• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

JNU : ನೆಹರೂ ವಿ.ವಿ ಮತ್ತು ಸಾವರ್ಕರ್‌ ಪೀಠ ಅಧ್ಯಯನ ವಿಷಯಗಳ ಬಗ್ಗೆ ಬಿಜೆಪಿ-ಕಾಂಗ್ರೆಸ್‌ ಪರಸ್ಪರ ವ್ಯಂಗ್ಯ

Vijaylaksmi Shibaroor by Vijaylaksmi Shibaroor
in ರಾಜಕೀಯ, ರಾಜ್ಯ
ಜವಾಹರಲಾಲ ನೆಹರೂ ವಿಶ್ವವಿದ್ಯಾಲಯ ಮತ್ತು ಸಾವರ್ಕರ್‌ ಅಧ್ಯಯನ ಪೀಠದಲ್ಲಿ ಬೋಧಿಸಲಾಗುವ ಅಧ್ಯಯನ ವಿಷಯಗಳ ಕುರಿತು(BJP-Congress -sarcasm-with-each-other).
0
SHARES
0
VIEWS
Share on FacebookShare on Twitter
JNU
JAWARLAL NEHRU UNIVERSITY

ಜವಾಹರಲಾಲ ನೆಹರೂ (JAWARLAL NEHRU) ವಿಶ್ವವಿದ್ಯಾಲಯ ಮತ್ತು  ಸಾವರ್ಕರ್‌(SAVARKAR) ಅಧ್ಯಯನ ಪೀಠದಲ್ಲಿ ಬೋಧಿಸಲಾಗುವ ಅಧ್ಯಯನ ವಿಷಯಗಳ ಕುರಿತು  ಕಾಂಗ್ರೆಸ್‌ ಮತ್ತು ಬಿಜೆಪಿ ಪರಸ್ಪರ ವ್ಯಂಗ್ಯವಾಡಿವೆ.

ತುಮಕೂರು (TUMKUR) ವಿಶ್ವವಿದ್ಯಾಲಯದಲ್ಲಿ ಸಾವರ್ಕರ್‌ ಅಧ್ಯಯನ ಪೀಠ ಸ್ಥಾಪನೆಗೆ ಒಪ್ಪಿಗೆ ನೀಡಿರುವುದರ ಕುರಿತು, “ತುಮಕೂರು ವಿವಿಯಲ್ಲಿ ಸಾವರ್ಕರ್ ಅಧ್ಯಯನ ಪೀಠ. ಅಧ್ಯಯನದ ವಿಷಯಗಳೇನು?https://vijayatimes.com/case-on-shivarathri-muruga-sharana/

  1. ‘ಕ್ಷಮಾಪಣಾ ಪತ್ರ’ಗಳು ಬರೆದಿದ್ದು ಯಾಕೆ?
  2. ‘ಕ್ವಿಟ್’ ಇಂಡಿಯಾ ಚಳುವಳಿ ವಿರೋಧಿಸಿದ್ದು.
  3. ‘ಮುಸ್ಲಿಂ ಲೀಗ್’ ಜೊತೆ ಸೇರಿ ಪ್ರಾಂತೀಯ ಸರ್ಕಾರ ರಚಿಸಿದ್ದು
  4. ನೇತಾಜಿ ವಿರುದ್ಧ ಬ್ರಿಟಿಷಗೆ ಸಹಾಯ
  5. ಬ್ರಿಟಿಷರಿಂದ ಪೆನ್ಷನ್ ಪಡೆದಿದ್ದು  ಈ ಎಲ್ಲದರ ಬಗ್ಗೆ ಅಧ್ಯಯನವಾಗಲಿ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿತ್ತು.
SAVARKAR
SAVARKAR

