• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಸಿದ್ದರಾಮಯ್ಯ ಎದುರು ಡಿಕೆಶಿ ಇಷ್ಟೊಂದು ಅಸಹಾಯಕ ಎನಿಸಿಕೊಳ್ಳಬಾರದಿತ್ತು : ಬಿಜೆಪಿ ವ್ಯಂಗ್ಯ!

Mohan Shetty by Mohan Shetty
in ರಾಜಕೀಯ, ರಾಜ್ಯ
BJP
0
SHARES
0
VIEWS
Share on FacebookShare on Twitter

ವಿಧಾನಪರಿಷತ್(VidhanaParishath) ಮತ್ತು ರಾಜ್ಯಸಭಾ ಚುನಾವಣೆಯಲ್ಲಿ(RajyaSabha Election) ಕಾಂಗ್ರೆಸ್(Congress) ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಮಾತಿಗೆ ಹೈಕಮಾಂಡ್ ಮುನ್ನಣೆ ನೀಡಿದೆ.

congress

ಆದರೆ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್(DK Shivkumar) ಮಾತಿಗೆ ಕಾಂಗ್ರೆಸ್‍ನಲ್ಲಿ ಬೆಲೆಯಿಲ್ಲ. ಕಾಂಗ್ರೆಸ್ ಪಕ್ಷಕ್ಕಾಗಿ ಡಿ.ಕೆ.ಶಿವಕುಮಾರ್ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಆದರೆ ಅದರ ಫಲವನ್ನು ಬೆರೆಯವರು ಅನುಭವಿಸುತ್ತಾರೆ ಎನ್ನುವ ಮೂಲಕ ಬಿಜೆಪಿ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಬಂಡಾಯವನ್ನು ಕೆದಕಿ, ರಾಜ್ಯಾಧ್ಯಕ್ಷ ಡಿಕೆಶಿ ಅವರನ್ನು ವ್ಯಂಗ್ಯ ಮಾಡಿದೆ. ಈ ಹಿಂದೆ ಡಿ.ಕೆ.ಶಿವಕುಮಾರ್ ಹೇಳಿದ್ದ ಹೇಳಿಕೆಯನ್ನೇ ಉಲ್ಲೇಖ ಮಾಡಿ ವ್ಯಂಗ್ಯವಾಡಿದೆ.

https://fb.watch/dkaVQas07J/

“ಡಿಕೆಶಿ ಅವರೇ ನೀವು ಹೇಳಿದಂತೆಯೇ ಆಗಲಿದೆ. ನೀವು ಊಟ ತಯಾರಿಸಿಡಿ, ಊಟ ಮಾಡಲು ಬೇರೆಯವರು ತುದಿಗಾಲಲ್ಲಿ ನಿಂತಿದ್ದಾರೆ. ಸಿದ್ದರಾಮಯ್ಯ ಅವರೆದುರು ಡಿಕೆಶಿ ಇಷ್ಟೊಂದು ಅಸಹಾಯಕ ಎನಿಸಿಕೊಳ್ಳಬಾರದಿತ್ತು! ಮೊದಲೆಲ್ಲ, ಕಾಂಗ್ರೆಸ್ ನಾಯಕರ ಕಾರ್ಯಕ್ರಮ ಡಿಕೆಶಿ ಪರವಾಗಿರುತ್ತಿತ್ತು. ಈಗ ಆ ಕಾರ್ಯಕ್ರಮಗಳು ಸಿದ್ದರಾಮಯ್ಯ ಪರವಾಗಿ ರೂಪುಗೊಳ್ಳುತ್ತಿವೆ.
ಶಾಸಕರ ಧ್ವನಿಗಳೂ ಸಿದ್ದರಾಮಯ್ಯ ಪರವಾಗಿ ಮೊಳಗುತ್ತಿದೆ.
ಮುಂದೆ ಕನಕಪುರದಲ್ಲೂ ಸಿದ್ದರಾಮಯ್ಯ ಹವಾ ಮೂಡಿಸುವರೇ?

