿ, ಮಿಥುನ್ ಘೋಷ್ ಅವರು ಬಿಜೆಪಿ ಯುವ ಮೋರ್ಚಾದ ಉತ್ತರ ದಿನಾಜ್‌ಪುರ ಜಿಲ್ಲೆಯ ಉಪಾಧ್ಯಕ್ಷರಾಗಿದ್ದರು. ಇಟಾಹಾರ್‌ನಲ್ಲಿ ಅವರನ್ನು ದುಷ್ಕರ್ಮಿಗಳು ಹತ್ಯ ಮಾಡಿದ್ದಾರೆ. ಇದರಲ್ಲಿ ಖಂಡಿತ ಟಿಎಂಸಿ ಕೈವಾಡವಿದೆ. ಅವರು ತಮ್ಮ ಯಜಮಾನನ ಅಣತಿಗೆ ಅನುಸಾರವಾಗಿ ಇಂಥ ಕೃತ್ಯ ಮಾಡಿದ್ದಾರೆ. ಎಂದು ಆರೋಪಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಟಿಎಂಸಿ ಇಟಾಹಾರ್ ಶಾಸಕ ಮೊಹಾಲಾಹ್ ಹುಸ್ಸೇನ್, ನಮ್ಮ ತೃಣಮೂಲ ಕಾಂಗ್ರೆಸ್‌, ಮಿಥುನ್ ಘೋಷ್ ಹತ್ಯೆಗೂ ಯಾವುದೇ ಸಂಬಂಧವಿಲ್ಲ ಬೇರೆ ಯಾರಾದರೂ, ಇನ್ಯಾವುದೇ ಧ್ವೇಶದ ಕಾರಣಕ್ಕೆ ಈ ಹತ್ಯೆ ಮಾಡಿರಬಹುದು, ಪೊಲೀಸರ ತನಿಖೆಯಿಂದ ಸತ್ಯ ಹೊರಬರುತ್ತದೆ ಎಂದಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಲವು ಬಾರಿ ಮಿಥುನ್ ಅವರ ಮೇಲೆ ಹಲ್ಲೆ ಪ್ರಯತ್ನವೂ ಆಗಿತ್ತು ಪೊಲೀಸರಿಗೆ ಈ ಬಗ್ಗೆ ದೂರು ಕೂಡ ನೀಡಿದ್ದೇವೆ ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಉತ್ತರ ದಿನಾಮ್‌ಪುರ ಬಿಜೆಪಿ ಅಧ್ಯಕ್ಷ ವಸುದೇವ ಸರ್ಕಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Tags: bjpbjp workerSuvendu Adhikaritmcwest bengal"

Related News

ಈಶಾನ್ಯ, ಉತ್ತರ ಭಾರತದಲ್ಲಿ ಸರಣಿ ಭೂಕಂಪ – ಆತಂಕದಲ್ಲಿ ಜನತೆ..!
ದೇಶ-ವಿದೇಶ

ಈಶಾನ್ಯ, ಉತ್ತರ ಭಾರತದಲ್ಲಿ ಸರಣಿ ಭೂಕಂಪ – ಆತಂಕದಲ್ಲಿ ಜನತೆ..!

October 3, 2023
ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್
ದೇಶ-ವಿದೇಶ

ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್

October 3, 2023
ಜಾತಿ ಗಣತಿ ಜಟಾಪಟಿ: ಬಿಹಾರ ಬಳಿಕ ಕರ್ನಾಟಕ ಸರದಿ, ಜಾತಿ ಗಣತಿ ಮಾಡುವುದರಿಂದ ಲಾಭ ಏನು?
ದೇಶ-ವಿದೇಶ

ಜಾತಿ ಗಣತಿ ಜಟಾಪಟಿ: ಬಿಹಾರ ಬಳಿಕ ಕರ್ನಾಟಕ ಸರದಿ, ಜಾತಿ ಗಣತಿ ಮಾಡುವುದರಿಂದ ಲಾಭ ಏನು?

October 3, 2023
ಎಲೆಕ್ಟ್ರಿಕ್,ಹೈಬ್ರಿಡ್ ವಾಹನಗಳ ಮಾರಾಟದಲ್ಲಿ ಬಾರಿ ಏರಿಕೆ: ಡೀಸೆಲ್ ವಾಹನ ಮಾರಾಟ 2% ಇಳಿಕೆ
ದೇಶ-ವಿದೇಶ

ಎಲೆಕ್ಟ್ರಿಕ್,ಹೈಬ್ರಿಡ್ ವಾಹನಗಳ ಮಾರಾಟದಲ್ಲಿ ಬಾರಿ ಏರಿಕೆ: ಡೀಸೆಲ್ ವಾಹನ ಮಾರಾಟ 2% ಇಳಿಕೆ

October 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.