ಇದಕ್ಕೆ ಪ್ರತ್ಯುತ್ತರ ನೀಡಿರುವ ಬಿಜೆಪಿ,  ಜವಹರಲಾಲ್‌ ನೆಹರೂ ವಿಶ್ವವಿದ್ಯಾಲಯದಲ್ಲಿ

  • ಎಡ್ವಿನಾಗೆ ನೆಹರೂ ಬರೆದ ಪತ್ರದ ಬಗ್ಗೆ
  • ಚೀನಾಕ್ಕೆ ನೆಹರೂ ಭೂಮಿ ದಾನ ಮಾಡಿದ್ದರ ಬಗ್ಗೆ
  • ಅಂಬೇಡ್ಕರ್‌ ಅವರನ್ನು ಕುತಂತ್ರದಿಂದ ಸೋಲಿಸಿದ ಬಗ್ಗೆ
  • ದೇಶ ವಿಭಜನೆಗೆ ನೆಹರೂ ನೀಡಿದ ಕೊಡುಗೆಗಳ ಬಗ್ಗೆ  ಅಧ್ಯಯನ ಮಾಡಲಾಗುತ್ತಿದೆಯೇ? ಎಂದು ಪ್ರಶ್ನಿಸುವ ಮೂಲಕ ತಿರುಗೇಟು ನೀಡಿದೆ.

ಇನ್ನು ಇತ್ತೀಚೆಗೆ ತುಮಕೂರು ವಿಶ್ವವಿದ್ಯಾಲಯದ 6ನೇ ಸಿಂಡಿಕೇಟ್‌ಸಭೆಯಲ್ಲಿ ವೀರ್‌ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ಒಪ್ಪಿಗೆ ನೀಡಲಾಗಿತ್ತು.  ಇದಕ್ಕಾಗಿ ವಿಶ್ವವಿದ್ಯಾಲಯದ ಆಂತರಿಕ ನಿಧಿ ಬಳಸಿಕೊಳ್ಳಲು ಸರ್ವಾನುಮತದಿಂದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

https://vijayatimes.com/case-on-shivarathri-muruga-sharana/

ಸಿಂಡಿಕೇಟ್ ಸದಸ್ಯ ವಿನಯ್  ಅವರು ಸಭೆಯ ಅಜೆಂಡಾದಲ್ಲಿ  ವೀರ್‌ಸಾವರ್ಕರ್ ಪೀಠ ಸ್ಥಾಪನೆಯ ಬಗ್ಗೆ ಪ್ರಸ್ತಾಪಿಸಿದ್ದರು. ಹೀಗಾಗಿ ವಿಶ್ವವಿದ್ಯಾಲಯ ಸರ್ವಾನುಮತದಿಂದ ಪೀಠ ಸ್ಥಾಪನೆಗೆ ಒಪ್ಪಿಗೆ ನೀಡಿದೆ.

ವೀರ್‌ ಸಾವರ್ಕರ್ ಅಧ್ಯಯನ ಪೀಠ ಸ್ಥಾಪನೆಗೆ ಕರಡು ನಿಯಮ ಸಿದ್ಧಗೊಂಡಿದ್ದು, ಶೀಘ್ರದಲ್ಲೇ ಸಾವರ್ಕರ್‌ಪೀಠ ಕಾರ್ಯಾರಂಭವಾಗುವ ಸಾಧ್ಯತೆ ಇದೆ.
Tags: bjpCongressgreat freedom fighterJawaharlal Nehru UniversityjnuKarnatakapoliticssuit boot ka SarkaarVinayak Damodar Savarkar

Related News

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌
ರಾಜಕೀಯ

ಕೇಂದ್ರ ಬಜೆಟ್ ‘ಅಮೀರ್ ಕೆ ಸಾಥ್, ಗರೀಬ್ ಕಾ ವಿನಾಶ್ : ಕಾಂಗ್ರೇಸ್‌

February 2, 2023
ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ
ರಾಜಕೀಯ

ಕೇಂದ್ರ ಬಜೆಟ್‌ನಲ್ಲಿ ನಿರುದ್ಯೋಗದ ಬಗ್ಗೆ ಒಂದೇ ಒಂದು ಪದವಿಲ್ಲ: ಮಮತಾ ಬ್ಯಾನರ್ಜಿ

February 2, 2023
 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ
ರಾಜಕೀಯ

 ಬಜೆಟ್‌ನಲ್ಲಿ ಮೋದಿ ಸರ್ಕಾರ ಕರ್ನಾಟಕವನ್ನು ಸಂಪೂರ್ಣ ನಿರ್ಲಕ್ಷಿಸಿದೆ : ಸಿದ್ದರಾಮಯ್ಯ

February 2, 2023
100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು
ರಾಜಕೀಯ

100 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಎಸ್‌ಡಿಪಿಐ ತಯಾರಿ : ಎಸ್‌ಡಿಪಿಐ ಕಣ್ಣೀಟ್ಟಿರುವ 10 ಕ್ಷೇತ್ರಗಳಾವವು

February 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.