congress


ಪರಿಷತ್ ಟಿಕೆಟ್ ವಿಚಾರದಲ್ಲೂ ಸಿದ್ದರಾಮಯ್ಯ ಹಾಗೂ ಡಿಕೆಶಿ ನಡುವಿನ ಮುನಿಸು ತಾರಕಕ್ಕೇರಿದೆ. ಸಿದ್ದರಾಮಯ್ಯ ಮುಂದೆ ಕೆಪಿಸಿಸಿ ಅಧ್ಯಕ್ಷರ ಆಟವೇ ನಡೆಯುತ್ತಿಲ್ಲ ಎಂಬ ಪರಿಸ್ಥಿತಿ ಕಾಂಗ್ರೆಸ್ ಪಕ್ಷದಲ್ಲಿದೆ.
ಡಿಕೆಶಿ ನೀವು ಅಷ್ಟೊಂದು ಅಸಹಾಯಕರೇ? ಎಂದು ಪ್ರಶ್ನೆ ಮಾಡಿದೆ.
ಇನ್ನು ವಿಧಾನಪರಿಷತ್ ಚುನಾವಣೆಯಲ್ಲಿ ಸಿದ್ದರಾಮಯ್ಯ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಕೊಡಿಸಿದ್ದಾರೆ. ಆದರೆ ಎಸ್.ಆರ್.ಪಾಟೀಲ್ ಪರ ಬ್ಯಾಟಿಂಗ್ ಮಾಡಿದ್ದ ಡಿ.ಕೆ.ಶಿವಕುಮಾರ್ ತೀವ್ರ ನಿರಾಸೆಯಾಗಿತ್ತು.

Tags: bjpCongressKarnatakapoliticalpolitics

Related News

ತಮಿಳುನಾಡಿನ ಕಡೆಗೆ ಹೋಗುವ ಬಸ್ ಸೌಲಭ್ಯ ರದ್ದು, ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹಿಂದಕ್ಕೆ ಕರೆಸಿಕೊಂಡ ತಮಿಳುನಾಡು ಸರ್ಕಾರ
ಪ್ರಮುಖ ಸುದ್ದಿ

ತಮಿಳುನಾಡಿನ ಕಡೆಗೆ ಹೋಗುವ ಬಸ್ ಸೌಲಭ್ಯ ರದ್ದು, ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹಿಂದಕ್ಕೆ ಕರೆಸಿಕೊಂಡ ತಮಿಳುನಾಡು ಸರ್ಕಾರ

September 26, 2023
ನಿಜವಾಗ್ಲೂ ಕಾವೇರಿ ಸಮಸ್ಯೆ ನಮ್ಮಲ್ಲಿ ಇದೆಯಾ? ಅಥವಾ ಬೇರೆ ಇದರ ಬೇರು ಬೇರೆಲ್ಲೋ ಇದೆಯಾ?
ದೇಶ-ವಿದೇಶ

ನಿಜವಾಗ್ಲೂ ಕಾವೇರಿ ಸಮಸ್ಯೆ ನಮ್ಮಲ್ಲಿ ಇದೆಯಾ? ಅಥವಾ ಬೇರೆ ಇದರ ಬೇರು ಬೇರೆಲ್ಲೋ ಇದೆಯಾ?

September 26, 2023
ಕೋಳಿ ಸಾಗಾಣಿಕೆಗೆ ತೆರಿಗೆ ವಿಧಿಸಲು ಯಾವುದೇ ಅಧಿಕಾರವಿಲ್ಲ: ಹೈಕೋರ್ಟ್
ಪ್ರಮುಖ ಸುದ್ದಿ

ಕೋಳಿ ಸಾಗಾಣಿಕೆಗೆ ತೆರಿಗೆ ವಿಧಿಸಲು ಯಾವುದೇ ಅಧಿಕಾರವಿಲ್ಲ: ಹೈಕೋರ್ಟ್

September 26, 2023
ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?
ಪ್ರಮುಖ ಸುದ್ದಿ

ಬೆಂಗಳೂರು ಬಂದ್ : ನಾಳೆ ಸೆ. 26 ರಂದು ಬೆಂಗಳೂರು ಸ್ತಬ್ದವಾಗಲಿದ್ದು, ಏನಿರುತ್ತೆ? ಏನಿರಲ್ಲ?

September 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.