• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಸಂತೋಷ್ ಪಾಟೀಲ್ ಮೂಲತಃ ಕಾಂಗ್ರೆಸ್ ಕಾರ್ಯಕರ್ತ ಎಂದ ಬಿಜೆಪಿ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
bjp
0
SHARES
0
VIEWS
Share on FacebookShare on Twitter

ರಾಜ್ಯದಲ್ಲಿ ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಉಡುಪಿ ಜಿಲ್ಲೆಯ ಲಾಡ್ಜ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟ ಸಂತೋಷ್ ಪಾಟೀಲ್, ತನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ನೇರ ಕಾರಣ. 40% ಕಮೀಷನ್ ಹಿಂಸೆ ನೀಡುತ್ತಿದ್ದರು ಎಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸಂತೋಷ್ ಸಹೋದರ ಸಚಿವ ಸ್ಥಾನದಿಂದ ಈಶ್ವರಪ್ಪನನ್ನು ವಜಾಗೊಳಿಸಬೇಕು. ಈ ಮೂಲಕ ಸಂತೋಷ್ ಸಾವಿಗೆ ನ್ಯಾಯ ಕೊಡಿಸಿ ಎಂದು ಅಂಗಲಾಚಿ ಬೇಡಿಕೊಂಡಿದ್ದಾರೆ.

political

ಆದ್ರೆ ಈ ಬಗ್ಗೆ ಬಿಜೆಪಿ ನಕಾರಾತ್ಮಕ ಹೇಳಿಕೆಗಳನ್ನು ಕೊಡುತ್ತಿದೆ, ಎಲ್ಲೂ ಕೂಡ ಸ್ಪಷ್ಟವಾಗಿ ಈಶ್ವರಪ್ಪ ರಾಜೀನಾಮೆ ಬಗ್ಗೆ ಹೇಳುತ್ತಿಲ್ಲ! ಸಚಿವ ಈಶ್ವರಪ್ಪನವರು ನಾನು ರಾಜೀನಾಮೆ ಕೊಡುವ ಮಾತೇ ಇಲ್ಲ, ತನಿಖೆ ಮಾಡಲಿ ಉತ್ತರ ಹೊರಬರಲಿ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲೇಬೇಕು ಎಂಬ ಕೂಗು ಜೋರಾಗುತ್ತಿದೆ. ಸದ್ಯ ಪರಿಸ್ಥಿತಿ ತೀವ್ರ ಉದ್ವಿಗ್ನಗೊಂಡಿದ್ದು, ಈ ಮಧ್ಯೆ ಬಿಜೆಪಿ ಕರ್ನಾಟಕ ತನ್ನ ಟ್ವಿಟರ್ ಖಾತೆಯಲ್ಲಿ ಸಂತೋಷ್ ಪಾಟೀಲ್ ವಿರುದ್ಧ ಆರೋಪಗಳನ್ನು ಎಸಗಿದೆ.

40% ಕಮಿಷನ್ ಆರೋಪ @INCKarnataka ಪಕ್ಷ ಸೃಷ್ಟಿಸಿದ ಬಹುದೊಡ್ಡ ಟೂಲ್ ಕಿಟ್.

ಈ ಷಡ್ಯಂತ್ರವನ್ನು ಪೋಷಿಸುವುದಕ್ಕಾಗಿ ಕಾಂಗ್ರೆಸ್ ಖಳನಾಯಕರು ಮಗದೊಂದು ಪ್ರಹಸನ ಹೆಣೆದರೇ?

ಸಾವಿನ ರಾಜಕಾರಣಕ್ಕೆ ಕಾಂಗ್ರೆಸ್ ಮುನ್ನುಡಿ ಬರೆಯುತ್ತಿದೆಯೇ?#40PercentCONgressToolkit

— BJP Karnataka (@BJP4Karnataka) April 13, 2022

ಹೌದು, ಸರಣಿ ಟ್ವೀಟ್‍ಗಳನ್ನು ಮಾಡಿರುವ ಬಿಜೆಪಿ, ” ಗುತ್ತಿಗೆದಾರ ಸಂತೋಷ ಪಾಟೀಲ್ ಅವರ ಸಾವಿಗೆ ನ್ಯಾಯ ಸಿಗಲೇಬೇಕು. ನ್ಯಾಯದ ಜೊತೆಗೆ ಸಾವಿನ ಹಿಂದಿರುವ ರಹಸ್ಯಗಳಿಗೂ ಉತ್ತರ ಸಿಗಬೇಕು. ಮೃತ ಸಂತೋಷ್ ದೆಹಲಿಯಲ್ಲಿ ಪತ್ರಿಕಾಗೋಷ್ಟಿ ನಡೆಸಿದ್ದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಇದೇ ವಿಷಯವಾಗಿ ಪತ್ರಿಕಾಗೋಷ್ಟಿ ನಡೆಸಿದ್ದರು.

ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಸಾವಿಗೆ ನ್ಯಾಯ ಸಿಗಲೇಬೇಕು. ನ್ಯಾಯದ ಜೊತೆಗೆ ಸಾವಿನ ಹಿಂದಿರುವ ರಹಸ್ಯಗಳಿಗೂ ಉತ್ತರ ಸಿಗಬೇಕು.

ಮೃತ ಸಂತೋಷ್‌ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಇದೇ ವಿಷಯವಾಗಿ ಪತ್ರಿಕಾಗೋಷ್ಠಿ ನಡೆಸಿದ್ದರು.

ಇದು ಕಾಕತಾಳಿಯವಾಗಲು ಹೇಗೆ ಸಾಧ್ಯ?#40PercentCONgressToolkit

— BJP Karnataka (@BJP4Karnataka) April 13, 2022

ಇದು ಕಾಕತಾಳಿಯವಾಗಲು ಸಾಧ್ಯವಾ? ಎಂದು ಹೇಳಿ ಬಳಿಕ, 40% ಕಮಿಷನ್ ಆರೋಪ ಪಕ್ಷ ಸೃಷ್ಟಿಸಿದ ಬಹುದೊಡ್ಡ ಟೂಲ್ ಕಿಟ್. ಈ ಷಡ್ಯಂತ್ರವನ್ನು ಘೋಷಿಸುವುದಕ್ಕಾಗಿ ಕಾಂಗ್ರೆಸ್ ಖಳನಾಯಕರು ಮಗದೊಂದು ಪ್ರಹಸನ ಹೆಣೆದರೇ? ಸಾವಿನ ರಾಜಕಾರಣಕ್ಕೆ ಕಾಂಗ್ರೆಸ್ ಮುನ್ನುಡಿ ಬರೆಯುತ್ತಿದೆಯೇ? ಎಂದು ಪರೋಕ್ಷವಾಗಿ ಚಾವಟಿ ಬೀಸಿದ್ದಾರೆ.

Tags: bjpCongressKarnatakapoliticalpolitics

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 30, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.